ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್‌, ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌, ಏನಂದ್ರು ಜನ?

021025-Kantara-1-premier-show-in-shimoga-mallikarjuna-theater.webp Movie Show

ಶಿವಮೊಗ್ಗ: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ ಮಾಡಿರುವ ಕಾಂತಾರ 1 ಸಿನಿಮಾಗೆ (Movie) ಶಿವಮೊಗ್ಗದಲ್ಲಿ ಪ್ರೇಕ್ಷಕರಿಂದ ಅದ್ಧೂರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೇಡ್‌ ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌ ಅಗಿದ್ದು, ಇಂದು ಬೆಳಗ್ಗೆಯಿಂದಲೆ ಚಿತ್ರಮಂದಿರಕ್ಕೆ ಕುಟುಂಬ ಸಹಿತ ಜನರು ಆಗಮಿಸುತ್ತಿದ್ದಾರೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಮತ್ತು ಭಾರತ್‌ ಸೀನಿಮಾಸ್‌ನಲ್ಲಿ ಕಾಂತಾರ 1 ಸಿನಿಮಾ ಪ್ರದರ್ಶನವಾಗುತ್ತಿದೆ. ಅರಂಭಿಕ ಪ್ರದರ್ಶನಗಳೆ ಸಂಪೂರ್ಣ ಭರ್ತಿಯಾಗಿವೆ. ಪೇಡ್‌ ಪ್ರೀಮಿಯರ್‌ ಹೌಸ್‌ಫುಲ್‌ ಶಿವಮೊಗ್ಗದಲ್ಲಿಯು ಕಾಂತಾರ 1 ಪೇಡ್‌ ಪ್ರೀಮಿಯರ್‌ ಶೋ ಆಯೋಜಿಸಲಾಗಿತ್ತು. ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಅ.1ರಂದು ರಾತ್ರಿ … Read more

ಶಿವಮೊಗ್ಗ ದಸರಾ, ಸೆ.24ಕ್ಕೆ ಏನೇನಿರುತ್ತೆ? ನಾಳೆ ಯಾವೆಲ್ಲ ಸಿನಿಮಾ ಸ್ಟಾರ್‌ಗಳು ಬರ್ತಿದ್ದಾರೆ?

dasara-Programme-today

ದಸರಾ ಸುದ್ದಿ: ಕಳೆದ ಎರಡು ದಿನದಿಂದ ಶಿವಮೊಗ್ಗದಲ್ಲಿ ನವರಾತ್ರಿ ಉತ್ಸವ ಕಳೆಗಟ್ಟುತ್ತಿದೆ. ವಿವಿಧೆಡೆ ದಸರಾ (Dasara Events) ಕಾರ್ಯಕ್ರಮಗಳು ನಡೆಯುತ್ತಿವೆ. ಸೆ.24ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಿನಿಮಾ ನಟ, ನಟಿಯರು ಭಾವಹಿಸಲಿದ್ದಾರೆ. ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ? – ಬೆಳಗ್ಗೆ 7ಕ್ಕೆ ಸ್ಥಳ: ಶಿವಮೊಗ್ಗ ಪಾಲಿಕೆಯಿಂದ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನವರೆಗೆ ಸೈಕಲ್‌ ಜಾಥಾ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಧಾರವಾಡ ಐಐಟಿಯ ಪ್ರಾಧ್ಯಾಪಕ ಮತ್ತು ಪರಿಸರವಾದಿ ಡಾ.ಶ್ರೀಪತಿ ಎಲ್‌.ಕೆ. ಅವರಿಂದ ಚಾಲನೆ. ಪರಿಸರ ಅಧಿಕಾರಿ ಶಿಲ್ಪಾ.ಕೆ, ಪರಿಸರವಾದಿ … Read more

ಶಿವಮೊಗ್ಗದಲ್ಲಿ ನಿರ್ದೇಶಕ ಯೋಗರಾಜ್‌ ಭಟ್‌, ಮನದ ಕಡಲು ಟೀಮ್‌ ಜೊತೆಗೆ ಪ್ರೆಸ್‌ ಮೀಟ್‌

Yogaraj-Bhat-Manadakadalu-Press-meet-in-Shimoga

ಶಿವಮೊಗ್ಗ : ಯೋಗರಾಜ್‌ ಭಟ್‌ ನಿರ್ದೇಶನದ ಮನದ ಕಡಲು ಸಿನಿಮಾ (Film) ಮಾ.28ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಸಿನಿಮಾದ ಪ್ರಮೋಷನ್‌ಗಾಗಿ ನಿರ್ದೇಶಕ ಯೋಗರಾಜ್‌ ಭಟ್‌, ನಾಯಕ ನಟ ಸುಮುಖ್‌ ಮತ್ತು ನಾಯಕಿ ರಿಷಿಕಾ ಶೆಟ್ಟಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರತಂಡ, ಮುಂಗಾರು ಮಳೆ ಮಾದರಿಯಲ್ಲೇ ಮನದ ಕಡಲು ಸಿನಿಮಾ (Film) ಕೂಡ ಪ್ರೇಕ್ಷಕರಿಗೆ ಉತ್ತಮ ಅನುಭವ ನೀಡಲಿದೆ ಎಂದು ತಿಳಿಸಿದರು. ಸಿನಿಮಾ ಟೀಮ್‌ ಹೇಳಿದ್ದೇನು? ಮುಂಗಾರು ಮಳೆ ಸಿನಿಮಾ ನಮಗೆ ಬಹಳಷ್ಟು … Read more

ಶಿವಮೊಗ್ಗ ದಸರಾಗೆ ತಾರಾ ಮೆರಗು, ನಟಿ ಉಮಾಶ್ರೀ, ಭೀಮಾ ಖ್ಯಾತಿಯ ಪ್ರಿಯಾ ಕಣ್ತುಂಬಿಕೊಂಡ ಜನ

Actress-Umashree-Priya-and-Avinash-in-Shimoga-dasara

DASARA NEWS, 4 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಚಲನಚಿತ್ರ (Cinema) ದಸರಾಗೆ ಚಾಲನೆ ಸಿಕ್ಕಿದೆ. ನಟಿ, ಮಾಜಿ ಸಚಿವೆ ಉಮಾಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಭೀಮಾ ಸಿನಿಮಾ ಖ್ಯಾತಿಯ ನಟಿ ಪ್ರಿಯಾ ಶಠಮರ್ಷಣ್‌ ಕಾರ್ಯಕ್ರಮದ ಹೈಲೈಟ್‌ ಆಗಿದ್ದರು. ಡಾ. ಅಂಬೇಡ್ಕರ್‌ ಭವನದಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ನಾಯಕ ನಟ, ರಂಗಭೂಮಿ ಕಲಾವಿದ ಅವಿನಾಶ್‌ ಶಠಮರ್ಷಣ್‌, ಚಲನಚಿತ್ರ ಸಾಹಿತಿ ಡಾ. ವಿ.ನಾಗೇಂದ್ರ ಪ್ರಸಾದ್‌ ಅವರು ಭಾಗವಹಿಸಿದ್ದರು. ಯಾರೆಲ್ಲ ಏನೇನು ಹೇಳಿದರು? ಕಾರ್ಯಕ್ರಮದ ಬಳಿಕ ಚಲನಚಿತ್ರ … Read more

‘ಕುರಾನ್‌ ಸಂದೇಶವನ್ನು ತಪ್ಪು ತಪ್ಪಾಗಿ ಅರ್ಥೈಸಿದ ಆ ಸಿನಿಮಾ ಬಿಡುಗಡೆ ಮಾಡಬಾರದುʼ

Maulana-Abdul-raza-in-Shimoga

SHIVAMOGGA LIVE NEWS | 27 MAY 2024 SHIMOGA : ‘ಹಮ್ ದೋ ಹಮಾರೆ ಭಾರಾ’ ಹಿಂದಿ ಸಿನಿಮಾದಲ್ಲಿ ಕುರಾನ್ ಶರೀಫ್‌ನ ಸಂದೇಶಗಳನ್ನು ತಪ್ಪು ಅರ್ಥ ಬರುವಂತೆ ಚಿತ್ರೀಕರಿಸಲಾಗಿದೆ. ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಗಾಂಧಿ ಬಜಾರ್‌ನ ಸುನ್ನಿ ಜಾಮಿಯ ಮಸೀದಿಯ ಮೌಲ್ವಿ ಹಜರತ್ ಮೌಲಾನಾ ಅಬ್ದುಲ್ ರಝಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಜನರಿಗೆ ಮನರಂಜನೆ ಮತ್ತು ಉತ್ತಮ ಸಂದೇಶ ನೀಡುವುದಿಲ್ಲ. ಇದು ಒಂದು ಸಮುದಾಯದ ವಿರುದ್ಧ ತಪ್ಪು ಸಂದೇಶ … Read more

ಇನ್ಮುಂದೆ ಸಿನಿಮಾ, ಧಾರವಾಹಿಯಲ್ಲಿ ಮಕ್ಕಳ ನಟನೆಗೆ ಬೇಕು ಡಿಸಿ ಅನುಮತಿ, ಇಲ್ಲಿದೆ ಸಾಲು ಸಾಲು ಕಂಡೀಷನ್‌, ಏನೇನದು?

Children-in-Cinema-Sets

SHIVAMOGGA LIVE NEWS | 23 FEBRUARY 2024 SHIMOGA : ಸಿನಿಮಾ, ಧಾರವಾಹಿಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಕಾರ್ಯಕ್ರಮದ ನಿರ್ದೇಶಕರು, ನಿರ್ಮಾಪಕರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ. ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ನಿಯಮಗಳ ಅನುಸಾರ ಅನುಮತಿ ಪತ್ರ ಪಡೆಯುವುದು ಕಡ್ಡಾಯ.    5 ಗಂಟೆಗಿಂತಲೂ ಹೆಚ್ಚು ನಿಯೋಜಿಸುವಂತಿಲ್ಲ ಯಾವುದೇ ಮಗುವನ್ನು ಒಂದು … Read more

ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್‌ ರಿಲೀಸ್‌, ತೀರ್ಥಹಳ್ಳಿಯ ಗೌರಿಶಂಕರ್‌ ಹೀರೋ, ಇಲ್ಲಿದೆ ಟ್ರೇಲರ್‌

Kerebete-Kannada-Movie-Trailer-released.

SHIVAMOGGA LIVE NEWS | 23 FEBRUARY 2024 FILM NEWS : ಟೀಸರ್‌ಗಳ ಮೂಲಕ ಗಮನ ಸೆಳೆದಿದ್ದ ‘ಕೆರೆಬೇಟೆʼ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಆರಂಭದರಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾವಿರಾರು ಮಂದಿ ಈಗಾಗಲೇ ಟ್ರೇಲರ್‌ ನೋಡಿ ಮೆಚ್ಚಿಕೊಂಡಿದ್ದಾರೆ. ಅಪ್ಪಟ ಮಲೆನಾಡ ಸಂಸ್ಕೃತಿ ಪ್ರತಿಬಿಂಬ ಮಲೆನಾಡಿನಲ್ಲಿ ಮೀನು ಬೇಟೆಯಾಡುವ ಪದ್ಧತಿಗೆ ಕೆರೆಬೇಟೆ ಅನ್ನಲಾಗುತ್ತದೆ. ಇದೇ ಹೆಸರಿನೊಂದಿಗೆ ಜನಮನ ಸಿನಿಮಾದ ವತಿಯಿಂದ ಕೆರೆಬೇಟೆ ಚಿತ್ರ ನಿರ್ಮಾಣ ಮಾಡಲಾಗಿದೆ. ಅಪ್ಪಟ ಮಲೆನಾಡ ಸಂಸ್ಕೃತಿಯನ್ನು ಸಿನಿಮಾದಲ್ಲಿ ಪ್ರತಿಬಿಂಬಿಸಲಾಗುತ್ತಿದೆ ಎಂದು ಸಿನಿಮಾ ತಂಡ … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ

ACCIDENT-NEWS-GENERAL-IMAGE.

SHIVAMOGGA LIVE NEWS | 21 FEBRUARY 2024 SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ … Read more

ಶಿವಮೊಗ್ಗಕ್ಕೆ ನಟ ಚಿಕ್ಕಣ್ಣ, ಉಪಾಧ್ಯಕ್ಷ ಟೀಮ್‌, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್‌

Upadyaksha-Movie-Actor-Chikkanna-Dharma-malaika

SHIVAMOGGA LIVE NEWS | 18 JANUARY 2024 SHIMOGA : ಉಪಾಧ್ಯಕ್ಷ ಸಿನಿಮಾದ ಪ್ರಚಾರಕ್ಕಾಗಿ ನಟ ಚಿಕ್ಕಣ್ಣ ಮತ್ತು ಸಿನಿಮಾ ತಂಡ ಇವತ್ತು ಶಿವಮೊಗ್ಗಕ್ಕೆ ಆಗಮಿಸಿತ್ತು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಟ ಚಿಕ್ಕಣ್ಣ, ಉಪಾಧ್ಯಕ್ಷ ಸಿನಿಮಾ ವೀಕ್ಷಿಸುವಂತೆ ಮನವಿ ಮಾಡಿದರು. ಇದೇ ವೇಳೆ ನಟ ಚಿಕ್ಕಣ್ಣ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು? ಸೆಲ್ಫಿ, ಫೋಟೊಗೆ ಮುಗಿಬಿದ್ದರು ಇನ್ನು, ನಟ ಚಿಕ್ಕಣ್ಣ ಅವರ ಸುದ್ದಿಗೋಷ್ಠಿಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಭಿಮಾನಿಗಳು … Read more

ಶಿವಮೊಗ್ಗದಲ್ಲಿ ಕಾಲೇಜು ಕ್ರಾಂತಿ ಸಿನಿಮಾ ಟೀಮ್, ಡೈರೆಕ್ಟರ್, ಹೀರೋ, ಹಿರೋಯಿನ್ ಜೊತೆ ಪ್ರಮೋಷನ್

College-Kranti-Movie-Promotion-in-Shimoga

SHIVAMOGGA LIVE NEWS | 21 FEBRURARY 2023 SHIMOGA : ಕಾಲೇಜು ವಿದ್ಯಾರ್ಥಿಗಳ ಕನ್ನಡ ಪ್ರೇಮವನ್ನು ಬಿಂಬಿಸುವ ಕ್ಯಾಂಪಸ್ ಕ್ರಾಂತಿ ಸಿನಿಮಾ (film) ಫೆ.24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದರ ಪ್ರಮೋಷನ್ ಗಾಗಿ ಚಿತ್ರತಂಡ ಶಿವಮೊಗ್ಗಕ್ಕೆ ಆಗಮಿಸಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮತ್ತು ನಿರ್ಮಾಪಕ ಸಂತೋಷ್ ಕುಮಾರ್, ಗಡಿಭಾಗದಲ್ಲಿ ಕನ್ನಡದ ಸಮಸ್ಯೆಯನ್ನು ಸಿನಿಮಾ ಪ್ರತಿಬಿಂಬಿಸಲಿದೆ. ಕಾಲೇಜು ವಿದ್ಯಾರ್ಥಿಗಳು ಕ್ರಾಂತಿ ಸೃಷ್ಟಿಸುವ ಸಿನಿಮಾ (film) ಇದಾಗಿದೆ. ಗಡಿಭಾಗದ ರಾಂಪುರ ಎಂಬ ಕಾಲ್ಪನಿಕ ಊರಿನಲ್ಲಿ 21 ವರ್ಷದಿಂದ ರಾಜ್ಯೋತ್ಸವ ಆಚರಣೆ … Read more