ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ಸಿಗ್ನಲ್‌ ಲೈಟ್‌

Signal-at-Usha-Nursing-home-circle.

ಶಿವಮೊಗ್ಗ: ಸಂಚಾರ ದಟ್ಟಣೆ ಉಂಟಾಗುತ್ತಿದ್ದ ಉಷಾ ನರ್ಸಿಂಗ್‌ ಹೋಮ್‌ ಸರ್ಕಲ್‌ನಲ್ಲಿ ತಾತ್ಕಾಲಿಕ ಸಿಗ್ನಲ್‌ ಲೈಟ್‌ ಅಳವಡಿಸಲಾದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಇಂದು ಸಿಗ್ನಲ್‌ ಲೈಟ್‌ (Signal Light) ಉದ್ಘಾಟಿಸಿದರು. ಉಷಾ ನರ್ಸಿಂಗ್‌ ಹೋಂ ಸರ್ಕಲ್‌ನಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ನಾಲ್ಕು ರಸ್ತೆಗಳು ಕೂಡುವುದರಿಂದ ಇಲ್ಲಿ ಸಂಚಾರ ದಟ್ಟಣೆ ಉಂಟಾಗುತಿತ್ತು. ಇದೇ ಕಾರಣಕ್ಕೆ ಈ ಸರ್ಕಲ್‌ನಲ್ಲಿ ಸಿಗ್ನಲ್‌ ಅಳವಡಿಸುವಂತೆ ಎಂಬ ಒತ್ತಾಯವಿತ್ತು. ಇದನ್ನೂ ಓದಿ » ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ

Pot-holes-at-KEB-Cirlce-in-Shimoga-near-railway-station

SHIMOGA, 8 SEPTEMBER 2024 : ಮಳೆಗಾಲ ಮುಗಿಯುತ್ತಿದ್ದಂತೆ ಶಿವಮೊಗ್ಗ ನಗರದ ರಸ್ತೆಗಳಲ್ಲಿ ಪಾತಾಳ ಕಾಣುವಂತಹ ಗುಂಡಿಗಳು (Pot Holes) ಸೃಷ್ಟಿಯಾಗಿವೆ. ವಾಹನ ಸವಾರರ ಪಾಲಿಗೆ ಇವು ಅಕ್ಷರಶಃ ಮೃತ್ಯು ಕೂಪವಾಗಿವೆ. ಕಳೆದ ತಿಂಗಳು ಶಿವಮೊಗ್ಗ ನಗರದಲ್ಲಿ ಮಳೆಯಾಗುತ್ತಿದ್ದಂತೆ ನಾಯಿ ಕೊಡೆಗಳಂತೆ ಗುಂಡಿಗಳು ಪ್ರತ್ಯಕ್ಷವಾಗಿವೆ. ಹೆದ್ದಾರಿಯಿಂದ ಹಿಡಿದು ಕಿರುದಾರಿವರೆಗೆ ಡಾಂಬಾರು ಕಿತ್ತು ಬಂದು, ಅಡಿ ಲೆಕ್ಕದ ಆಳದ ಗುಂಡಿ ಬಿದ್ದಿವೆ. ರೈಲು ನಿಲ್ದಾಣದ ಕಡೆಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ ಕಡೆಗೆ ತಿರುವು ಪಡೆಯುವಲ್ಲಿ ಎರಡು ಬೃಹತ್‌ ಗುಂಡಿಗಳಾಗಿವೆ. … Read more

ಶಿವಮೊಗ್ಗದ ಈ ಸರ್ಕಲ್‌ನಲ್ಲಿ ದಿಕ್ಕಿಗೊಂದು ಗುಂಡಿ ಇದೆ, ರಾತ್ರಿ ಹೊತ್ತು ಕರಾಳ ರೂಪ ತೋರಿಸುತ್ತವೆ

100524 Pot holes in Shimoga KEB Circle Near railway station

SHIVAMOGGA LIVE NEWS | 10 MAY 2024 CITY ROUNDS : ಶಿವಮೊಗ್ಗ ನಗರದ ಈ ಸರ್ಕಲ್‌ನಲ್ಲಿ ಯಾವ ದಿಕ್ಕಿಗೆ ವಾಹನ ತಿರುಗಿಸಿದರು ಒಂದಿಲ್ಲೊಂದು ಗುಂಡಿ ಸವಾರರನ್ನು ಸ್ವಾಗತಿಸುತ್ತದೆ. ರಾತ್ರಿ ವೇಳೆ ಈ ಗುಂಡಿಗಳು ತಮ್ಮ ಕರಾಳ ರೂಪ ತಾಳುತ್ತವೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕೆಇಬಿ ಸರ್ಕಲ್‌ನ ದುಸ್ಥಿತಿ ಇದು. ಇಲ್ಲಿ ಸರ್ವ ದಿಕ್ಕಿಗು ಒಂದೊಂದು ಗುಂಡಿ ಇದೆ. ವಾಹನ ಸವಾರರು ಇಲ್ಲಿ ಸ್ವಲ್ಪ ಮೈ ಮರೆತರು ಅಪಾಯ ತಪ್ಪಿದ್ದಲ್ಲ. ಸರ್ಕಲ್‌ನಲ್ಲಿ ದಿಕ್ಕಿಗೊಂದು ಗುಂಡಿ ಗುಂಡಿ … Read more

ಆಲ್ಕೊಳ ಸರ್ಕಲ್‌ ಬಳಿ ವಿವಿಧ ಅಂಗಡಿಗಳ ಮೇಲೆ ದಾಳಿ, 11 ಕೇಸ್‌ ದಾಖಲು, ಕಾರಣವೇನು?

COTPA-raid-by-police-and-officials-in-Shimoga-Alkola-circle

SHIVAMOGGA LIVE NEWS | 01 MARCH 2024 SHIMOGA : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್‌ ಇಲಾಖೆ ವತಿಯಿಂದ ಆಲ್ಕೊಳ ಸರ್ಕಲ್‌ ಸಮೀಪ ವಿವಿಧೆಡೆ ದಾಳಿ ನಡೆಸಲಾಯಿತು. ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 11 ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ 1100 ರೂ. ದಂಡ ವಿಧಿಸಲಾಗಿದೆ. ಗುರುವಾರ ದಿಢೀರ್‌ ದಾಳಿ ನಡೆಸಿದ ಅಧಿಕಾರಿಗಳ ತಂಡ ಕೋಟ್ಪಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಪ್ರಕರಣ ದಾಖಲು ಮಾಡಿದ್ದಾರೆ. … Read more

ಸರ್ಕಲ್‌ನಲ್ಲಿ ರಾಶಿ ರಾಶಿ ಹಾಫ್‌ ಹೆಲ್ಮೆಟ್‌, ಕರ್ಕಶ ಶಬ್ದದ ಸೈಲೆನ್ಸರ್‌ಗಳ ಮೇಲೆ ರೋಲರ್‌ ಹತ್ತಿಸಿದ ಶಿವಮೊಗ್ಗ ಪೊಲೀಸ್‌

Shimoga-Police-smashes-half-helmets-and-default-silencers

SHIVAMOGGA LIVE NEWS | 1 FEBRUARY 2024 SHIMOGA : ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳು ಮತ್ತು ಹಾಫ್‌ ಹೆಲ್ಮೆಟ್‌ಗಳ ಮೇಲೆ ಸಂಚಾರ ಠಾಣೆ ಪೊಲೀಸರು ರೋಡ್‌ ರೋಲರ್‌ ಹರಿಸಿ ನಾಶ ಪಡಿಸಿದರು. ಸಾರ್ವಜನಿಕರಿಗೆ ಇವುಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆ ಗೋಪಿ ಸರ್ಕಲ್‌ನಲ್ಲಿ ರೋಡ್‌ ರೋಲರ್‌ ಹತ್ತಿಸಿ ನಾಶಪಡಿಸಲಾಯಿತು. ಇದನ್ನೂ ಓದಿ – ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ದಿನಾಂಕ ಫಿಕ್ಸ್‌, ನೀರು ಬಿಡಲು ಇದೆ 2 ಕಾರಣ, ಎಷ್ಟು ಕ್ಯೂಸೆಕ್‌ ಬಿಡಲಾಗುತ್ತೆ? ಸುಮಾರು … Read more

BREAKING NEWS – ಆಲ್ಕೊಳ ಸರ್ಕಲ್‌ ಸಮೀಪ ಯುವಕರಿಗೆ ಚಾಕು ಇರಿತ

incident-near-alkola-circle.

SHIVAMOGGA LIVE NEWS | 22 SEPTEMBER 2023 SHIMOGA : ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ (Incident) ಐವರಿಗೆ ಚಾಕು ಇರಿಯಲಾಗಿದೆ. ಶಿವಮೊಗ್ಗದ ಆಲ್ಕೊಳ ಸರ್ಕಲ್‌ ಸಮೀಪ ಎಲ್‌ಐಸಿ ಕಚೇರಿ ಬಳಿ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು. ಇದೆ ವಿಚಾರವಾಗಿ ಕಳೆದ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿದೆ. ಇದೆ ವೇಳೆ ಪವನ್‌ ಮತ್ತು ಆತನ ಜೊತೆಗಿದ್ದವರು, ಕಿರಣ್‌ ಮತ್ತು ಆತನ ಸ್ನೇಹಿತರ ಮೇಲೆ … Read more

ಶಿವಮೊಗ್ಗದಲ್ಲಿ ಬಸ್ಸುಗಳೇ ನಿಲ್ಲದ ಕಡೆ ಹೈಟೆಕ್‌ ತಂಗುದಾಣ, ನೂರಾರು ಪ್ರಯಾಣಿಕರು ನಿತ್ಯ ಕಾಯುವ ಕಡೆ ಕೇಳುವವರೇ ಇಲ್ಲ

No-Bus-Stop-at-Sangolli-Rayannna-Circle-in-Shimoga

SHIVAMOGGA LIVE | 30 MAY 2023 SHIMOGA : ಪ್ರತಿ ದಿನ ನೂರಾರು ಜನ ಇಲ್ಲಿ ಬಸ್ಸಿಗಾಗಿ ಕಾದು ನಿಲ್ಲುತ್ತಾರೆ. ಸರ್ಕಾರಿ, ಖಾಸಗಿ ಬಸ್ಸುಗಳು ಇಲ್ಲಿ ನಿಲುಗಡೆ ಕೊಡುತ್ತವೆ. ಆದರೆ ಇಲ್ಲಿ ಪ್ರಯಾಣಿಕರಿಗೆ ಗಾಳಿ, ಮಳೆ, ಬಿಸಿಲಿನಿಂದ ರಕ್ಷಣೆಯೇ (Safety) ಇಲ್ಲ. ಇದು ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನ ಬಸ್‌ ಸ್ಟಾಪ್‌ ಪರಿಸ್ಥಿತಿ. ರಸ್ತೆಯ ಎರಡು ಬದಿಯಲ್ಲಿ ಇಲ್ಲಿ ಬಸ್ಸುಗಳ ನಿಲುಗಡೆ ಇದೆ. ಆದರೆ ಬಸ್‌ ಸ್ಟಾಪ್‌ ಇಲ್ಲದೆ ಪ್ರಯಾಣಿಕರು ನಿತ್ಯ … Read more

MRS ಸರ್ಕಲ್’ನಲ್ಲಿ ಹೋಂಡಾ ಡಿಯೋಗೆ ಟಿಪ್ಪರ್ ಲಾರಿ ಡಿಕ್ಕಿ

Bike-Accident-at-MRS-Circle

ಶಿವಮೊಗ್ಗ | ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ (ACCIDENT) ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಎಂ.ಆರ್.ಎಸ್. ಸರ್ಕಲ್’ನಲ್ಲಿ ಆ.4ರಂದು ಘಟನೆ ಸಂಭವಿಸಿದೆ. ಭದ್ರಾವತಿ ಉಕ್ಕುಂದ ಗ್ರಾಮದ ವಿನಾಯಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿನಾಯಕ ಅವರು ತಮ್ಮ ಹೋಂಡಾ ಡಿಯೋ ಬೈಕಿನಲ್ಲಿ ಶಿವಮೊಗ್ಗ ಬೈಪಾಸ್ ರಸ್ತೆ ಕಡೆಯಿಂದ ಬಿ.ಹೆಚ್.ರಸ್ತೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಭದ್ರಾವತಿ ಕಡೆಯಿಂದ ಬಂದ ಟಿಪ್ಪರ್ ಲಾರಿ ಹೋಂಡಾ ಡಿಯೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಾಯಕ ಅವರ ಕೈ, ಕಾಲು, ತಲೆಗೆ … Read more

ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Auto-Driver-Rescues-Baby-in-Shimoga

SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more

ರಸ್ತೆ ಪಕ್ಕ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ, ಗಾಯ

Sagara Police Station Building

SHIVAMOGGA LIVE NEWS | 2 ಮಾರ್ಚ್ 2022 ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಸಿದ ಬೈಕ್ ಸವಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಕರಣ ದಾಖಲಾಗಿದೆ. ಸಾಗರದ ಸುಭಾಷ್ ನಗರದ ಚಾಂಪ್ಲಾನಾಯ್ಕ ಅವರು ಕೆಲಸದ ನಿಮಿತ್ತ ಪಟ್ಟಣಕ್ಕೆ ತೆರಳಿದ್ದರು. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಮನೆಗೆ ಹಿಂತಿರುಗುತ್ತಿದ್ದರು. ಕೆಳದಿ ಸರ್ಕಲ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಸವಾರ ಚಾಂಪ್ಲಾನಾಯ್ಕ ಅವರಿಗೆ ಡಿಕ್ಕಿ ಹೊಡೆಸಿದ್ದಾನೆ. ಘಟನೆಯಲ್ಲಿ ಚಾಂಪ್ಲಾನಾಯ್ಕ ಅವರ ಹಣೆ, ಕಣ್ಣಿನ ಭಾಗ, ಮೂಗು, ಎಡ … Read more