ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ
ಶಿವಮೊಗ್ಗ: ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನ.25 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ಕರೆಂಟ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ … Read more