ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

Chethan-Gowda-nominated-as-president-for-board.

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್‌ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

ಶಿವಮೊಗ್ಗದ ಚೇತನ್‌ಗೆ ದಾವಣಗೆರೆ ಉಸ್ತುವಾರಿ | ನ.25ರಂದು ಸಮನ್ವಯ ಟ್ರಸ್ಟ್‌ ವಾಚನಾಲಯ ಉದ್ಘಾಟನೆ – ಫಟಾಫಟ್‌ ನ್ಯೂಸ್‌

11-AM-FATAFAT-NEWS.webp

SHIVAMOGGA LIVE NEWS | 22 NOVEMBER 2023 ಶಿವಮೊಗ್ಗದ ಚೇತನ್‌ ಗೌಡಗೆ ದಾವಣಗೆರೆ ಉಸ್ತುವಾರಿ SHIMOGA : ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮೊಗ್ಗದ ಚೇತನ್‌ ಗೌಡ ಅವರನ್ನು ದಾವಣಗೆರೆ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಎರಡನೇ ಬಾರಿ ದಾವಣಗೆರೆ ಜಿಲ್ಲೆಯ ಉಸ್ತುವಾರಿಯಾಗಿ ಚೇತನ್‌ ಗೌಡ ನೇಮಕವಾಗಿದ್ದಾರೆ. ಇನ್ನು, ಶಿವಮೊಗ್ಗ ಜಿಲ್ಲೆಗೆ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್‌ ರೀಗೋ ಅವನ್ನು ನೇಮಿಸಲಾಗಿದೆ. ಈ ಸಂಬಂದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮೊಹಮ್ಮದ್‌ ನಲಪಾಡ್‌ … Read more