ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

Shimoga-Airport-Terminal-Building-Sogane

SHIMOGA NEWS, 21 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆ (Spice Jet) ಸೇವೆ ಆರಂಭಿಸಲು ನಿರ್ಧರಿಸಿದೆ. ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದಿಂದ ಎರಡು ಮಾರ್ಗಕ್ಕೆ ಟಿಕೆಟ್‌ ಬುಕಿಂಗ್‌ ಆರಂಭಿಸಿದೆ. ಶಿವಮೊಗ್ಗಕ್ಕೆ ಸ್ಪೈಸ್‌ ಜೆಟ್‌ ಎಂಟ್ರಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್‌ ಜೆಟ್‌ ವಿಮಾನಗಳು ಹಾರಾಟ ನಡೆಸಲಿದೆ. ಅಕ್ಟೋಬರ್‌ 10ರಿಂದ ಎರಡು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲಿದೆ. ತನ್ನ ವೆಬ್‌ಸೈಟ್‌ನಲ್ಲಿ ಸ್ಪೈಸ್‌ ಜೆಟ್‌ ಟಿಕೆಟ್‌ ಬುಕಿಂಗ್‌ ಅರಂಭಿಸಿದೆ. ಎರಡು ಮಾರ್ಗದಲ್ಲಿ ವಿಮಾನಯಾನ … Read more

ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ರೈಲ್ವೆ ಇಲಾಖೆ

mysore talaguppa train engine with boggies

SHIVAMOGGA LIVE NEWS | 16 DECEMBER 2022 ಶಿವಮೊಗ್ಗ : ಚೆನ್ನೈ – ಶಿವಮೊಗ್ಗ ಟೌನ್ ರೈಲು (shimoga chennai train) ಸಂಚಾರವನ್ನು ಇನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ವಾರದಲ್ಲಿ ಎರಡು ಬಾರಿ ಸಂಚರಿಸುವ ಶಿವಮೊಗ್ಗ – ಎಂಜಿಆರ್ ಚೆನ್ನೈ ಸೆಂಟ್ರಲ್ (shimoga chennai train) ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ 2022ರ ಡಿ.27ಕ್ಕೆ ಕೊನೆಯಾಗಬೇಕಿತ್ತು. ರೈಲ್ವೆ ಇಲಾಖೆ 2023ರ ಮಾರ್ಚ್ ಕೊನೆಯವರೆಗೆ ವಿಸ್ತರಣೆ ಮಾಡಿದೆ. ಇದನ್ನೂ … Read more

ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

Train engine and boggies

SHIMOGA | ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ (EXPRESS) ರೈಲು ಸೇವೆಯನ್ನು ವಿಸ್ತರಣೆ ಮಾಡಿ ರೈಲ್ವೆ ಇಲಾಖೆ ಆದೇಶಿಸಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಈ ರೈಲು ಸೇವೆ ನಿಗದಿಯಾಗಿತ್ತು. ಈಗ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಶಿವಮೊಗ್ಗ – ಎಂಜಿಅರ್ ಚೆನ್ನೈ ಸೆಂಟ್ರಲ್ ಎಕ್ಸ್ ಪ್ರೆಸ್ (EXPRESS)ರೈಲು ಸೇವಾವಧಿ ಸೆ.27ಕ್ಕೆ ಅಂತ್ಯವಾಗಲಿತ್ತು. ಇದನ್ನು 2022ರ ಡಿಸೆಂಬರ್ 27ರವರೆಗೆ ವಿಸ್ತರಣೆ ಮಾಡಲಾಗಿದೆ. ಅದೆ ರೀತಿ ಎಂಜಿರ್ ಚೆನ್ನೈ ಸೆಂಟ್ರಲ್ – ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಡಿ.28ರವರೆಗೆ ವಿಸ್ತರಿಸಲಾಗಿದೆ. … Read more

ಶಿವಮೊಗ್ಗದಿಂದ ವಿವಿಧ ರಾಜ್ಯಗಳ ರಾಜಧಾನಿಗೆ ರೈಲ್ವೆ ಸಂಪರ್ಕದ ಕುರಿತು ಮಹತ್ವದ ಚರ್ಚೆ

shimoga railway station

SHIVAMOGGA LIVE NEWS | MYSORE | 30 ಜೂನ್ 2022 ಕೋವಿಡ್’ಗೂ ಮೊದಲು ಶಿವಮೊಗ್ಗದಿಂದ ಕಾರ್ಯಾಚರಿಸುತ್ತಿದ್ದ ರೈಲು ಸೇವೆಗಳನ್ನು ಪುನಾರಂಭ ಮಾಡಬೇಕು, ವಿವಿಧ ರಾಜ್ಯಗಳ ರಾಜಧಾನಿಗೆ ಸಂಪರ್ಕ ಕಲ್ಪಿಸಲು ಹೊಸ ರೈಲುಗಳನ್ನು ಆರಂಭಿಸಬೇಕು ಸೇರಿದಂತೆ ವಿವಿಧೆ ಬೇಡಿಕೆಗಳ ಕುರಿತು ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆಯಲ್ಲಿ ಮನವಿ ಮಾಡಲಾಯಿತು. ಮೈಸೂರಿನಲ್ಲಿರುವ ನೈಋತ್ಯ ರೈಲ್ವೆಯ ವ್ಯವಸ್ಥಾಪಕರ ಕಚೇರಿ ಸಭಾಂಗಣದಲ್ಲಿ ಇವತ್ತು ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಶಿವಮೊಗ್ಗ ರೈಲ್ವೆ ಯೋಜನೆಗಳ … Read more

ಬ್ರಿಟೀಷ್ ಕಾಲದ ನಂತರ ಶಿವಮೊಗ್ಗದಿಂದ ಇದೆ ಮೊದಲು ಹೊಸ ರೈಲ್ವೆ ಮಾರ್ಗ

BY-Raghavendra-About-Shimoga-Railway-Projtects.

SHIVAMOGGA LIVE NEWS | RAILWAY| 17 ಏಪ್ರಿಲ್ 2022 ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ. ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗ – ಚೆನ್ನೈ ನೂತನ ರೈಲು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲು ಮಾರ್ಗ … Read more

ಶಿವಮೊಗ್ಗದಿಂದ ಸಂಚಾರ ಆರಂಭಿಸಿತು ಹೊಸ ರೈಲು, ಮೊದಲ ದಿನ ಹೇಗಿತ್ತು ಪ್ರಯಾಣಿಕರ ರೆಸ್ಪಾನ್ಸ್?

Shimoga-Tirupati-Chennai-Train-Inauguration-in-Shimoga-City

SHIVAMOGGA LIVE NEWS | TRAIN | 17 ಏಪ್ರಿಲ್ 2022 ಶಿವಮೊಗ್ಗ ಟೌನ್ – ಚೆನ್ನೈ ವಿಶೇಷ ರೈಲಿಗೆ ಇವತ್ತು ಹಸಿರು ನಿಶಾನೆ ತೋರಿಸಲಾಯಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೂತನ ರೈಲಿಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ಅವರು ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಮೊದಲ ದಿನವೆ ಉತ್ತಮ ರೆಸ್ಪಾನ್ಸ್ – TRAIN ಶಿವಮೊಗ್ಗ ಟೌನ್ – ಚೆನ್ನೈ … Read more

ಶಿವಮೊಗ್ಗ – ತಿರುಪತಿ ರೈಲು ಸಂಚಾರ ಪುನಾರಂಭಕ್ಕೆ ದಿನಾಂಕ ನಿಗದಿ, ಸಮಯ, ರೂಟ್ ಬದಲಾವಣೆ

shimoga railway station

SHIVAMOGGA LIVE NEWS |Tirupati Chennai Train | 8 ಏಪ್ರಿಲ್ 2022 ಕರೊನಾ ಕಾರಣದಿಂದ ಸ್ಥಗಿತಗೊಂಡಿದ್ದ ಶಿವಮೊಗ್ಗ – ರೇಣಿಗುಂಟಾ(ತಿರುಪತಿ) ಮಾರ್ಗದ ರೈಲು ಸಂಚಾರ ಪುನಾರಂಭವಾಗಲಿದೆ. ಆದರೆ ಈ ಭಾರಿ ರೈಲು ಮಾರ್ಗ ಮತ್ತು ಸಮಯ ಬದಲಾವಣೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ – ರೇಣಿಗುಂಟಾ (ತಿರುಪತಿ) ರೈಲಿನ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈ ರೈಲು ಶಿವಮೊಗ್ಗ – ತಿರುಪತಿ – ಚೆನ್ನೈ ಮಾರ್ಗದಲ್ಲಿ ಸಂಚರಿಸಲಿದೆ. ಏಪ್ರಿಲ್ 17ರಿಂದ  ಈ ರೈಲು … Read more

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟ, ಪ್ರಸ್ತಾವನೆಯಲ್ಲಿ ಯಾವೆಲ್ಲ ಮಾರ್ಗಗಳಿವೆ?

Airport Plain plance aircraft general image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಏರ್ ಪೋರ್ಟ್’ನಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂಬರ್ 13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ … Read more