ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್‌ ಸಾವು, ಮೂವರಿಗೆ ಗಾಯ

Car-and-Truck-incident-shimoga-photographer-succumbed.

ಚಳ್ಳಕೆರೆ: ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್‌ ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಎಲ್‌ಬಿಎಸ್‌ ನಗರದ ಫೋಟೊಗ್ರಾಫರ್‌ ಅರ್ಜುನ್‌ (37) ಮೃತ ದುರ್ದೈವಿ. ಶರತ್‌, ನವೀನ್‌ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಬಳ್ಳಾರಿಯಲ್ಲಿ ಮದುವೆ ಸಮಾರಂಭದ ಫೋಟೊ ಶೂಟ್‌ಗಾಗಿ ನಾಲ್ವರು ಫೋಟೊಗ್ರಾಫರ್‌ಗಳು ತೆರಳುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಿರಿಯಮ್ಮನಹಳ್ಳಿ ಬಳಿ ಹೈವೇ ರಸ್ತೆಯ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ಹಾಲು ಉತ್ಪಾದಕರಿಗೆ ಗುಡ್‌ ನ್ಯೂಸ್‌ ನೀಡಿದ ಶಿಮುಲ್‌

Nandini-Milk-In-Shimoga-Shimul

SHIVAMOGGA LIVE NEWS, 31 JANUARY 2024 ಶಿವಮೊಗ್ಗ : ಹಾಲು (Milk) ಉತ್ಪಾದಕರಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕಟವು (ಶಿಮುಲ್) ಶುಭ ಸುದ್ದಿ ನೀಡಿದೆ. ಇವತ್ತು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಹಾಲು ಖರೀದಿ ದರ ಪರಿಷ್ಕರಣೆ ಮಾಡಲಾಗಿದೆ. ಪ್ರತಿ ಕೆ.ಜಿ. ಹಾಲು ಖರೀದಿ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ.‌ ಮಾಚೇನಹಳ್ಳಿಯಲ್ಲಿರುವ ಶಿಮುಲ್‌ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿಯಲ್ಲಿ ಹಾಲು ಖರೀದಿ ದರ … Read more

ಚಲಿಸುತ್ತಿದ್ದ ಲಾರಿಯಲ್ಲಿ ದುರ್ವಾಸನೆ, ಅಡ್ಡಗಟ್ಟಿದ ಯುವಕರಿಗೆ ಕಾದಿತ್ತು ಆಘಾತ, ಕೆಲವೇ ಕ್ಷಣದಲ್ಲಿ ಜನಜಂಗುಳಿ

truck-seized-by-Holehonnuru-police.

SHIVAMOGGA LIVE NEWS | 14 JUNE 2024 HOLEHONNURU : ಸಮೀಪದ ಕೂಡ್ಲಿ ಕ್ರಾಸ್ ಬಳಿ ದನದ ಮಾಂಸದ ತ್ಯಾಜ್ಯ ತುಂಬಿದ ಕ್ಯಾಂಟರ್‌ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ವಾಸನೆ ಬರುತ್ತಿರುವುದರಿಂದ ಅನುಮಾನಗೊಂಡು ಬೈಕ್‌ ಸವಾರರು ಲಾರಿಯನ್ನು ತಡೆದು ಪರಿಶೀಲಿಸಿದಾಗ ದನದ ಮಾಂಸದ ತ್ಯಾಜ್ಯ ಇರುವುದು ಗೊತ್ತಾಗಿದೆ. ಕ್ಯಾಂಟರ್‌ ಬೆನ್ನಟ್ಟಿದ ಯುವಕರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಕ್ಯಾಂಟರ್‌ ಲೋಡ್‌ನಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ ಯುವಕರಿಬ್ಬರು … Read more

ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಹಲವು ಕೆಲಸ ಖಾಲಿ ಇದೆ, 97 ಸಾವಿರದ ವರೆಗೂ ಸಿಗಲಿದೆ ಸಂಬಳ

jobs news shivamogga live

SHIVAMOGGA LIVE NEWS | 2 FEBRUARY 2023 SHIMOGA | ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ (Milk Union Jobs) ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್ ಯಾವೆಲ್ಲ ಹುದ್ದೆ? ಎಷ್ಟು ಸಂಬಳ? ಹುದ್ದೆ : ಸಹಾಯಕ ವ್ಯವಸ್ಥಾಪಕ 17 … Read more

BREAKING NEWS | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಗುಡ್ ನ್ಯೂಸ್

Nandini-Milk-In-Shimoga-Shimul

SHIVAMOGGA LIVE NEWS | 20 JANUARY 2023 SHIMOGA | ಉತ್ಪಾದಕರಿಂದ ಖರೀದಿಸುವ ಹಾಲಿನ (MILK) ದರವನ್ನು ಪರಿಷ್ಕರಿಸಿಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (SHIMUL) ಪ್ರಕಟಣೆಯಲ್ಲಿ ತಿಳಿಸಿದೆ. ಜ.16ರಂದು ಅಧ್ಯಕ್ಷ ಶ್ರೀಪಾದ್ ರಾವ್ ಅವರ ನೇತೃತ್ವದಲ್ಲಿ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಹಾಲು (MILK) ಖರೀದಿ ದರವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. … Read more

ಮುರುಘಾ ಮಠದ ಸ್ವಾಮೀಜಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸಸ್

Chitradurga-Muruga-Mutt-Swamiji-Shifted-to-Mc-Gann-Hospital

SHIMOGA| ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ (ANGIOGRAM) ನೆರವೇರಿಸಲಾಗಿದೆ. ಸದ್ಯ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಮುರುಘಾ ಸ್ವಾಮೀಜಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಆ್ಯಂಜಿಯೋಗ್ರಾಂ (ANGIOGRAM) ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆ (OPERATION) ಯಶಸ್ವಿಯಾಗಿದೆ. ಡಾ.ಪರಮೇಶ್ವರ್ ಮತ್ತು ಡಾ. ಮಹೇಶ್ ಮೂರ್ತಿ ಅವರ ತಂಡ ಚಿಕಿತ್ಸೆ ನಡೆಸಿದರು ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾಧ್ಯಮಗಳಿಗೆ ತಿಳಿಸಿದರು. ಶಸ್ತ್ರಚಿಕಿತ್ಸೆ ಬಳಿಕ ಸ್ವಾಮೀಜಿಯನ್ನು ಐಸಿಯುನಲ್ಲಿ ಇರಿಸಲಾಗಿದೆ. 24 ಗಂಟೆ ಅವರ … Read more

ಮುರುಘಾ ಶ್ರೀ ಪೋಕ್ಸೋ ಕೇಸ್, ಎರಡನೇ ಆರೋಪಿ ರಶ್ಮಿ ಶಿವಮೊಗ್ಗ ಜೈಲಿಗೆ

shimoga central jail building

ಶಿವಮೊಗ್ಗ | ಚಿತ್ರದುರ್ಗದ ಮುರುಘಾ ಮಠದ (MURUGA MUTT) ಡಾ. ಶಿವಮೂರ್ತಿ ಸ್ವಾಮೀಜಿ (SHIVAMURTHY SWAMIJI) ಪೋಕ್ಸೋ ಪ್ರಕರಣದ ಎರಡನೆ ಆರೋಪಿಯನ್ನು ಚಿತ್ರದುರ್ಗದಿಂದ ಶಿವಮೊಗ್ಗ ಜೈಲಿಗೆ (SHIVAMOGGA CENTRAL JAIL) ರವಾನಿಸಲಾಗಿದೆ. ಪ್ರಕರಣದ ಎರಡನೆ ಆರೋಪಿ ರಶ್ಮಿಯನ್ನು ಶಿವಮೊಗ್ಗದ ಮಹಿಳಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಶುಕ್ರವಾರ ರಾತ್ರಿ ಚಿತ್ರದುರ್ಗ ಪೊಲೀಸರು ರಶ್ಮಿಯನ್ನು ಕಾರಾಗೃಹಕ್ಕೆ ಕರೆತಂದರು. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪ ರಶ್ಮಿ ಮೇಲಿದೆ. ಹಾಸ್ಟೆಲ್ ವಾರ್ಡನ್ ಆಗಿದ್ದ ರಶ್ಮಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿ, … Read more

ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಬೈಕುಗಳಿಗೆ ಬಸ್ ಡಿಕ್ಕಿ, ಬೈಕ್ ಸವಾರನ ಕೈ ಮೇಲೆ ಹತ್ತಿದ ಬಸ್ ಚಕ್ರ

crime name image

SHIVAMOGGA LIVE NEWS | 25 ಮಾರ್ಚ್ 2022 ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಬ್ಬನ ಕೈ ಮೇಲೆ ಬಸ್ಸಿನ ಚಕ್ರ ಹತ್ತಿದ್ದರಿಂದ ಗಂಭೀರ ಪೆಟ್ಟು ಬಿದ್ದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಎರಡು ಬೈಕುಗಳಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರೊಬೆನವಳ್ಳಿಯ ರಾಘವೇಂದ್ರ ಎಂಬುವವರ ಕೈ ಮೇಲೆ ಬಸ್ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಶಿಮುಲ್’ನಿಂದ ಮಹಾಶಿವರಾತ್ರಿಯ ಗಿಫ್ಟ್

Shimoga-Milk-Union-President-Shripad-Rao-Press-Meet

SHIVAMOGGA LIVE NEWS | 28 ಫೆಬ್ರವರಿ 2022 ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ರೈತರಿಗೆ ಮಹಾಶಿವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್’ಗೆ 2.50 ರೂ. ಹೆಚ್ಚಿಸಲಾಗಿದೆ. ಶಿಮುಲ್’ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ … Read more

ವಿದ್ಯಾನಗರದ ಮೇಲ್ಸೇತುವೆ, ಚಿತ್ರದುರ್ಗವರೆಗಿನ ಹೈವೇ, ಶಿವಮೊಗ್ಗ ಹೊಸ ಸೇತುವೆ ಕೆಲಸ ಇವತ್ತಿಂದ ಶುರು

050921 Shivamogga Vidyanagara ROB Bridge

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 ಸೆಪ್ಟೆಂಬರ್ 2021 ಶಿವಮೊಗ್ಗದಲ್ಲಿ ಇವತ್ತು ಶಂಕುಸ್ಥಾಪನೆಯಾದ ಕಾಮಗಾರಿಗಳು ಕಾಲಮಿತಿಯೊಳಗೆ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಶಿವಮೊಗ್ಗದ ಅರಕೇಶ್ವರ ದೇಗುಲದ ಬಳಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಅವಧಿಯಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳಿಗೆ ನಮ್ಮ ಇಲಾಖೆಯಿಂದ ಸಹಕಾರ ನೀಡುತ್ತೇವೆ … Read more