ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ

NSUI-Protest-in-Shimoga

SHIVAMOGGA LIVE NEWS | 20 ಮಾರ್ಚ್ 2022 ಬಿ.ಇಡಿ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವುದು, ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ಕಾಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಸರ್ಕಾರದಿಂದ ಶುಲ್ಕ ಸಂದಾಯವಾಗಿಲ್ಲ ಸರ್ಕಾರಿ ಕೋಟಾದಲ್ಲಿ ಬಿ.ಎಡ್ ಪದವಿ ವ್ಯಾಸಂಗ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಲ್ಕ ವಿನಾಯಿತಿ ನೀಡಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ … Read more

ತೀರ್ಪು ಬಂದರೂ ಶಿವಮೊಗ್ಗದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಹಿಜಾಬ್’ಗೆ ಪಟ್ಟು

Hijab-Controversy-Continues-in-Shimoga-College.

SHIVAMOGGA LIVE NEWS | 16 ಮಾರ್ಚ್ 2022 ಹೈಕೋರ್ಟ್ ತೀರ್ಪು ಹಿನ್ನೆಲೆ ಹಿಜಾಬ್ ಧರಿಸಿ ಬಂದವರಿಗೆ ಶಾಲೆ, ಕಾಲೇಜುಗಳ ತರಗತಿ ಪ್ರವೇಶವನ್ನು ನಿರಾಕರಿಸಲಾಯಿತು. ಬಹುತೇಕ ಕಡೆ ವಿದ್ಯಾರ್ಥಿನಿಯರು ತೀರ್ಪಿಗೆ ಮನ್ನಣೆ ನೀಡಿದರು. ನಗರದ ಒಂದು ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ಧರಿಸಲು ಅವಕಾಶ ಕೊಡಬೇಕು ಎಂದು ಹಠ ಹಿಡಿದರು. ಕಾಲೇಜು ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ತರಗತಿಗೆ ತೆರಳಿದ ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪು ಬಂದ ನಂತರ ಇವತ್ತು ಶಾಲೆ, ಕಾಲೇಜುಗಳ ತರಗತಿ ಪುನಾರಂಭವಾಗಿವೆ. ಬಹುತೇಕ ಕಡೆ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುಲಸಚಿವೆ ಭೇಟಿ, ಅಡುಗೆ, ಶುಚಿತ್ವ ಪರಿಶೀಲನೆ

Kuvempu-University-Registrar-Visit-Sahyadri-College-Hostel.

SHIVAMOGGA LIVE NEWS | 15 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ಈ … Read more

ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

Police Bus at Shimoga BH Road

SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more

BREAKING | ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ

Shimoga Dc Dr.selvamani

SHIVAMOGGA LIVE | 14 ಮಾರ್ಚ್ 2022 ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ

Sahyadri-College-Girl-Students-Protest-in-college

SHIVAMOGGA LIVE NEWS | 14 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿನ ಸಮಸ್ಯೆ ಖಂಡಿಸಿ ಇವತ್ತು ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿನಿಯರು, ತಕ್ಷಣಕ್ಕೆ ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು. ಕಳೆದ ವಾರ ಸಹ್ಯಾದ್ರಿ ಕಾಲೇಜಿನ 12 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಹೊಟ್ಟನೋವು, ವಾಂತಿಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾಲೇಜು ವತಿಯಿಂದ ಆಸ್ಪತ್ರೆಯ ಖರ್ಚು ಭರಿಸಲಾಗಿತ್ತು. ಈಗ ಹಣ ಹಿಂತಿರುಗಿಸುವಂತೆ ತಿಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು. … Read more

‘ಉಕ್ರೇನ್’ನಿಂದ ಮರಳಿದವರ ವಿದ್ಯಭ್ಯಾಸಕ್ಕೆ ಶಿವಮೊಗ್ಗದ ಶರಾವತಿ ಡೆಂಟಲ್ ಕಾಲೇಜಿನಲ್ಲಿ ಅನುಕೂಲ’

Madhu-Bangarappa-General-Image

SHIVAMOGGA LIVE NEWS | 13 ಮಾರ್ಚ್ 2022 ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮ ಮೆಡಿಕಲ್ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ಮರಳಿರುವವರ ಮುಂದಿನ ಶಿಕ್ಷಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯುದ್ದದ ಕಾರಣ ರಾಜ್ಯದ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. ಅವರ ಮೆಡಿಕಲ್ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು. ಈ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು. ತಮ್ಮ ಕಾಲೇಜಿನಿಂದಲೂ ನೆರವು ಇನ್ನು, ಈ ಕುರಿತು … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more

ಸಹ್ಯಾದ್ರಿ ಕಾಲೇಜು ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್, ವಿದ್ಯಾರ್ಥಿಗಳ ಆಕ್ರೋಶ

ABVP-Protest-in-Shimoga-Sahyadri-College

SHIVAMOGGA LIVE NEWS | 8 ಮಾರ್ಚ್ 2022 ಕಾಲೇಜು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಕಳುಹಿಸಿದ ವಿದ್ಯಾರ್ಥಿಗಳ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜು ಮುಂದೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಯೊಬ್ಬರು ತರಗತಿಯ ವಾಟ್ಸಪ್ ಗ್ರೂಪ್’ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಅಪ್ ಲೋಡ್ ಮಾಡಿದ್ದಾರೆ. ಘಟನೆ ನಡೆದು ಒಂದು ತಿಂಗಳು ಕಳೆದಿದೆ ಎಂದು ಆರೋಪಿಸಿದರು. ಇದನ್ನೂ ಓದಿ | ಶಿವಮೊಗ್ಗದಲ್ಲಿ … Read more

ಶಿವಮೊಗ್ಗದಲ್ಲಿ ಶಾಲೆ, ಕಾಲೇಜು ಪುನಾರಂಭ, ಮುಂದುವರೆದ ಹಿಜಾಬ್ ವಿವಾದ

Burkha-Wearing-Students-Stand-outside-DVS-college

SHIVAMOGGA LIVE NEWS | 28 ಫೆಬ್ರವರಿ 2022 ಒಂದು ವಾರದ ಬಳಿಕ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಿವೆ. ತಣ್ಣಗಾಗಿದ್ದ ಹಿಜಾಬ್ ವಿವಾದ ಪುನಃ ತಲೆ ಎತ್ತಿದೆ. ಹಿಜಾಬ್ ತೆಗೆಯುವಂತೆ ತಿಳಿಸಿದ್ದರಿಂದ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಿಸದೆ ಹೊರಗೆ ನಿಂತಿದ್ದಾರೆ. ಡಿವಿಎಸ್ ಕಾಲೇಜಿನಲ್ಲಿ ಸಮವಸ್ತ್ರದೊಂದಿಗೆ ಕಾಲೇಜಿನ ಒಳಗೆ ಬರುವಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಸಂಬಂಧ ಗೇಟ್ ಮುಂಭಾಗ ನೊಟೀಸ್ ಕೂಡ ಅಂಟಿಸಲಾಗಿದೆ. ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಕಾಲೇಜು ಆವರಣವನ್ನು ಪ್ರವೇಶಿಸಲು ನಿರಾಕರಿಸಿದ್ದಾರೆ. ಕಾಲೇಜು ಮುಂದೆ … Read more