ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಉಪವಿಭಾಗ -2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 17 ಮತ್ತು 18ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)  ಜೂನ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯ ನಗರ, ಕೆಎಚ್‌ಬಿ … Read more

ಶಿವಮೊಗ್ಗ ಸಿಟಿ ನ್ಯೂಸ್‌ | ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

Shivamogga-City-today-news

SHIMOGA CITY NEWS ಇದನ್ನೂ ಓದಿ » ದಿನ ಭವಿಷ್ಯ | 3 ಜೂನ್‌ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ? ಇದನ್ನೂ ಓದಿ » ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೃತದೇಹ ಪತ್ತೆ ಇದನ್ನೂ ಓದಿ » ದಿನ ಪಂಚಾಂಗ | 3 ಜೂನ್‌ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು? ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 3 ಜೂನ್‌ … Read more

ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

Shivamogga-City-today-news

ಶಿವಮೊಗ್ಗ ಸಿಟಿ ನ್ಯೂಸ್‌ : ಶಿವಮೊಗ್ಗ ನಗರದಲ್ಲಿ (City News) ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ. ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗಕ್ಕೆ ಯಾವುದೇ ಸಂದರ್ಭ NIA ತಂಡ ಎಂಟ್ರಿ, ಮಂಜುನಾಥ್‌ ಮನೆಗೆ ಗಣ್ಯರ ಭೇಟಿ ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ, ತಕ್ಷಣ ಕ್ರಮಕ್ಕೆ ಒತ್ತಾಯ, ದೂರಿನಲ್ಲಿ ಏನೆಲ್ಲ ಇದೆ? ಇದನ್ನೂ ಓದಿ » ಅಡಿಕೆ ಧಾರಣೆ | 28 ಏಪ್ರಿಲ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? ಇದನ್ನೂ ಓದಿ … Read more

ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Shivamogga-City-today-news

SHIVAMOGGA LIVE NEWS, 30 JANUARY 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (city) ಇವತ್ತು ಏನೆಲ್ಲ ಆಯ್ತು? ಫಟಾಫಟ್‌ ಅಪ್‌ಡೇಟ್‌ ಇಲ್ಲಿದೆ. ಇದನ್ನೂ ಓದಿ » ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

ಶಿವಮೊಗ್ಗ ಸಿಟಿಯಲ್ಲಿ ಮತ್ತೆ ಎರಡು ಇಂದಿರಾ ಕ್ಯಾಂಟೀನ್‌, ಎಲ್ಲೆಲ್ಲಿ? ಯಾವಾಗ ಶುರುವಾಗುತ್ತೆ?

indira-Canteen-at-vidyanagara-in-Shimoga-city1.

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ನಗರದಲ್ಲಿ ಮತ್ತೆರಡು ಇಂದಿರಾ ಕ್ಯಾಂಟೀನ್‌ (Indira Canteen) ಸ್ಥಾಪನೆಯಾಗುತ್ತಿವೆ. ಈಗಾಗಲೇ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕೆಲವೆ ದಿನದಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಇಂದಿರಾ ಕ್ಯಾಂಟೀನ್‌ಗಳ ಸಂಖ್ಯೆ ಆರಕ್ಕೆ ಏರಿಕೆಯಾಗಲಿದೆ. ಎಲ್ಲೆಲ್ಲಿ ಸ್ಥಾಪನೆಯಾಗುತ್ತಿದೆ ಕ್ಯಾಂಟೀನ್?‌ ಶಿವಮೊಗ್ಗದ ವಿದ್ಯಾನಗರ ಮತ್ತು ನೇತಾಜಿ ವೃತ್ತದಲ್ಲಿ ಮಹಾನಗರ ಪಾಲಿಕೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ ಕ್ಯಾಂಟೀನ್‌ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತದ … Read more

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

Shivamogga-City-today-news

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ನಗರದಲ್ಲಿ (city) ಇಡೀ ದಿನ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿಗಳು ಇದನ್ನೂ ಓದಿ » ಶಿವಮೊಗ್ಗ ನಂದನ್‌, ಶಶಿಧರ್‌ಗೆ ನುಡಿ ನಮನ, ಇಬ್ಬರ ಹೆಸರಿನಲ್ಲಿ ಸಸಿ ನೆಟ್ಟು ಗೌರವ

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌

SHIMOGA-NEWS-FATAFAT.webp

SHIVAMOGGA LIVE NEWS | 17 DECEMBER 2024 ಫಟಾಫಟ್‌ ಸುದ್ದಿ : ಶಿವಮೊಗ್ಗ ನಗರದಲ್ಲಿ (City) ಏನೇನಾಯ್ತು? ಇಲ್ಲಿದೆ ಎಲ್ಲ ಸುದ್ದಿಗಳ ಫಟಾಫಟ್‌ ಮಾಹಿತಿ. ಇದನ್ನೂ ಓದಿ » ಇನ್ನು ಮೂರು ತಿಂಗಳು ಜೋಗ ಜಲಪಾತಕ್ಕೆ ಪ್ರವೇಶ ನಿಷೇಧ

ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

Complete-Shivamogga City News

SHIVAMOGGA LIVE CITY NEWS, 5 DECEMBER 2024 ಶಿವಮೊಗ್ಗ : ಇಡೀ ದಿನ ನಗರದಲ್ಲಿ ಏನೇನಾಯ್ತು. ಇಲ್ಲಿದೆ ಫಟಾಫಟ್‌ ನ್ಯೂಸ್‌ ಅಪ್‌ಡೇಟ್‌. Shimoga City news

ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್‌ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?

locking-tiles-in-shimoga-smart-city-near-nanjappa-hospital.

CITY NEWS, 8 SEPTEMBER 2024 : ಸಾವಿರ ಕೋಟಿಯ ಸ್ಮಾರ್ಟ್‌ ಸಿಟಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಶಿವಮೊಗ್ಗದ ನಾಗರಿಕರಿಗೆ ಹೊಸ ಸಮಸ್ಯೆಗಳು ಶುರುವಾಗಿವೆ. ನಗರದಾದ್ಯಂತ ಅಳವಡಿಸಿರುವ ಲಾಕಿಂಗ್‌ ಟೈಲ್ಸ್‌ಗಳು (Locking Tiles) ಜನರ ಸುಗಮ ಸಂಚಾರಕ್ಕೆ ಬ್ರೇಕ್‌ ಹಾಕುತ್ತಿವೆ. ನಮ್ಮೂರು ಸ್ಮಾರ್ಟ್‌ ಸಿಟಿ ಆಗುವ ಮೊದಲೇ ಚೆನ್ನಾಗಿತ್ತು ಎಂದು ಜನರ ಗೊಣಗುವಂತಾಗಿದೆ. ನೆಮ್ಮದಿಯ ಒಡಾಟಕ್ಕೆ ‘ಲಾಕ್‌ʼ ಸ್ಮಾರ್ಟ್‌ ಸಿಟಿ ಯೋಜನೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ರಸ್ತೆಯ ಎರಡು ಬದಿ ಮತ್ತು ಫುಟ್‌ ಪಾತ್‌ಗಳಲ್ಲಿ ಲಾಕಿಂಗ್‌ ಟೈಲ್ಸ್‌ ಹಾಕಲಾಗಿದೆ. ಇದರಿಂದ … Read more

ಸವಾರನ ಸಹಿತ ಸ್ಮಾರ್ಟ್ ಸಿಟಿ ಗುಂಡಿಗೆ ಬಿತ್ತು ಬೈಕ್, ಕಾರಿಗೂ ಕಂಟಕವಾಯ್ತು ಕಾಮಗಾರಿ, ಜೀವ ಭಯದಲ್ಲಿ ಓಡಾಡ್ತಿದ್ದಾರೆ ಜನ

170721 Bike Falls to Smart City Pot Holes 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 17 ಜುಲೈ 2021 ಸ್ಮಾರ್ಟ್ ಸಿಟಿ ಗುಂಡಿಗಳು ಶಿವಮೊಗ್ಗದ ನಾಗರಿಕರ ಪಾಲಿಗೆ ಯಮ ಸ್ವರೂಪಿಯಾಗಿ ಕಾಡುತ್ತಿವೆ. ಎಲ್ಲೆಂದರಲ್ಲಿ ಗುಂಡಿ ತೆಗೆದಿರುವುದರಿಂದ ಜೀವ ಭಯದಲ್ಲೆ ಜನ ರಸ್ತೆಗಿಳಿಯುವಂತಾಗಿದೆ. ಭಾರಿ ಮಳೆಯ ನಡುವೆ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ನಾಗರಿಕರ ವಿರೋಧ ವ್ಯಕ್ತವಾಗಿದೆ. ಈ ನಡುವೆ ರಸ್ತೆಗಳಲ್ಲಿ ಗುಂಡಿಗಳನ್ನು ತೋಡಿರುವುದು ವಾಹನ ಸವಾರರಿಗೆ ಕಂಟವಾಗಿದೆ. ಗುಂಡಿಗೆ ಬಿದ್ದ ಬೈಕು ಕುವೆಂಪು ರಸ್ತೆಯಲ್ಲಿ ಗುಂಡಿಗಳನ್ನು ತೋಡಿ, ಹಾಗೆ ಬಿಡಲಾಗಿದೆ. ಶುಕ್ರವಾರ … Read more