ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿದವನು ಒಬ್ಬನಲ್ಲ, ಘಟನೆಗೇನು ಕಾರಣ?

Cloath-Shops-closed-in-Gandhi-Bazaar

SHIVAMOGGA LIVE NEWS | SHIMOGA | 9 ಜೂನ್ 2022 ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರಿಗೆ ಚಾಕು ಇರಿತ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆ ವೈಷಮ್ಯವೆ ಘಟನೆಗೆ ಕಾರಣ ಎಂದು ಮೆಲ್ನೋಟಕ್ಕೆ ತಿಳಿದು ಬಂದಿದೆ. (ASSAULT) ಚೋರ್ ಬಜಾರ್’ನಲ್ಲಿ ಬಟ್ಟೆ ವ್ಯಾಪಾರಿ ಸೆಂದಿಲ್ ಕುಮಾರ್ (43) ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿತ್ತು. ಎದೆ ಭಾಗ, ಕಿಬ್ಬೊಟ್ಟೆ, ಎಡ ತೊಡೆಗೆ ಮಾರಕಾಸ್ತ್ರಗಳಿಂದ ಇರಿಯಲಾಗಿತ್ತು. ಕೂಡಲೆ ಸೆಂದಿಲ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. … Read more

ಶಿವಮೊಗ್ಗ, ಸಾಗರ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್, ಇನ್ಮುಂದೆ ಎಚ್ಚರ ತಪ್ಪಿದರೆ ದಂಡ ಫಿಕ್ಸ್, ಯಾಕೆ?

Railway Shivamogga Board 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021 ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಲು ರೈಲ್ವೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ನಿಲ್ದಾಣದೊಳಗೆ ಮತ್ತು ರೈಲಿನಲ್ಲಿ ಪ್ಲಾಸ್ಟಿಕ್ ಕೊಂಡೊಯ್ಯುವವರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ಪ್ಲಾಸ್ಟಿಕ್ ಬದಲು ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಗಿದೆ. ಪ್ಲಾಸ್ಟಿಕ್ ಕವರ್ , ಬ್ಯಾನರ್, ಶೀಟ್, ಪ್ಲಾಸ್ಟಿಕ್ ಧ್ವಜ, ಕಪ್, ಪ್ಲೇಟ್, ಸ್ಪೂನ್, ಥರ್ಮಕೋಲ್ ಸೇರಿದಂತೆ ಪ್ಲಾಸ್ಟಿಕ್‍ನಿಂದ ತಯಾರಿಸಿರುವ ವಸ್ತುಗಳನ್ನು ರೈಲು ನಿಲ್ದಾಣದ ಒಳಗೆ ಬಿಡದಿರಲು ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಜಾಗೃತಿ … Read more