ತುಂಗಾ ಬಲ, ಎಡದಂಡೆ ಕಾಲುವೆಗಳಿಗೆ ಇವತ್ತಿನಿಂದ ನೀರು

Tunga-Dam-Gajanuru.

SHIVAMOGGA LIVE NEWS | 10 JULY 2024 SHIMOGA : ತುಂಗಾ ಬಲ ಮತ್ತು ಎಡದಂಡೆ ಕಾಲುವೆಗೆ (Channel) ಮುಂಗಾರು ಬೆಳೆಗೆ ಜು.10ರಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ಪ್ರದೇಶದ ರೈತರು, ಸಾರ್ವಜನಿಕರು, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೆ ಚಟುವಟಿಕೆ ನಡೆಸದೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಇವತ್ತು ಭಾರಿ ಮಳೆ ಸಾಧ್ಯತೆ, ಎಷ್ಟಿರುತ್ತೆ ಇವತ್ತಿನ ತಾಪಮಾನ?

WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು

whatsapp-feature-news-thumbnail.webp

SHIVAMOGGA LIVE NEWS | 13 SEPTEMBER 2023 WHATSAPP NEWS : ಇತ್ತೀಚೆಗಷ್ಟೆ ಕಮ್ಯೂನಿಟಿ ಗ್ರೂಪ್‌ಗಳನ್ನು ರಚಿಸುವ ಫೀಚರ್‌ ಜಾರಿಗೊಳಿಸಿದ್ದ WhatsApp ಈಗ ಮತ್ತೊಂದು ವಿಭಿನ್ನ ಫೀಚರ್‌ ಬಿಡುಗಡೆ ಮಾಡಿದೆ. ಭಾರತ ಸೇರಿದಂತೆ 150 ದೇಶಗಳಲ್ಲಿ ವಾಟ್ಸಪ್‌ ಚಾನಲ್‌ ಆರಂಭಿಸಿದೆ. ಈಗಾಗಲೆ ಇನ್ಸ್‌ಟಾಗ್ರಾಂ ಮತ್ತು ಟೆಲಿಗ್ರಾಂ ಬಳಸುತ್ತಿರುವವರಿಗೆ ಚಾನಲ್‌ ಬಗ್ಗೆ ಹೊಸದಾಗಿ ಹೇಳುವ ಅಗತ್ಯವೇ ಇಲ್ಲ. ಭಾರತದಲ್ಲಿ ಈ ಫೀಚರ್‌ ಲಾಂಚ್‌ ಆಗುತ್ತಿದ್ದಂತೆ ಸೆಲಬ್ರಿಟಿಗಳು, ಪ್ರಮುಖ ಸಂಸ್ಥೆಗಳು, ಮಾಧ್ಯಮಗಳು ಚಾನಲ್‌ ಫೀಚರ್‌ ಕ್ರಿಯೇಟ್‌ ಮಾಡಿಕೊಂಡಿವೆ. ಏನಿದು … Read more

ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಮೂವರು, ಯುವತಿ ಮೃತದೇಹ ಪತ್ತೆ, ಮತ್ತಿಬ್ಬರಿಗೆ ಶೋಧ

Chikkamagaluru-SP-Uma-Prashanath-Visit-Bhadra-Canal-at-Lakkavalli

SHIVAMOGGA LIVE NEWS | 22 MAY 2023 LAKKAVALLI : ಈಜಲು ತೆರಳಿದ್ದಾಗ ಭದ್ರಾ ನಾಲೆಯಲ್ಲಿ ಮೂವರು ಕೊಚ್ಚಿ (Drowned) ಹೋಗಿದ್ದಾರೆ. ಓರ್ವ ಯುವತಿಯ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ – ಸಂಜೆ 7 ಗಂಟೆಗೆ ಬಂದ ಮೆಸೇಜ್‌ನಿಂದ ಫಜೀತಿಗೆ ಸಿಲುಕಿದ ರೈತ, ಶಿವಮೊಗ್ಗದ ಪೊಲೀಸ್‌ ಠಾಣೆಗೆ ದೌಡು ಲಕ್ಕವಳ್ಳಿ ಗ್ರಾಮದಲ್ಲಿ ಭಾನುವಾರ ಘಟನೆ ಸಂಭವಿಸಿದೆ. ಅನನ್ಯಾ (19), ಶಾಮ ಶಾಂಭವಿ (15) ಮತ್ತು ಸೋದರ ಮಾವ ರವಿ (34) ನಾಲೆಯಲ್ಲಿ … Read more

ಒಂದೊಂದು ಸುದ್ದಿ ವಾಹಿನಿಯಲ್ಲಿ ಒಬ್ಬೊಬ್ಬ ಅಭ್ಯರ್ಥಿ ಮುನ್ನಡೆ, ವಾಸ್ತವ ಏನು?

Shimoga-Election-News-General-Image

SHIVAMOGGA LIVE NEWS | 13 MAY 2023 SHIMOGA : ಎಣಿಕೆ ಕಾರ್ಯ ಆರಂಭಕ್ಕೂ ಮೊದಲೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳು ಮುನ್ನಡೆ, ಹಿನ್ನಡೆ ಪ್ರಕಟಿಸಿ ಪಕ್ಷಗಳ ಕಾರ್ಯಕರ್ತರು, ಜನರಲ್ಲಿ ಗೊಂದಲ ಮೂಡಿದೆ. ಪೋಸ್ಟಲ್‌ ಬ್ಯಾಲೆಟ್‌ ಮತಗಳ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೆ ಮುನ್ನಡೆ, ಹಿನ್ನಡೆಯನ್ನು ಪ್ರಕಟಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಅರಂಭವಾಗಿದೆ. ಆದರೆ 8 ಗಂಟೆ ಹೊತ್ತಿಗೆ ಸುದ್ದಿ ವಾಹಿನಿಗಳಲ್ಲಿ (News Channel) ಅಭ್ಯರ್ಥಿಗಳ ಮುನ್ನಡೆ, ಹಿನ್ನಡೆ ಎಂದು ಪ್ರಕಟಿಸಲಾಗಿದೆ. … Read more

ಹರಕೆರೆ ರಾಮೇಶ್ವರ ದೇವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಕುತೂಹಲಕಾರಿ ಸಂಗತಿ

Harakere-Temple-Special-Shivarathri

SHIVAMOGGA LIVE NEWS | 18 FEBRURARY 2023 SHIMOGA : ಶಿವರಾತ್ರಿಯಂದು ಹರಕೆರೆಯ (Harakere Temple) ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಪರಮೇಶ್ವರನನ್ನು ಧ್ಯಾನಿಸಿ, ಪ್ರಾರ್ಥಿಸಿ, ಸಂಕಷ್ಟ ನಿವಾರಣೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಕೈ ಮುಗಿದು, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ. ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ರಾಮಾಯಣ ಕಾಲದ ಹಿನ್ನೆಲೆ ಇದೆ. ಬೇಲೂರು, ಹಳೆಬೀಡು ದೇಗುಲಗಳ ಜೊತೆಗೆ ನಂಟು ಇದೆ. ಈ ದೇಗುಲ ಶೃಂಗೇರಿ ಮಠದ ನಿರ್ವಹಣೆಯಲ್ಲಿದೆ. … Read more

ಶಿವಮೊಗ್ಗದಲ್ಲಿ ಅಸ್ವಸ್ಥ ಮಕ್ಕಳ ಸಂಖ್ಯೆ ಹೆಚ್ಚಳ, 100ಕ್ಕಿಂತಲೂ ಹೆಚ್ಚು ಮಕ್ಕಳು ಆಸ್ಪತ್ರೆಗೆ, ಜಿಲ್ಲಾಧಿಕಾರಿ ಭೇಟಿ

Children-Admitted-to-Mc-Gann-Hospital

SHIVAMOGGA LIVE NEWS | 17 JANUARY 2023 SHIMOGA | ಹೊಟ್ಟೆ ನೋವು, ವಾಂತಿ, ಸುಸ್ತು ಎಂದು ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ (children admitted) ಸಂಖ್ಯೆ ಏರಿಕೆಯಾಗುತ್ತಿದೆ. ಇದು ಜಿಲ್ಲಾಡಳಿತಕ್ಕೆ ತಲೆ ನೋವು ತಂದಿದೆ. ಈವರೆಗೂ 108 ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆಯಿಂದ ರಾತ್ರಿವರೆಗೆ ಮೊರಾರ್ಜಿ ವಸತಿ ಶಾಲೆಯ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಇಡಿ ಮಕ್ಕಳಿಗೆ (children admitted) ಚಿಕಿತ್ಸೆ ನೀಡಲಾಗಿದೆ. … Read more

ಶಾಲೆಗೆ ಹೊರಡಲು ರೆಡಿಯಾಗಿದ್ದ ವಿದ್ಯಾರ್ಥಿಗೆ ಹೃದಯಾಘಾತ, ಸಾವು

SORABA-NEWS

SHIVAMOGGA LIVE NEWS | 12 JANUARY 2023 SORABA : ಶಾಲೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಎದೆನೋವು ಕಾಣಿಸಿಕೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದ ಭತ್ತದ ವ್ಯಾಪಾರಿ ರಜತಾದ್ರಯ್ಯ ಅವರ ಮಗ ಆರ್.ಹೆಚ್.ಜಯಂತ್ (16) ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇದನ್ನೂ ಓದಿ – ಶಿವಮೊಗ್ಗ ಸರ್ಜಿ ಮಕ್ಕಳ ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯ ನಿಧನ, ಆಸ್ಪತ್ರೆ ಬಳಿ … Read more

ಮೀನು ಸಾಕಾಣಿಕೆ ಮಾಡಬೇಕಿದ್ದ ಗುತ್ತಿಗೆದಾರ ಕೆರೆಯ ನೀರು ಖಾಲಿ ಮಾಡಿ, ಮಣ್ಣು ತೆಗೆದು ಮಾರಿದ

Bhadravathi News Graphics

SHIVAMOGGA LIVE NEWS | 5 DECEMBER 2022 ಭದ್ರಾವತಿ : ಕೆರೆಯ ನೀರನ್ನು ಖಾಲಿ ಮಾಡಿ, ಮಣ್ಣು ತೆಗೆದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಾಗಿದೆ. (lake scam) ನಜೀರ್ ಅಹಮದ್ ಎಂಬುವವರು ಭದ್ರಾವತಿ ತಾಲೂಕು ಸಿದ್ದಾಪುರ ಕೆರೆಯಲ್ಲಿ (lake scam) ನೀರು ಖಾಲಿ ಮಾಡಿ, ಮಣ್ಣು ತೆಗೆಸುತ್ತಿದ್ದರು. ಹಿಟಾಚಿ ಬಳಸಿ 15 ರಿಂದ 20 ಅಡಿಯಷ್ಟು ಮಣ್ಣು ತೆಗೆದಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದರು. ಈ ಹಿನ್ನಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು … Read more

ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Dr-Lolith-Commits-suicide-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. doctor commits suicide ಡಾ.ಲೋಲಿತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ … Read more

ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್‌ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

301122 BY Raghavendra press meet in shimoga

SHIVAMOGGA LIVE NEWS | 30 NOVEMBER 2022 ಶಿವಮೊಗ್ಗ : ರಾಜಕೀಯ ಚಟಕ್ಕಾಗಿ ಶರಾವತಿ ಸಂತ್ರಸ್ಥರು, ರೈತರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು. (Questions to congress) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಶರಾವತಿ ಸಂತ್ರಸ್ಥರ ಹೆಸರಿನಲ್ಲಿ ನಡೆದ ಸಮಾವೇಶದಲ್ಲಿ ರೈತರಿಗಿಂತಲು ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರೆ ಇದ್ದರು. ಇಷ್ಟು ವರ್ಷ ರೈತರು, ಶರಾವತಿ ಸಂತ್ರಸ್ಥರು, ಬಗರ್ ಹುಕುಂ, ಅರಣ್ಯ ಹಕ್ಕು ಕಾಯ್ದೆ ಹೆಸರಲ್ಲಿ … Read more