COLLEGE NEWS | ಗಣರಾಜ್ಯೋತ್ಸವ ಪರೇಡ್, ಪ್ರಧಾನಿ ನಿವಾಸದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಗೆ ಸನ್ಮಾನ

080221 ATNCC College Student NSS Programme 1

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021 ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಎಟಿಎನ್‍ಸಿ ಕಾಲೇಜು ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್‍ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಅನ್ನಪೂರ್ಣ ಕಾಮತ್ ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವತಿಯಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದರು. ಪ್ರತಿ ಭಾರಿ 160 ವಿದ್ಯಾರ್ಥಿಗಳು ಪರೇಡ್‍ನಲ್ಲಿ ಭಾಗವಹಿಸುತ್ತಿದ್ದರು. ಕೋವಿಡ್ ಕಾರಣದಿಂದಾಗಿ ಈ ಭಾರಿ 80 ವಿದ್ಯಾರ್ಥಿಗಳು ಮಾತ್ರ ಪಾಲ್ಗೊಂಡಿದ್ದರು. 30 ವರ್ಷದ ಬಳಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ … Read more

ನವೆಂಬರ್ 29 – ಶಿವಮೊಗ್ಗದಲ್ಲಿದ್ದರು ಧರ್ಮೇಗೌಡ, ಡಿಸೆಂಬರ್ 29 – ಶಿವಮೊಗ್ಗದಲ್ಲಿದ್ದಾರೆ ಧರ್ಮೇಗೌಡ

301120 CM Yedyurappa visit Sahyadri College 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ವಿಧಾನ ಪರಿಷತ್ ಉಪ ಸಭಾಪತಿ ಎಸ್‍.ಎಲ್.ಧರ್ಮೇಗೌಡ ಅವರಿಗೆ ಶಿವಮೊಗ್ಗದ ಜೊತೆಗೆ ಉತ್ತಮ ನಂಟಿತ್ತು. ಪಕ್ಕದ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದರಿಂದ, ಶಿವಮೊಗ್ಗದ ಜೊತೆ, ಶಿವಮೊಗ್ಗದವರ ಜೊತೆಗೆ ಒಳ್ಳೆಯ ಬಾಂಧವ್ಯ ಇತ್ತು. ಶಿವಮೊಗ್ಗದಲ್ಲೂ ಅಭಿಮಾನಿಗಳು, ಹಿತೈಷಿಗಳು ಧರ್ಮೇಗೌಡ ಅವರಿಗೆ ಶಿವಮೊಗ್ಗದಲ್ಲಿ ಹಿತೈಷಿಗಳಿದ್ದಾರೆ, ಅಭಿಮಾನಿಗಳು ಇದ್ದಾರೆ. ಇವತ್ತು ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು … Read more

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 DECEMBER 2020 ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಲಲಿತಾ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಿಮ್ಸ್ ಕಾಲೇಜಿನಲ್ಲಿ ಲಲಿತಾ ಎಂಬಿಬಿಎಸ್ ಓದುತ್ತಿದ್ದಳು. ಕಳೆದ ರಾತ್ರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇವತ್ತು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಲಲಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Read more

ಸಹ್ಯಾದ್ರಿ ಕಾಲೇಜು ಕಟ್ಟಡಗಳು, ಗೇಟ್‌ಗೆ ಸಿಎಂ ಚಾಲನೆ, ಕುವೆಂಪು ವಿವಿಗೆ ಒಂದು ಕೋಟಿ ಅನುದಾನ ಬಿಡುಗಡೆ

301120 CM Yedyurappa visit Sahyadri College 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 30 NOVEMBER 2020 ಕುವೆಂಪು ವಿಶ್ವವಿದ್ಯಾಲಯದ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಉಳಿದ ಕಾಮಗಾರಿಗಳಿಗೆ ಬಜೆಟ್‍ನಲ್ಲಿ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಕಾಲೇಜು ವಿಸ್ತರಣಾ ಕಟ್ಟಡ, ಕಲಾ ಕಾಲೇಜು ಪ್ರವೇಶದ್ವಾರ, ವಿದ್ಯಾರ್ಥಿ ಹಾಸ್ಟೆಲ್ ವಿಸ್ತರಣಾ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಮಲೆನಾಡಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ನಾಡಿಗೆ ಹಲವರನ್ನು … Read more

ಸಹ್ಯಾದ್ರಿ ಕಾಲೇಜಿನ ವಿವಿಧ ಕಾಮಗಾರಿ ಉದ್ಘಾಟನೆಗೆ ಸಿಎಂ ಯಡಿಯೂರಪ್ಪ

271120 Kuvempu University VC Veerabhadrappa Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 NOVEMBER 2020 ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ನವೆಂಬರ್ 29ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೀರಭದ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ.ವೀರಭದ್ರಪ್ಪ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ಪ್ರವೇಶ ದ್ವಾರ ಮತ್ತು ಬಾಯ್ಸ್ ಹಾಸ್ಟೆಲ್ ವಿಸ್ತರಣಾ ಕಟ್ಟಡವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ ಎಂದರು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆ ದಿನ ಬೆಳಗ್ಗೆ 11 ಗಂಟೆಗೆ … Read more

ಶಿವಮೊಗ್ಗದಲ್ಲಿ ಪದವಿ ಕಾಲೇಜುಗಳು ಆರಂಭ, ಹೇಗಿತ್ತು ಮೊದಲ ದಿನದ ರೆಸ್ಪಾನ್ಸ್?

171120 College Starts in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಎಂಟು ತಿಂಗಳ ಬಳಿಕ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗಿವೆ. ಹಾಗಾಗಿ ಕೋವಿಡ್ ಲಾಕ್‍ಡೌನ್ ಬಳಿಕ ಶಿವಮೊಗ್ಗದ ಎಲ್ಲಾ ಪದವಿ ಕಾಲೇಜುಗಳ ಆವರಣದಲ್ಲಿ, ಇದೆ ಮೊದಲ ದಿನ ವಿದ್ಯಾರ್ಥಿಗಳು ಕಾಣಿಸಿಕೊಂಡರು. ಈ ನಡುವೆ ಕುವೆಂಪು ವಿಶ್ವವಿದ್ಯಾಲಯ ಸರಿಯಾದ ಮಾರ್ಗಸೂಚಿ ಪ್ರಕಟಿಸದೆ ಇರುವುದರಿಂದ ಮೊದಲ ದಿನ ಸಾಲು ಸಾಲು ಗೊಂದಲಗಳು ಉಂಟಾದವು. ಹೇಗಿತ್ತು ಮೊದಲ ದಿನ? ಕರೋನ ಆತಂಕದ ಹಿನ್ನೆಲೆ ಜಿಲ್ಲೆಯಾದ್ಯಂತ ಎಲ್ಲಾ ಪದವಿ ಕಾಲೇಜುಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. … Read more

ಬೈಕ್, ಪಿಕಪ್ ಡಿಕ್ಕಿ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲರು ಸಾವು

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 14 NOVEMBER 2020 ಬೈಕ್ ಮತ್ತು ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ತೀರ್ಥಹಳ್ಳಿಯ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಟಿ.ರಾಮಪ್ಪ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಡಾ. ಬಿ.ಟಿ.ರಾಮಪ್ಪ ಅವರು ಬೈಕ್‍ನಲ್ಲಿ ಬಿದರಗೋಡಿನಲ್ಲಿರುವ ತಮ್ಮ ಜಮೀನಿಗೆ ತೆರಳುತ್ತಿದ್ದರು. ನಾಲೂರು ಸಮೀಪ ಕೊಳಿಗೆ ತಿರುವಿನ ಬಳಿ ಎದುರಿನಿಂದ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನ ಉಡುಪಿ ಕಡೆಗೆ ತೆರಳುತ್ತಿತ್ತು. ತೀವ್ರ ಪೆಟ್ಟು, ರಕ್ತಸ್ರಾವ, … Read more

ಶಿವಮೊಗ್ಗದಲ್ಲಿ ಸಡಗರದ ಸಂಕ್ರಾಂತಿ, ಎಳ್ಳು ಬೆಲ್ಲ ಹಂಚಿದ ವಿದ್ಯಾರ್ಥಿನಿಯರು, ಸುಗ್ಗಿ ಹಬ್ಬಕ್ಕೆ ಡಾನ್ಸ್ ಮಾಡಿ ಸಂಭ್ರಮ

ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020 ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಶಿ ಪೂಜೆ ಸಲ್ಲಿಸಿ, ಹಬ್ಬ ಆಚರಿಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ತೊಟ್ಟು ಬಂದಿದ್ದರು. ಕಾಲೇಜು ಆವರಣದಲ್ಲಿ ಸಂಕ್ರಾಂತಿ ಆಚಾರಣೆಗಾಗಿ ರಂಗೋಲಿ ಹಾಕಲಾಗಿತ್ತು. ನವಧಾನ್ಯಗಳ ರಾಶಿ ಹಾಕಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಸಹ್ಯಾದ್ರಿ ಕಾಲೇಜು ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ದೂರದರ್ಶನ, ಆಕಾಶವಾಣಿಯ ನಿರೂಪಕಿ … Read more

ಮಿಂಚಿನ ನೋಂದಣಿ ಜಾಗೃತಿಗೆ ಕಸ್ತೂರಬಾ ಕಾಲೇಜು ವಿದ್ಯಾರ್ಥಿನಿಯರ ಜಾಥಾ, ಗೋಪಿ ಸರ್ಕಲ್’ನಲ್ಲಿ ಪ್ರತಿಜ್ಞಾವಿಧಿ

ಶಿವಮೊಗ್ಗ ಲೈವ್.ಕಾಂ | SHIMOGA | 10 ಜನವರಿ 2020 18 ವರ್ಷ ಪೂರ್ಣಗೊಂಡ ಯುವ ಮತದಾರರಿಗೆ ಮಿಂಚಿನ ನೋಂದಣಿ ಕಾರ್ಯಕ್ರಮ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾಗೃತಿ ಜಾಥ ನಡೆಸಲಾಯಿತು. ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಆಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ, ಇವತ್ತು ಜಾಗೃತಿ ಜಾಥಾ ನಡೆಸಲಾಯಿತು. ಕಸ್ತೂರಬಾ ಕಾಲೇಜಿನಿಂದ ಆರಂಭಗೊಂಡ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕಾಲೇಜಿನ ಬಳಿ ಕೊನೆಗೊಂಡಿತು. … Read more

ಮೂರು ದಿನದ ಅದ್ಧೂರಿ ಸಹ್ಯಾದ್ರಿ ಉತ್ಸವಕ್ಕೆ ಟಗರು ಹೀರೋಯಿನ್ ಚಾಲನೆ, ಹೇಗಿತ್ತು ಗೊತ್ತಾ ಮೆರವಣಿಗೆಯ ವೈಭವ?

ಶಿವಮೊಗ್ಗ ಲೈವ್.ಕಾಂ | SHIMOGA | 4 ಅಕ್ಟೋಬರ್ 2019 ಕುವೆಂಪು ವಿಶ್ವವಿದ್ಯಾಲಯದ ಮೂರು ದಿನದ ಸಹ್ಯಾದ್ರಿ ಉತ್ಸವಕ್ಕೆ ಟಗರು ಸಿನಿಮಾ ಹೀರೋಯಿನ್ ಮಾನ್ವಿತಾ ಹರೀಶ್ ಉದ್ಘಾಟನೆ ಮಾಡಿದರು. ಬಳಿಕ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಶಂಕರಘಟ್ಟ ಮುಖ್ಯರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಕಲಾತಂಡಗಳು ಮೆರವಣಿಗೆ ನಡೆಸಿದವು. ಮೆರವಣಿಗೆ ಹೇಗಿತ್ತು? ವಿದ್ಯಾರ್ಥಿಗಳು ಏನೆಲ್ಲ ಕಲೆ ಪ್ರದರ್ಶಿಸಿದರು? ಫೋಟೊ ಆಲ್ಬಂ ಇಲ್ಲಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ … Read more