ಉಂಬ್ಳೇಬೈಲು ಗಸ್ತು ಅರಣ್ಯ ಪಾಲಕ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ

umblebyle-forest-department-Saleem-CM-Medal

ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, … Read more

ಮಂಗನ ಕಾಯಿಲೆ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ, ಏನದು?

MONKEY-FEVER-KFD-IN-SHIMOGA

ಬೆಂಗಳೂರು : ಮಲೆನಾಡು ಭಾಗವನ್ನು ಬಾಧಿಸುತ್ತಿರುವ ಮಂಗನ ಕಾಯಿಲೆ (ಕ್ಯಾಸನೂರು ಕಾಡಿನ ಕಾಯಿಲೆ) ನಿಯಂತ್ರಣಕ್ಕೆ ಬಜೆಟ್‌ನಲ್ಲಿ (Budget) ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಸಾಂಕ್ರಾಮಿಕ ಕಾಯಿಲೆಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಮತ್ತು ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕೆಎಫ್‌ಡಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಾಗುತ್ತದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್‌ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ

ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

minister-MB-Patil-in-Shimoga-airport

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಿಂದ 50 ಲಕ್ಷ ರೂ. ಚೆಕ್‌ ಹಸ್ತಾಂತರ

DCC-Bank-president-manjunatha-gowda-50-lakh-to-cm-relief-fund

SHIVAMOGGA LIVE NEWS, 28 NOVEMBER 2024 ಬೆಂಗಳೂರು : ಶಿವಮೊಗ್ಗ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಲಾಗಿದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಚೆಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು. ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, … Read more

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಶಾಸಕರ ಖರೀದಿಗೆ ಕಾಂಗ್ರೆಸ್‌ ಪಕ್ಷದೊಳಗೆ ಪೈಪೋಟಿ’

BY-Vijayendra-in-Shimoga-speaks-about-Operation.

SHIMOGA NEWS, 18 NOVEMBER 2024 : ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯ ಕಾರಣಕ್ಕೆ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ (Operation) ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಆಪರೇಷನ್‌ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಶಾಸಕ ರವಿ ಗಾಣಿಗ ಮಾತ್ರವಲ್ಲದೆ ಮುಖ್ಯಮಂತ್ರಿಯವರು ಕೂಡ ಶಾಸಕರ ಖರೀದಿಯ ಕುರಿತು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಮಯ ಹತ್ತಿರವಾಗಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷದೊಳಗೇ ಕುದುರೆ … Read more

ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ

Shimoga-News-update

SHIMOGA NEWS, 26 SEPTEMBER 2024 : ಬಿಜೆಪಿ – ಜೆಡಿಎಸ್‌ ಪಕ್ಷಗಳ ಷಡ್ಯಂತ್ರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಬಿಜೆಪಿ – ಜೆಡಿಎಸ್‌ ಷಡ್ಯಂತ್ರದ ವಿರುದ್ಧ ಘೋಷಣೆ (Protest) ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೂಡಾ ಅಧ್ಯಕ್ಷ ಹೆಚ್‌.ಎಸ್‌.ಸುಂದರೇಶ್‌, ಪ್ರಮುಖರಾದ ರಮೇಶ್‌ … Read more

ಸಿಎಂ ವಿರುದ್ಧ ಹೈಕೋರ್ಟ್‌ ತೀರ್ಪು, ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

BY-Raghavendra-speaks-about-CM-prosecution

SHIMOGA NEWS, 24 SEPTEMBER 2024 : ಮೂಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ (Prosecution) ಹೈಕೋರ್ಟ್‌ ಅನುಮತಿ ನೀಡಿದೆ. ಈ ಹಿನ್ನೆಲೆ ತನಿಖೆಗೆ ಮುಕ್ತ ವಾತಾವರಣ ನಿರ್ಮಿಸಬೇಕಿದೆ. ಹಾಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಬಿ.ವೈ.ರಾಘವೇಂದ್ರ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ಕೋರ್ಟ್‌ನ ತೀರ್ಪು ಮತ್ತೆ ಸ್ಪಷ್ಟಪಡಿಸಿದೆ. ಒಳ್ಳೆ ರೀತಿಯ ತನಿಖೆ ಅಗಬೇಕಿದೆ. ಹಾಗಾಗಿ ಸಿಎಂ … Read more

‘ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

041221 Siddaramaiah At Shimoga MLC election campaign

JUST MAHITI : ಮದ್ಯಪಾನ ಮಾಡಿ ವಾಹನ ಚಲಾವಣೆ, ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಯಮ ಪಾಲಿಸದವರ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದ ಮುಂಭಾಗ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಟ್ಟುನಿಟ್ಟು ಸಂಚಾರ ನಿಯಮಗಳು ಇದ್ದರೂ ಉಲ್ಲಂಘನೆ ಪ್ರಕರಣ ವರದಿಯಾಗುತ್ತಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ತಪ್ಪು ಮಾಡದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. … Read more

ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ

Scholarship-for-Stuednts

SHIVAMOGGA LIVE NEWS | 23 FEBRUARY 2024 SHIMOGA : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ.29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು, ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು … Read more

ಶಿವಮೊಗ್ಗದಲ್ಲಿ ಅಸ್ಸಾಂ ಮುಖ್ಯಮಂತ್ರಿ ಭಾವಚಿತ್ರಕ್ಕೆ ಬೆಂಕಿ, ರಾಜೀನಾಮೆಗೆ ಪಟ್ಟು, ಕಾರಣವೇನು?

Congress-Protest-against-Assam-Chief-Minister

SHIVAMOGGA LIVE NEWS | 23 JANUARY 2024 SHIMOGA : ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಮುಖಂಡರು ಅಸ್ಸಾಂ ಸರ್ಕಾರ, ಸಿಎಂ ಹಿಮಂತ್‌ ಬಿಸ್ವಾಸ್‌ ವಿರುದ್ಧ … Read more