‘ಹೆಬ್ಬಾಳ್ಕರ್ ಮೇಲಿನ ಆತ್ಮೀಯತೆಗೆ ಡಿಕೆಶಿನೆ ಇದನ್ನೆಲ್ಲ ಮಾಡಿಸಿರಬಹುದುʼ
SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಸಿ.ಟಿ.ರವಿ ಪ್ರಕರಣವನ್ನು ಸರ್ಕಾರ CID ತನಿಖೆಗೆ ವಹಿಸುವ ಬದಲು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕಿತ್ತು. ಪ್ರಕರಣದ ಪ್ರಮುಖ ಸಂಗತಿಗಳು ನ್ಯಾಯಾಂಗ ತನಿಖೆಯಿಂದ ಮಾತ್ರವೆ ಹೊರಬರಲು ಸಾಧ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸೌಧದಲ್ಲಿ ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿ ಪೂರ್ತಿ ಐದು ಜಿಲ್ಲೆ ಸುತ್ತಿಸಿದ್ದಾರೆ. ಇದರ ಸೂಕ್ತ ತನಿಕೆ ಆಗಬೇಕಿದ್ದರೆ ನ್ಯಾಯಾಂಗ ತನಿಖೆಯೇ ಸರಿ ಎಂದರು. ಪೊಲೀಸ್ ಇಲಾಖೆಯ ವೈಫಲ್ಯವನ್ನು ಕಾಂಗ್ರೆಸ್ … Read more