ಇವತ್ತು ಸಂಜೆ ವೇಳೆಗೆ ಬ್ಯಾಂಕ್‌ ಖಾತೆಗೆ 25 ಲಕ್ಷ ರೂ. ಹಣ

chandrashekaran-family-meets-CM-Siddaramaiah

BANGALORE NEWS, 24 SEPTEMBER 2024 : ಆತ್ಮಹತ್ಯೆ ಮಾಡಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 25 ಲಕ್ಷ (Lakh) ರೂ. ಸಹಾಯಧನ ಘೋಷಿಸಿದ್ದಾರೆ. ಇವತ್ತು ಸಂಜೆ ವೇಳೆಗೆ ಚಂದ್ರಶೇಖರನ್‌ ಪತ್ನಿ ಕವಿತಾ ಅವರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಕವಿತಾ ಮತ್ತು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇಂದು ಸಂಜೆ ವೇಳೆಗೆ ಹಣ ಜಮೆ ಮೃತ ಅಧಿಕಾರಿ ಚಂದ್ರಶೇಖರನ್‌ … Read more