ಸಿಗಂದೂರು ದೇವಿ ಭಕ್ತರಿಗೆ ನಿರಾಸೆ, ಜಾತ್ರೆ ರದ್ದು, ದರ್ಶನಕ್ಕೂ ನಿರ್ಬಂಧ, ಯಾವಾಗಿತ್ತು ಗೊತ್ತಾ ಜಾತ್ರೆ?
ಶಿವಮೊಗ್ಗದ ಲೈವ್.ಕಾಂ | SAGARA NEWS | 12 ಜನವರಿ 2022 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಕರೋನ ಕರಿನೆರಳು ಆವರಿಸಿದೆ. ಜಾತ್ರೆಯನ್ನು ರದ್ದುಗೊಳಿಸಲಾಗಿದ್ದು, ಮೊದಲ ದಿನ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜನವರಿ 14 ಮತ್ತು 15ರಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕರೋನ ಮತ್ತು ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಭಕ್ತರ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ. ಜಾತ್ರೆ ಇಲ್ಲ, ಪೂಜೆ ಮಾತ್ರ ಸಿಗಂದೂರು … Read more