ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ, ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಕ್ಯಾಂಪಸ್ ಒಳಗೆ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿದೆ. ಇವತ್ತು ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಲ್ಲದೆ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಖೇಲೋ ಇಂಡಿಯಾ ಯೋಜನೆ ಅಡಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಹ್ಯಾದ್ರಿ ಕಾಲೇಜು … Read more