ಉಂಬ್ಳೆಬೈಲು ಬಳಿ ಚಿರತೆ ದಾಳಿ, ಶೆಟ್ಟಿಹಳ್ಳಿ ಅರಣ್ಯದಲ್ಲಿ ಚಿರತೆಗಳ ಕಾಳಗ

121021 Cheetha Death At Shettyhalli Forest

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021 ಶಿವಮೊಗದ ತಾಲೂಕಿನ ಎರಡು ಕಡೆ ಚಿರತೆಗಳ ದಾಳಿಯಾಗಿದೆ. ಒಂದು ಕಡೆ ಚಿರತೆ ದಾಳಿಗೆ ದನ ಮತ್ತು ಕರು ಮೃತಪಟ್ಟಿವೆ. ಇನ್ನೊಂದು ಪ್ರಕರಣದಲ್ಲಿ ಚಿರತೆಗಳ ಮಧ್ಯೆ ಕಾದಾಟ ನಡೆದು ಒಂದು ಚಿರತೆ ಸಾವನ್ನಪ್ಪಿದೆ. ದನ, ಕರು ಸಾವು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲಿಗೆರೆ ಗ್ರಾಮದಲ್ಲಿ ರಾತ್ರಿ ಚಿರತೆ ದಾಳಿ ಮಾಡಿದೆ. ಕೃಷ್ಣಮೂರ್ತಿ ಅವರಿಗೆ ಸೇರಿದ್ದ ದನ ಮತ್ತು ಕರುವಿನ ಮೇಲೆ ಕೊಟ್ಟಿಗೆಯಲ್ಲಿ ದಾಳಿಯಾಗಿದೆ. ಘಟನೆಯಲ್ಲಿ … Read more

ಬೋನಿಗೆ ಬಿತ್ತು ಜನರಲ್ಲಿ ಭಯ ಮೂಡಿಸಿದ್ದ ಮೂರು ವರ್ಷದ ಚಿರತೆ

110321 Cheetha at Shikaripura Forest Department 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 MARCH 2021 ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಶಿಕಾರಿಪುರ ತಾಲೂಕು ಮದಗಹಾರನಹಳ್ಳಿ ಗ್ರಾಮದ ಸುತ್ತಲು ಚಿರತೆ ಕಾಣಿಸಿಕೊಂಡಿತ್ತು. ಕಳೆದೊಂದು ತಿಂಗಳಿಂದ ಚಿರತೆಯಿಂದ ಆತಂಕ ಹೆಚ್ಚಾಗಿತ್ತು. ಬೆಳಗಿನ ಜಾವ ಅಥವಾ ಸಂಜೆ ವೇಳೆ ಜಮೀನಿಗೆ ತೆರಳುವುದುಕ್ಕೂ ಭಯ ಪಡುತ್ತಿದ್ದರು. ಬೋನಿಗೆ ಬಿತ್ತು ಚಿರತೆ ಚಿರತೆಯನ್ನು ಸೆರೆ ಹಿಡಿಯಲು ಎರಡು ದಿನದ ಹಿಂದೆ, ಅರಣ್ಯ ಇಲಾಖೆ … Read more

ಹಳೆ ಶಿವಮೊಗ್ಗ ಭಾಗದಲ್ಲಿ ಕರ್ಫ್ಯೂ, ಗಾಂಧಿ ಬಜಾರ್ ಸೇರಿದಂತೆ ಹಲವು ಕಡೆ ನೈಟ್ ಚೀತಾ ಗಸ್ತು

031220 Night Curfew in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನ ಮೇಲಿನ ಹಲ್ಲೆ, ಬಳಿಕ ನಡೆದ ಗಲಭೆ ಹಿನ್ನೆಲೆಯಲ್ಲಿ ಹಳೆ ಶಿವಮೊಗ್ಗ ಭಾಗದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನೈಟ್ ಬೀಟ್ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ. ಹಳೆ ಶಿವಮೊಗ್ಗದಲ್ಲಿ ಕರ್ಫ್ಯೂ ಪರಿಸ್ಥಿತಿಯನ್ನು ತಿಳಿಗೊಳಿಸುವುದು ಮತ್ತು ರಾತ್ರಿ ವೇಳೆ ಅಹಿತಕರ ಘಟನೆ ತಪ್ಪಿಸುವ ಸಲುವಾಗಿ ಹಳೆ ಶಿವಮೊಗ್ಗ ಭಾಗದಲ್ಲಿ ನೈಟ್‍ ಕರ್ಫ್ಯೂ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿದೆ. ಎಲ್ಲೆಲ್ಲೂ ಬ್ಯಾರಿಕೇಡ್‍ಗಳಿಂದ … Read more

ಭದ್ರಾವತಿ ಉದ್ಧಾಮ ದೇಗುಲ ಬಳಿ ಚಿರತೆ ಕಾಣಿಸಿದ್ದು ನಿಜವಾ? ವಾಟ್ಸಪ್’ನಲ್ಲಿ ಹರಿದಾಡುತ್ತಿರುವ ಮೆಸೇಜ್ ಸತ್ಯಾನಾ?

ಶಿವಮೊಗ್ಗ ಲೈವ್.ಕಾಂ | 17 ಡಿಸೆಂಬರ್ 2018 ಭದ್ರಾವತಿ ಉದ್ಧಾಮ ಕ್ಷೇತ್ರದ ಬಳಿ ಚಿರತೆ ಕಾಣಿಸಿಕೊಂಡಿದೆ..! ಗಂಗೂರು ರಸ್ತೆಯಲ್ಲಿ ಚಿರತೆ ನೋಡಿ ಬೆಚ್ಚಿಬಿದ್ದ ಜನ..! ಬೈಕ್’ನಲ್ಲಿ ಓಡಾಡುತ್ತಿದ್ದವರು, ಜೀವ ರಕ್ಷಣೆಗಾಗಿ ಮರ ಹತ್ತಿ ತಪ್ಪಿಸಿಕೊಂಡರು..! ಹೀಗಂತಾ ಎರಡು ದಿನದಿಂದ ವಾಟ್ಸಪ್, ಫೇಸ್’ಬುಕ್’ನಲ್ಲಿ ಮೆಸೇಜ್’ಗಳು ಹರಿದಾಡುತ್ತಿವೆ. ಭದ್ರಾವತಿಯ ಗಂಗೂರು ಗ್ರಾಮದ ಉದ್ಧಾಮ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರು ತಂಡೋಪ ತಂಡವಾಗಿ ಹೋಗಿ ಬರುತ್ತಾರೆ. ದಟ್ಟ ಅರಣ್ಯದ ನಡುವೆ, ಪ್ರಶಾಂತ ವಾತಾವರಣದಲ್ಲಿರುವ ದೇಗುಲದಲ್ಲಿ, ಹುಣ್ಣಿಮೆ ದಿನ ವಿಶೇಷ … Read more