ವಿದ್ಯಾನಗರ ಮೇಲ್ಸೇತುವೆ ಮುಂದೆ ಬೈಕ್‌ ಸವಾರನ ಮೇಲೆ ಹತ್ತಿದ ಲಾರಿ

Bike-and-Truck-mishap-near-vidyanagara-flyover

ಶಿವಮೊಗ್ಗ: ಲಾರಿ ಮತ್ತು ಬೈಕ್‌ ಅಪಘಾತ (Accident) ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ವಿದ್ಯಾನಗರದ ಮೇಲ್ಸೇತುವೆಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನ ರಾಘವೇಂದ್ರ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಲಾರಿ ಮತ್ತು ಬೈಕ್‌ ಮೇಲ್ಸೇತುವೆಯಿಂದ ಒಟ್ಟಿಗೆ ಕೆಳಗೆ ಬಂದಿವೆ. ವಿದ್ಯಾನಗರದ ಕಡೆಗೆ ತಿರುವು ಪಡೆಯುವಾಗ ಲಾರಿಯ ಹಿಂಬದಿ ಚಕ್ರಗಳ ಅಡಿಗೆ ಬೈಕ್‌ ಸವಾರ ಸಿಲುಕಿದ್ದಾನೆ. ಆತನ ಮೇಲೆ ಲಾರಿ ಚಕ್ರಗಳು ಹರಿದಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂಗೆ ಪೂರ್ವ ಸಂಚಾರ … Read more