ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

naxal-kotehonda-ravi-surrenders-at-sringeri

SHIVAMOGGA LIVE NEWS, 1 FEBRUARY 2025 ಶೃಂಗೇರಿ : ನಕ್ಸಲ್‌ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್‌ ರವೀಂದ್ರ ನೆಮ್ಮಾರ್‌ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ … Read more

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

SUPER-FAST-KARNATAKA-1.jpg

SHIVAMOGGA LIVE NEWS | 1 SEPTEMBER 2023 ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ. ಹಾಲಿನಲ್ಲಿ … Read more

ಇನ್ಮುಂದೆ ಮಂಡಕ್ಕಿನೂ ದುಬಾರಿ, ಭದ್ರಾವತಿ ಮೀಟಿಂಗ್’ನಲ್ಲಿ ನಿರ್ಧಾರ, ಈಗೆಷ್ಟಾಯ್ತು ದರ?

Mandakki-Price-to-increase-in-Shimoga

SHIVAMOGGA LIVE NEWS | PUFFED RICE | 27 ಮೇ 2022 ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಈ ಮದ್ಯೆ ಮಂಡಕ್ಕಿ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಮತ್ತು ಮಾರಾಟ, ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಎಷ್ಟಾಯ್ತು ಮಂಡಕ್ಕಿ ದರ? ಭತ್ತದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ದರವು ದುಬಾರಿಯಾಗಿದೆ. ಕಾರ್ಮಿಕರ ಕೂಲಿ, ಕಚ್ಚಾ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಇಂತಹ … Read more