ಶಿವಮೊಗ್ಗದ ಮನೆಯಲ್ಲಿ ಇಂಜಿನಿಯರ್‌ ಪತ್ನಿಯ ಮೃತದೇಹ, ಪೊಲೀಸ್‌, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ದೌಡು

Kamalamma-Killed-in-Vijayanagara-in-Shimoga

SHIVAMOGGA LIVE | 18 JUNE 2023 SHIMOGA : ಎಕ್ಸಿಕ್ಯೂಟಿವ್‌ ಇಂಜಿನಿಯರ್‌ (Engineer) ಒಬ್ಬರ ಪತ್ನಿಯ ಮೃತದೇಹ ಶಿವಮೊಗ್ಗದ ಮನೆಯಲ್ಲಿ ಪತ್ತೆಯಾಗಿದೆ. ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ – ಅಶ್ಲೀಲ ವಿಡಿಯೋ ವೈರಲ್‌ ಕೇಸ್‌, ತೀರ್ಥಹಳ್ಳಿ ಯುವಕ ಪೊಲೀಸ್‌ ವಶಕ್ಕೆ, ವಾಟ್ಸಪ್‌ ಬಳಕೆದಾರರಿಗೆ ಖಾಕಿ ವಾರ್ನಿಂಗ್‌ ಕಮಲಮ್ಮ (54) ಕೊಲೆಯಾದ ಮಹಿಳೆ. ವಿಜಯನಗರ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಘಟನೆ ಸಂಭವಿಸಿದೆ. ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಮನೆಯಲ್ಲಿ ಇಲ್ಲದ ವೇಳೆ … Read more

ವಿಶೇಷ ಕಾರ್ಯಾಚರಣೆ, ಶಿವಮೊಗ್ಗ ಜಿಲ್ಲೆಯಲ್ಲಿ 99 ವಾಹನಗಳು ವಶಕ್ಕೆ, ಕಾರಣವೇನು?

Shrill-Horns-Vehicles-seized-at-Shimoga-and-Anavatti-in-Soraba

SHIVAMOGGA LIVE | 15 JUNE 2023 SHIMOGA / SORABA : ಕರ್ಕಶ ಶಬ್ದ ಮಾಡುವ ಹಾರನ್‌ ಬಳಕೆ, ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ (Seized) ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರಿಪೋರ್ಟ್‌ ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ … Read more

ಶಿವಮೊಗ್ಗದ ಫ್ಲೈ ಓವರ್ ಬಳಿ ಅಪಘಾತ, ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ, ಚಾಲಕ ಎಸ್ಕೇಪ್

Shimoga-Honnali-Bridge-near-Railway-Station

SHIVAMOGGA LIVE NEWS | 9 APRIL 2023 SHIMOGA : ಚಾಲಕ ಲಾರಿಯನ್ನು (Lorry) ದಿಢೀರ್ ತಿರುಗಿಸಿದ್ದರಿಂದ ಬೈಕ್ ಸವಾರ ಲಾರಿ ಕೆಳಗೆ ಸಿಕ್ಕಿಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಿಳ್ಳಂಗೆರೆಯ ಹೊಸಮನೆ ತಾಂಡದ ರಮೇಶ್ ಎಂಬುವವರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಘಟನೆ ಸಂಭವಿಸಿದೆ. ರಮೇಶ್ ಅವರು ಕೆಇಬಿ ಸರ್ಕಲ್ ಕಡೆಯಿಂದ ಶಂಕರಮಠ ಸರ್ಕಲ್ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಕೆಇಬಿ ಸರ್ಕಲ್‍ ಕಡೆಯಿಂದ ವೇಗವಾಗಿ ಬಂದ ಲಾರಿ, ಸಂಗೊಳ್ಳಿ ರಾಯಣ್ಣ … Read more

ಬೇಡರ ಹೊಸಳ್ಳಿ ಬಳಿ ಚಲಿಸುತ್ತಿದ್ದ ಬೈಕ್’ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು

crime name image

SHIVAMOGGA LIVE NEWS | SHIMOGA | 20 ಜುಲೈ 2022 ಚಲಿಸುತ್ತಿದ್ದ ಬೈಕ್’ಗೆ (BIKE) ಹಿಂಬದಿಯಿಂದ ಕಾರು (CAR) ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ನಂಜಪ್ಪ ಆಸ್ಪತ್ರೆಗೆ (NANJAPPA HOSPITAL) ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ರುದ್ರಮೂರ್ತಿ ಗಾಯಗೊಂಡಿರುವ ಬೈಕ್ ಸವಾರ. ಹೊಸಳ್ಳಿ ಫಸ್ಟ್ ಕ್ಯಾಂಪ್’ನಲ್ಲಿರುವ ಮನೆಗೆ ಬಂದಿದ್ದ ರುದ್ರಮೂರ್ತಿ, ಬೈಕ್’ನಲ್ಲಿ ಹೊನ್ನಾಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಬೇಡರ ಹೊಸಳ್ಳಿ (BEDARA HOSALLI) ಗ್ರಾಮದ ಬಳಿ ರುದ್ರಮೂರ್ತಿ ಚಲಿಸುತ್ತಿದ್ದ … Read more

ಬೈಕಿಗೆ ಡಿಕ್ಕಿ ಹೊಡೆದು ಕಾರು ಸಹಿತ ಪರಾರಿಯಾದ ಚಾಲಕ

HIVAMOGGA-NEWS- map

SHIVAMOGGA LIVE NEWS | SHIMOGA | 11 ಜೂನ್ 2022 ಅಪಘಾತಪಡಿಸಿ ಸ್ಥಳದಲ್ಲಿ ನಿಲ್ಲದೆ ಕಾರು ಸಹಿತ ಪರಾರಿಯಾದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಬಳಿ ಘಟನೆ ಸಂಭವಿಸಿದೆ. ಹಾರೋಬೆನವಳ್ಳಿ ತಾಂಡಾದ ಹಾಲೇಶ್ ನಾಯ್ಕ್ ಅವರು ರಾತ್ರಿ ತಮ್ಮ ಪಲ್ಸರ್ ಬೈಕಿನಲ್ಲಿ ಶಿವಮೊಗ್ಗದಿಂದ ಮನೆಗೆ ತೆರಳುತ್ತಿದ್ದರು. ಹೊಳೆಬೆನವಳ್ಳಿ ಕುಲುಮೆ ಬಳಿ ಎದುರಿನಿಂದ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾಲೇಶ್ ನಾಯ್ಕ್ ಅವರು ಗಾಯಗೊಂಡಿದ್ದರು. ಸ್ಥಳೀಯರೆ ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ … Read more

ನಡುರಾತ್ರಿ ಮುಸುಕುಧಾರಿಗಳಿಂದ ಶಿವಮೊಗ್ಗದಲ್ಲಿ ದುಷ್ಕೃತ್ಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Car-glass-break-during-night-in-Shimoga-Urgaduru

SHIVAMOGGA LIVE NEWS | CAR ATTACK | 09 ಮೇ 2022 ಕಾರಿನ ಹಿಂಬದಿ ಗ್ಲಾಸ್’ಗೆ ರಾಡ್’ನಿಂದ ಹೊಡೆದಿದ್ದರಿಂದ ಸೂಳೆಬೈಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣಗಿತ್ತು. ಈ ಪ್ರಕರಣ ಮಾಸುವ ಮುನ್ನ ಪಕ್ಕದ ಬಡಾವಣೆಯಲ್ಲಿ ಮೂರು ಕಾರುಗಳ ಗಾಜುಗಳನ್ನು ಒಡೆಯಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಹಾನಿ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೂಳೆಬೈಲು ಪಕ್ಕದ ಬಡಾವಣೆ ಊರುಗಡೂರಿನಲ್ಲಿ ಘಟನೆ ಸಂಭವಿಸಿದೆ. ಮನೆ ಮುಂದೆ ನಿಲ್ಲಿಸಿದ್ದ ಮೂರು ಕಾರುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ನಡುರಾತ್ರಿಯಲ್ಲಿ … Read more

ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಪೊಲೀಸರ ನಿರಂತರ ದಾಳಿ, ಮತ್ತಿನಲ್ಲಿರುವವರ ಮೇಲೆ ಪ್ರಕರಣ ದಾಖಲು ಮಾಡುತ್ತಿರುವುದರಿಂದ ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಕಂಟ್ರೋಲ್’ಗೆ ಬಂದಿದೆ. ಎಲ್ಲೆಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಸಂಖ್ಯೆ ಕಡಿಮೆಯಾಗಿದೆ. ಅಷ್ಟೆ ಅಲ್ಲಾ, ಜಿಲ್ಲೆಗೆ ಗಾಂಜಾ ಸರಬರಾಜು ಪ್ರಮಾಣವು ಕುಸಿತ ಕಂಡಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪ್ರೆಸ್ ಟ್ರಸ್ಟ್’ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು, ಗಾಂಜಾ ಮಾರಾಟ ಮತ್ತು ಸೇವನೆ ಪ್ರಮಾಣದಲ್ಲಿ … Read more

ಸಾಗರದಲ್ಲಿ ಭೀಕರ ಅಪಘಾತದ ಬೆನ್ನಿಗೆ ಸ್ಪೀಡ್ ಬ್ರೇಕರ್’ಗಾಗಿ ಆಗ್ರಹ

201121 ABVP Protest at Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021 ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. … Read more

ಆಯುಧ ಪೂಜೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಮರ್ಡರ್ ಕೇಸ್’ಗೆ ಬಿಗ್ ಟ್ವಿಸ್ಟ್, ಯಾರಿಗೋ ಹಾಕಿದ್ದ ಸ್ಕೆಚ್, ಮತ್ಯಾರನ್ನೋ ಕೊಂದರು

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ಆಯುಧ ಪೂಜೆಯ ರಾತ್ರಿ ಶಿವಮೊಗ್ಗದಲ್ಲಿ ನಡೆದ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಇವರು ಅಮಾಯಕನೊಬ್ಬನನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಯಾರನ್ನೋ ಕೊಲ್ಲಲು ಬಂದವರು ಮತ್ಯಾರನ್ನೋ ಕೊಂದಿರುವುದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ ಅಕ್ಟೋಬರ್ 14ರ ರಾತ್ರಿ ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಸಂತೋಷ್ (30) ಎಂಬಾತನನ್ನು ಬಾಪೂಜಿನಗರಲ್ಲಿ ಹತ್ಯೆ ಮಾಡಲಾಗಿತ್ತು. … Read more

SHIMOGA | ರೌಡಿ ಪರೇಡ್, 170ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ವಾರ್ನಿಂಗ್, ಏನೆಲ್ಲ ಸೂಚನೆ ಕೊಟ್ರು ಎಸ್ಪಿ?

040221 Rowdy Parade In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್‍ನಲ್ಲಿದ್ದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಖಡಕ್ ವಾರ್ನಿಂಗ್ ಕೊಟ್ಟ ಎಸ್‍ಪಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್‍ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.  ಯಾವುದೆ ರೀತಿಯ ರೌಡಿ … Read more