ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

student-falls-down-in-private-college-in-Shimoga.

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು (Student) ದಿಢೀರ್‌ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ. ಕೂಡಲೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ. (ಮನವಿ … Read more

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎರಡು ದಿನ ವಿಚಾರಣ ಸಂಕಿರಣ, ಯಾರೆಲ್ಲ ಭಾಗವಹಿಸ್ತಿದ್ದಾರೆ?

JNNCE-College-principal-Dr-Y-Vijaykumar.

SHIVAMOGGA LIVE NEWS, 11 DECEMBER 2024 ಶಿವಮೊಗ್ಗ : ಜವಾಹರಲಾಲ್ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್ ಕಾಲೇಜಿನಲ್ಲಿ (JNNCE) ಡಿ.13 ಮತ್ತು 14 ರಂದು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಸಂಶೋಧಕರು ಮತ್ತು ಸಂಶೋಧನಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ » ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಎನ್‌ಎನ್ ಕಾಲೇಜು ಪ್ರಾಂಶುಪಾಲ ಡಾ. … Read more

ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS, 7 DECEMBER 2024 ಉದ್ಯೋಗ ಸುದ್ದಿ : ಶ್ರೀ ಹೆಬ್ಬೂರು ಚಾರಿಟೇಬಲ್‌ ಟ್ರಸ್ಟ್‌ನ ಭದ್ರಾವತಿ ಹಳೇನಗರದ ಡಿ.ಕೆ.ಶಿವಕುಮಾರ್‌ ಬಿ.ಇಡಿ ಕಾಲೇಜಿಗೆ ಬೋಧಕ, ಬೋಧಕೇತರ ಹುದ್ದೆಗಳ (Post) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹುದ್ದೆಗಳಿವೆ? ಪ್ರಾಂಶುಪಾಲ : ಎಂ.ಎ/ಎಂ.ಎಸ್ಸಿ ಮತ್ತು ಎಂ.ಇಡಿ, ಪಿಹೆಚ್‌ಡಿ – ಬಿ.ಇಡಿ ಕಾಲೇಜಿನಿಲ್ಲಿ ಕನಿಷ್ಠ 8 ವರ್ಷ ಅನುಭವ. ಸೋಷಿಯಲ್‌ ಸೈನ್ಸ್‌ – 1, ಮ್ಯಾಥಮೆಟಿಕ್ಸ್‌ – 1, ಇಂಗ್ಲೀಷ್‌ – 1, ಕೆಮಿಸ್ಟ್ರಿ – 1, ಬಯೋಲಜಿ – … Read more

ಶಿವಮೊಗ್ಗ ATNC ಕಾಲೇಜಿನಿಂದ ಆಚಾರ್ಯ ಕನ್ನಡ ಉತ್ಸವ

ATNC-College-Acharya-Kannad-habba-in-Kuvempu-rangamandira

SHIMOGA NEWS, 20 NOVEMBER 2024 : ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್‌.ಎನ್.ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ಸರ್ಕಾರ, … Read more

ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

amskurtotsava-in-Shimoga-pace-college.

SHIMOGA, 31 AUGUST 2024 : ನಗರದ ಪೇಸ್‌ ಪಿಯು ಕಾಲೇಜಿನಲ್ಲಿ ಸಂಸ್ಕೃತದಲ್ಲಿ ವಿಜ್ಞಾನ  (Sanskrit) ವಿಷಯದ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ಅಡಕವಾಗಿವ ವೈಜ್ಞಾನಿಕ ವಿಷಯಗಳನ್ನು ಪ್ರಸ್ತಾಪಿಸಿದರು. ವೇದಗಣಿತ, ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಆಯುರ್ವೇದ ವಿಜ್ಞಾನದ ಸಂಗತಿಗಳನ್ನು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು. ಅಲ್ಲದೆ ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಿತವಾದ ಅಂಶಗಳನ್ನು ತಿಳಿಸಿದರು. ದ್ವಿತೀಯ ಪಿ.ಯು ವಿದ್ಯಾರ್ಥಿಗಳಾದ ನಂದನ್ ಕೌಡಿಕಿ, ನಚಿಕೇತ್, ಸನಕ ಕೆ. ಎಂ, ಅಭಿನವ್ ಶರ್ಮಾ, ಚನ್ನರಾಜ್, ಶ್ರಿಯಾ, ಅಮೃತ … Read more

ಸಹ್ಯಾದ್ರಿ ಕಾಲೇಜು ಹಿಂಭಾಗ ಪೊಲೀಸರ ದಾಳಿ, ಭದ್ರಾವತಿಯ ನಾಲ್ವರು ಅರೆಸ್ಟ್‌

Police-Raid-and-Arrest-youths-near-sahyadri-college

SHIVAMOGGA LIVE NEWS | 17 JUNE 2024 SHIMOGA : ಖಚಿತ ಮಾಹಿತಿ ಮೇರೆಗೆ ಸಹ್ಯಾದ್ರಿ ಕಾಲೇಜು ಹಿಂಭಾಗ ಮತ್ತೂರು ರಸ್ತೆಯಲ್ಲಿ ದಾಳಿ (Raid) ನಡೆಸಿದ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 1.35 ಲಕ್ಷ ರೂ. ಮೌಲ್ಯದ 1 ಕೆಜಿ 65 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಸಿಇಎನ್‌ ಠಾಣೆ ಪೊಲೀಸರು ದಾಳಿ ನಡೆಸಿ ಭದ್ರಾವತಿಯ ತಡಸ ಗ್ರಾಮದ ಸೈಯದ್ ಸಲೇಹ (28) ಅನ್ವರ್‌ ಕಾಲೋನಿಯ ಮಹಮದ್ … Read more

ATNCCಯಲ್ಲಿ ಮ್ಯಾನೇಜ್‌ಮೆಂಟ್‌ ಫೆಸ್ಟ್‌, ಲೋಗೋ ಬಿಡುಗಡೆ ವೇಳೆ ವಿದ್ಯಾರ್ಥಿಗಳ ಫ್ಲ್ಯಾಶ್‌ ಮಾಬ್‌ ಡ್ಯಾನ್ಸ್‌

ATNCC-Acharya-Advitiya-in-Shimoga

SHIVAMOGGA LIVE NEWS | 9 MAY 2024 SHIMOGA : ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ರಂದು ಆಚಾರ್ಯ ಅದ್ವಿತೀಯ 2K24 ಕಲ್ಚರಲ್‌ ಮತ್ತು ಮ್ಯಾನೇಜ್‌ಮೆಂಟ್‌ ಫೆಸ್ಟ್‌ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಮತಾ.ಪಿ.ಆರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಮತಾ, ವಿದ್ಯಾರ್ಥಿಗಳಿಗೆ 10 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೆಸ್ಟ್‌ ಮ್ಯಾನೇಜರ್‌, ಮಾರ್ಕೆಟಿಂಗ್‌, ಹೆಚ್‌ಅರ್‌ಎಂ, ಫೈನಾನ್ಸ್‌, ಸಿಂಗಿಂಗ್‌, … Read more

ಶಿವಮೊಗ್ಗ ಚುನಾವಣೆ, ಸ್ಟ್ರಾಂಗ್‌ ರೂಂ ಸೇರಿದ ಮತ ಯಂತ್ರ, ಎಲ್ಲಿದೆ ಸ್ಟ್ರಾಂಗ್‌ ರೂಂ? ಹೇಗಿದೆ ವ್ಯವಸ್ಥೆ?

EVM-taken-to-de-mustering-centers-in-Shimoga

SHIVAMOGGA LIVE NEWS | 8 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಮತಯಂತ್ರಗಳು ಸ್ಟ್ರಾಂಗ್‌ ರೂಂ ಸೇರಿವೆ. ಜೂನ್‌ 4ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸ್ಟ್ರಾಂಗ್‌ ರೂಂನಲ್ಲಿ ಮತಯಂತ್ರಗಳು ಮತದಾನ ಪೂರ್ಣಗೊಳ್ಳುತ್ತಿದ್ದಂತೆ ಮತಯಂತ್ರಗಳನ್ನು ಆಯಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಿದ್ದ ಮಸ್ಟರಿಂಗ್‌ ಕೇಂದ್ರಗಳಿಗೆ ಮರಳಿ ತರಲಾಯಿತು. ಅಲ್ಲಿ ಡಿಮಸ್ಟರಿಂಗ್‌ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್‌ ರೂಂಗೆ ತರಲಾಗಿದೆ. ಬೆಳಗಿನ ಜಾವದವರೆಗೂ ಸ್ಟ್ರಾಂಗ್‌ ರೂಂನಲ್ಲಿ ಮತಯಂತ್ರಗಳನ್ನು … Read more

ಶಿವಮೊಗ್ಗದ ಜೆಎನ್‌ಎನ್‌ ಕಾಲೇಜಿನಲ್ಲಿ ಟೆಕ್‌ ಜೋನ್‌ 2024

ech-Zone-2024-in-JNNCE-college-shimoga

SHIVAMOGGA LIVE NEWS | 3 MAY 2024 SHIMOGA : ನಾವೀನ್ಯತೆ ಇಡೀ ಜಗತ್ತನ್ನು ಸಮರ್ಥನೀಯವಾಗಿ ಮುನ್ನಡೆಸಲಿದ್ದು ಉಜ್ವಲ ಮತ್ತು ಸಮರ್ಥನೀಯ ಭವಿಷ್ಯ ನಿರ್ಮಾಣ ಮಾಡಲಿದೆ ಎಂದು ಶಾಂತಲಾ ಸ್ಪೇರೊಕ್ಯಾಸ್ಟ್ ಸಂಸ್ಥೆಯ ಉಪಾಧ್ಯಕ್ಷರಾದ ಡಿ.ಎಸ್.ಚಂದ್ರಶೇಖರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ ಇಂಜಿನಿಯರಿಂಗ್ ಕಾಲೇಜುಗಳ ವಿವಿಧ ತಾಂತ್ರಿಕ ಸ್ಪರ್ಧಾ ಕಾರ್ಯಕ್ರಮ ‘ಟೆಕ್ ಜೋನ್ – 2024’ ಉದ್ಘಾಟಿಸಿ ಮಾತನಾಡಿದರು. ನಾವೀನ್ಯತೆ ಎಂಬುದು ಕಾಲೇಜು ಪದವಿಗಿಂತ ಭಿನ್ನವಾಗಿದೆ. ನಮ್ಮ ಆಲೋಚನೆಗಳು … Read more

ಶಿವಮೊಗ್ಗದಲ್ಲಿ ಪರೀಕ್ಷಾ ಕೊಠಡಿಯಿಂದ ಹೊರ ಬಂದು ಬ್ಯಾಗ್‌ಗೆ ಕೈ ಹಾಕಿದ ವಿದ್ಯಾರ್ಥಿನಿಗೆ ಕಾದಿತ್ತು ಆಘಾತ

Doddapete-Police-Station.

SHIVAMOGGA LIVE NEWS | 1 MAY 2024 SHIMOGA : ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯ ಚಿನ್ನ ಸರ ಕಳ್ಳತನವಾಗಿದೆ. ಕಸ್ತೂರ ಬಾ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಶಿಕಾರಿಪುರ ತಾಲೂಕು ತಾಳಗುಂದದ ಸಿಂಚನಾ ಬ್ಯಾಗಿನಲ್ಲಿಟ್ಟಿದ್ದ ಚಿನ್ನದ ಸರ ನಾಪತ್ತೆಯಾಗಿದೆ. ಅಂದಾಜು 44 ಸಾವಿರ ರೂ. ಮೌಲ್ಯದ  10 ಗ್ರಾಂ ತೂಕದ ಸರ ಕಳುವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.18 ಮತ್ತು 19ರಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ಸಿಂಚನಾ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದಳು. … Read more