ಬಗೆಬಗೆ ತಿಂಡಿ, ತಿನಿಸು, ಪಾನೀಯ, ವಸ್ತು ಪ್ರದರ್ಶನ, ಶಿವಮೊಗ್ಗದಲ್ಲಿ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್, PHOTO ALBUM
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ಶಿವಮೊಗ್ಗದ ಒಕ್ಕಲಿಗ ಸಮುದಾಯ ಭಾವನದಲ್ಲಿ ನಡೆದ ಖಾದ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚುಂಚಾದ್ರಿ ಮಹಿಳಾ ವೇದಿಕೆ, ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಖಾದ್ಯ ಮೇಳ ಆಯೋಜಿಸಲಾಗಿತ್ತು. ವಿವಿಧ ತಿಂಡಿ, ತನಿಸು, ಪಾನಿಯಗಳನ್ನು ಖಾದ್ಯ ಮೇಳದಲ್ಲಿ ಇಡಲಾಗಿತ್ತು. ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, … Read more