ಶಿವಮೊಗ್ಗದ ಚೆಕ್ ಪೋಸ್ಟ್ ನಲ್ಲಿ 1.40 ಕೋಟಿ ರೂ. ನಗದು ವಶಕ್ಕೆ

Check-post-Near-Gajanur-in-Shimoga

SHIVAMOGGA LIVE NEWS | 1 APRIL 2023 SHIMOGA : ಚೆಕ್ ಪೋಸ್ಟ್ ನಲ್ಲಿ ಸಮರ್ಪಕ ದಾಖಲೆ ಇಲ್ಲದ 1.40 ಕೋಟಿ ರೂ. ಹಣ (Cash) ಪತ್ತೆಯಾಗಿದೆ. ಹಣವನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ 4 ಲಕ್ಷ ರೂ. ನಗದು ವಶಕ್ಕೆ, ಜಿಲ್ಲೆಯಾದ್ಯಂತ ಲೀಟರ್ ಗಟ್ಟಲೆ ಮದ್ಯ ಸೀಜ್ ಬ್ಯಾಂಕ್ ಎಟಿಎಂಗಳಿಗೆ ಹಣ ಪೂರೈಕೆ ಮಾಡುವ ವಾಹನದ ತಪಾಸಣೆ ನಡೆಸಿದಾಗ 1.40 ಕೋಟಿ ರೂ. ನಗದು (Cash) ಸಿಕ್ಕಿದೆ. … Read more

ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?

Dc-Dr-Selvamani-IAS-Mithun-Kumar-IPS

SHIVAMOGGA LIVE NEWS | 30 MARCH 2023 SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Checkpost) ನಿರ್ಮಿಸಲಾಗಿದೆ. ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅಕ್ರಮವಾಗಿ ಹಣ ಮತ್ತು ಇತರೆ ವಸ್ತುಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಲ್ಲಿ ಕೂಡಲೆ ವಶಕ್ಕೆ ಪಡೆಯಲಾಗುತ್ತಿದೆ. ಚುನಾವಣೆ ಹೊತ್ತಲ್ಲಿ ಸಾರ್ವಜನಿಕರು ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂದಲ್ಲಿ ಅದನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು … Read more

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್, ದೋಸಾ ತವಾ, ಸೀರೆ, ಬಟ್ಟೆ, ಇಡ್ಲಿ ಕುಕ್ಕರ್ ಸೀಜ್

Check-post-Near-Gajanur-in-Shimoga

SHIVAMOGGA LIVE NEWS | 24 MARCH 2023 SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಚೆಕ್ ಪೋಸ್ಟ್ (Election Checkpost) ಸ್ಥಾಪಿಸಿ, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ಏನೇನು ಸಿಕ್ಕಿದೆ? ಆಗುಂಬೆ ಪೊಲೀಸ್ ಠಾಣೆ : ಮಾರ್ಚ್ 22ರಂದು ವಾಹನ ತಪಾಸಣೆ (Election Checkpost) ವೇಳೆ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ 1100 ನಾನ್ ಸ್ಟಿಕ್ ದೋಸಾ ತವಾಗಳನ್ನು … Read more

ಆಗುಂಬೆಯಲ್ಲಿ ಗುಡ್ಡ ಕುಸಿತ, ಘಾಟಿಯಲ್ಲಿ ವಾಹನ ಸಂಚಾರ ಬಂದ್

100722 landslide at agumbe ghat in thirthahalli

SHIVAMOGGA LIVE | THIRTHAHALLI | 10 JULY 2022 ನಿರಂತರ ಮಳೆಗೆ ಆಗುಂಬೆಯಲ್ಲಿ (AGUMBE) ಗುಡ್ಡ ಕುಸಿತ LAND SLIDE) ಉಂಟಾಗಿದೆ. ಆದ್ದರಿಂದ ಘಾಟಿಯಲ್ಲಿ (GHAT) ವಾಹನ ಸಂಚಾರ ಬಂದ್ ಆಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ತಿರುವಿನಲ್ಲಿ ಘಟನೆ ಸಂಭವಿಸಿದೆ. ರಸ್ತೆ ಮೇಲೆ ಮಣ್ಣು, ಮರ ಗುಡ್ಡ ಕುಸಿದು ಘಾಟಿಯ ರಸ್ತೆ ಮೇಲೆ … Read more

ಭದ್ರಾವತಿ ಕಾರೇಹಳ್ಳಿ ಸರ್ಕಲ್’ನಲ್ಲಿ ಹಿಟ್ ಅಂಡ್ ರನ್ ಪ್ರಕರಣ, ಪಾದಚಾರಿಗೆ ಹಿಂದಿನಿಂದ ಗುದ್ದಿದ ವಾಹನ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ. ವಾಹನ ನಿಲ್ಲಿಸದೆ ಪರಾರಿ ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ … Read more