ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು

boy-missing-at-mattur-check-dam-in-Shimoga-taluk

ಶಿವಮೊಗ್ಗ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ಚೆಕ್‌ ಡ್ಯಾಮ್‌ನಲ್ಲಿ (dam) ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಮತ್ತೊರು – ಹೊಸಹಳ್ಳಿ ಚೆಕ್‌ ಡ್ಯಾಮ್‌ನಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ರಾಗಿಗುಡ್ಡದ ರಹಮತ್‌ (16) ಮೃತ ಬಾಲಕ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಮೃತದೇಹವನ್ನು ಹೊರ ತಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ » ರಾತ್ರೋರಾತ್ರಿ ಸರಣಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ಹೊತ್ತೊಯ್ದ … Read more

ಭದ್ರಾವತಿ ಗೊಂದಿ ಅಣೆಕಟ್ಟೆ ಮುಂದೆ ಈಜುತ್ತಿದ್ದ ಶಿವಮೊಗ್ಗದ ಇಬ್ಬರು ಯುವಕರು ಸಾವು

040921 Gondi Check Dam Youths Drowned in Water

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 4 ಸೆಪ್ಟೆಂಬರ್ 2021 ಭದ್ರಾವತಿಯ ಗೋಂದಿ ಅಣೆಕಟ್ಟೆಯಲ್ಲಿ ಈಜಲು ಹೋಗಿದ್ದ ಶಿವಮೊಗ್ಗದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮಂಜುನಾಥ ಬಡಾವಣೆಯ ಕಿರಣ್ ಮತ್ತು ಕೊಮ್ಮನಾಳ್’ನ ಶಶಾಂಕ್ ಮೃತ ದುರ್ದೈವಿಗಳು. ಬೆಳಗ್ಗೆ ಗೋಂದಿ ಅಣೆಕಟ್ಟೆಯಲ್ಲಿ ಈಜುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ನೇಹಿತರ ಜೊತೆಗೆ ಬಂದಿದ್ದರು ಎಜುಕೇರ್ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳಾದ ಕಿರಣ್, ಶಶಾಂಕ್ ಸೇರಿ ಐವರು ಯುವಕರು ಗೊಂದಿ ಚೆಕ್ ಡ್ಯಾಂ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಕಿರಣ್ ಮತ್ತು … Read more