ಶಿವಮೊಗ್ಗದ ATNC ಸಂಜೆ ಕಾಲೇಜು ಬಿ.ಕಾಂ ಪ್ರವೇಶಾತಿಗೆ ಅವಧಿ ವಿಸ್ತರಣೆ

Atncc-college-shimoga

SHIMOGA | ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ (ATNCC) ಸಂಜೆ ಕಾಲೇಜಿನಲ್ಲಿ (EVENING COLLEGE)  ಬಿ.ಕಾಂ ಪದವಿ ಪ್ರವೇಶಾತಿಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅ.20ರವರೆಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಮಾಡುತ್ತಲೆ (EVENING COLLEGE) ಬಿ.ಕಾಂ ಪದವಿ ಪಡೆಯಲು ಅವಕಾಶವಿದೆ. ಸಂಜೆ ವೇಳೆ ತರಗತಿಗಳು ನಡೆಯಲಿದೆ. ಆಸಕ್ತರು ಕೂಡಲೆ 94800 23207 ಮೊಬೈಲ್ ನಂಬರ್ ಸಂಪರ್ಕಿಸಬಹುದು. ಸಂಜೆ 05:30 ರಿಂದ 08:30 ರವರೆಗೆ ಕಾಲೇಜಿನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಕ್ಲಿಕ್ ಮಾಡಿ ಇದನ್ನೂ … Read more

ಶಿವಮೊಗ್ಗ, ಭದ್ರಾವತಿ ಸಿಟಿಯಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ಸೂಚನೆ

Shimoga Dc Dr.selvamani

ಶಿವಮೊಗ್ಗ| ಶಿವಮೊಗ್ಗ, ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ನೀಡಿದ್ದಾರೆ. ಬುಧವಾರದಿಂದ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಎಂದಿನಂತೆ ಆರಂಭವಾಗಲಿದೆ. ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಅವರು ಆದೇಶ ನೀಡಿದ್ದಾರೆ. ಸಾವರ್ಕರ್ ಭಾವಚಿತ್ರ ವಿವಾದ ಸಂಬಂಧ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಒಂದು ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆ.17ರಂದು ಶಾಲೆ, ಕಾಲೇಜುಗಳು ಎಂದಿನಂತೆ ತರಗತಿಗಳು ಆರಂಭವಾಗಲಿದೆ. ಇದನ್ನೂ … Read more

ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಕೆ ತೋಟಕ್ಕೆ ಹಾರಿದ ಕಾರು, ಓರ್ವ ಸಾವು

Car-Accident-Near-Muduba

SHIVAMOGGA LIVE NEWS | THIRTHAHALLI | 3 ಜುಲೈ 2022 ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ತಗ್ಗಿನಲ್ಲಿದ್ದ ತೋಟಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಮುಡುಬ ಬಳಿ ಘಟನೆ ಸಂಭವಿಸಿದೆ. ತರೀಕೆರೆಯ ಸಂಪತ್ ಕುಮಾರ್ (42) ಎಂಬುವವರು ಮೃತರಾಗಿದ್ದಾರೆ. ಹೇಗಾಯ್ತು ಅಪಘಾತ? ಸಂಪತ್ ಕುಮಾರ್ ಅವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು, ಮುಡುಬ ಬಳಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕ ತಗ್ಗಿನಲ್ಲಿದ್ದ ತೋಟಕ್ಕೆ ನುಗ್ಗಿದೆ. ಘಟನೆಯಲ್ಲಿ ಸಂಪತ್ ಕುಮಾರ್ … Read more

ಹೈಟೆಕ್ ಗೇಟಿಗೆ ಅಡ್ಡಿ ಅಂತಾ ನೆರಳು ನೀಡುತ್ತಿದ್ದ ಮರಗಳನ್ನೇ ಕತ್ತರಿಸಿ ಬಿಸಾಕಿದರು

Tree Cut in Front of Sahyadri College

SHIVAMOGGA LIVE NEWS | SHIMOGA | 28 ಜೂನ್ 2022 ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಐದು ಮರಗಳನ್ನು ಕಡಿತಲೆ ಮಾಡಲಾಗಿದೆ (TREE CUTTING). ಗೇಟಿಗೆ ಅಡ್ಡಲಾಗಿದೆ ಎಂಬ ಏಕೈಕ ಕಾರಣಕ್ಕೆ ಮರಗಳನ್ನು ಕತ್ತರಿಸಲಾಗಿದೆ. ವಿದ್ಯಾನಗರದ ಕಡೆಗಿರುವ ಸಹ್ಯಾದ್ರಿ ಕಾಲೇಜು ಗೇಟ್ ಮುಂಭಾಗದ ಮರಗಳನ್ನು ಕಡಿತಲೆ ಮಾಡಲಾಗಿದೆ. ಗೇಟಿಗೆ ಅಡ್ಡಲಾಗಿದೆ ಎಂಬ ಕಾರಣಕ್ಕೆ ಮರಗಳು ಕತ್ತರಿಸಿ ಹಾಕಲಾಗಿದೆ. ಒಂದೇ ದಿನ ಐದು ಮರ ಕಟ್ ಗೇಟಿನ ಮುಂಭಾಗ ಇದ್ದ ಐದು ಮರಗಳನ್ನು ಒಂದೆ ದಿನ ಕಡಿತಲೆ … Read more

ಸಾಗರದ ಐಟಿಐ ಕಾಲೇಜುಗಳಿಗೆ ಪ್ರಧಾನಿ ಮೋದಿ ಚಾಲನೆ, ಹೇಗಿದೆ ಕಾಲೇಜು? ಏನೆಲ್ಲ ಕೋರ್ಸುಗಳಿವೆ?

Sagara-ITI-College-inaugurated-by-Modi-Halappa-visit

SHIVAMOGGA LIVE NEWS | SAGARA | 21 ಜೂನ್ 2022 ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು ಉದ್ಘಾಟಿಸಿದರು. ವರ್ಚುವಲ್ ಮೂಲಕ ಸಾಗರ ತಾಲೂಕಿನ ಎರಡು ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜುಗಳಗು ಚಾಲನೆ ನೀಡಿದರು. ಸಾಗರದ ರಾಮನಗರದಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು ಮತ್ತು ಕಾರ್ಗಲ್’ನ ಐಟಿಐ ಕಾಲೇಜುಗಳಿಗೆ ಚಾಲನೆ ನೀಡಲಾಗಿದೆ. ವಿದ್ಯುಕ್ತ ಚಾಲನೆ ನೀಡಿದ ಶಾಸಕರು ವರ್ಚುವಲ್ ಉದ್ಘಾಟನೆ ಬಳಿಕ ಶಾಸಕ ಹರತಾಳು ಹಾಲಪ್ಪ ಅವರು … Read more

ಸಿದ್ದರಾಮಯ್ಯ, ಹೆಲಿಕಾಪ್ಟರ್ ನೋಡಲು ತರಗತಿ ಅರ್ಧಕ್ಕೆ ಬಿಟ್ಟು ಬಂದ ತೀರ್ಥಹಳ್ಳಿ ವಿದ್ಯಾರ್ಥಿಗಳು

150622 Siddaramaiah at Thirthahalli college

SHIVAMOGGA LIVE NEWS | THIRTHAHALLI | 15 ಜೂನ್ 2022 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ತೀರ್ಥಹಳ್ಳಿಯ ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಖುಷಿಪಟ್ಟರು. ತರಗತಿಯನ್ನು ಅರ್ಧಕ್ಕೆ ಬಿಟ್ಟು ಹೊರಬಂದು ಮಾಜಿ ಸಿಎಂ ಅವರತ್ತ ಕೈ ಬೀಸಿದರು. ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ತೀರ್ಥಹಳ್ಳಿಗೆ ಆಗಮಿಸಿದ್ದರು. ಸರ್ಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಹೆಲಿಪ್ಯಾಡ್ ನರ್ಮಿಸಲಾಗಿತ್ತು‌. ಹೆಲಿಕಾಪ್ಟರ್ ಬರಲಿದೆ, ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂಬ ವಿಚಾರ ತಿಳಿದ … Read more

ಇವತ್ತು ಡಿವಿಎಸ್ ಸಂಜೆ ಕಾಲೇಜು ಹಳೆ ವಿದ್ಯಾರ್ಥಿಗಳ ವಿಶೇಷ ಸಭೆ

DVS-College-Shimoga

SHIVAMOGGA LIVE NEWS | SHIMOGA | 11 ಜೂನ್ 2022 ಡಿವಿಎಸ್ ಸಂಜೆ ಕಾಲೇಜು ಮತ್ತೆ ಮುಚ್ಚುವ ಭೀತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಸಂಘ ರಚನೆಗೆ ಮುಂದಾಗಿದ್ದಾರೆ. ಅಲ್ಲದೆ ಹೋರಾಟಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಪೂರ್ವಭಾವಿ ಸಭೆ ಆಯೋಜನೆ ಮಾಡಲಾಗಿದೆ. ಜೂನ್ 11ರಂದು ಸಂಜೆ 7 ಗಂಟೆಗೆ ಹಳೆ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ. ಹಳೆ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ- ಸಹಕಾರ ನೀಡಬೇಕು ಎಂದು ವಿನಂತಿಸಲಾಗಿದೆ. ಮಾಹಿತಿಗೆ 94481 38183, 93533 14090 … Read more

ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Suicide-Hanging-General

SHIVAMOGGA LIVE NEWS | SUICIDE | 16 ಮೇ 2022 ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್’ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಕಲಬುರಗಿ ಮೂಲದ ಸಂದೀಪ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್’ನಲ್ಲಿ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಸಂದೀಪ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಮೂರನೆ ಸೆಮಿಸ್ಟರ್ ಓದುತ್ತಿದ್ದ. ಮೂರ್ನಾಲ್ಕು ದಿನದ ಹಿಂದಷ್ಟೆ ಪರೀಕ್ಷೆ ಮುಗಿದಿತ್ತು. ಈ ಹಿನ್ನೆಲೆ ಸಂದೀಪನ ಸ್ನೇಹಿತರು ಊರಿಗೆ … Read more

ಶಿವಮೊಗ್ಗದಲ್ಲಿ ಸುಧಾ ಮೂರ್ತಿ, ವಿದ್ಯಾರ್ಥಿನಿಯರ ಜೊತೆ ಸಂವಾದ | PHOTO NEWS

Sudha-Murthy-at-Shimoga-Kamala-Nehru-college

SHIVAMOGGA LIVE NEWS | 5 ಏಪ್ರಿಲ್ 2022 ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಮೃತ ಮಹೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮಾಲಿಕೆಯ ಎರಡನೇ ಉಪನ್ಯಾಸ ಕಾರ್ಯಕ್ರಮವು ಇವತ್ತು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಮಹಿಳಾ ಸಬಲೀಕರಣ ವಿಚಾರವಾಗಿ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಕಾರ್ಯಕ್ರಮ ಫೋಟೊ ಗ್ಯಾಲರಿ ಇಲ್ಲಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ … Read more

ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

Lecturer-Bites-Student-Hand-in-Kodachadri

SHIVAMOGGA LIVE NEWS | 1 ಏಪ್ರಿಲ್ 2022 ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ. ಘಟನೆ … Read more