ಗಾಜನೂರು ಶಾಲೆಗೆ ಹಣ್ಣು ಸಾಗಿಸುತ್ತಿದ್ದ ಗೂಡ್ಸ್‌ ಗಾಡಿಗೆ ಕಾರು ಡಿಕ್ಕಿ

081223-Car-Goods-mishap-near-Gajanuru-in-Thirthahalli-road.webp

SHIMOGA : ರಸ್ತೆಯ ರಾಂಗ್‌ ಸೈಡ್‌ನಲ್ಲಿ ಬಂದ ಕಾರೊಂದು ಗೂಡ್ಸ್‌ ವಾಹನಕ್ಕೆ ಡಿಕ್ಕಿ (collied) ಹೊಡೆದಿದೆ. ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಹಳೇಹೊನ್ನಾಪುರ ಗ್ರಾಮದ ಕೆರೆ ಹತ್ತಿರ ಡಿ.5ರಂದು ಘಟನೆ ಸಂಭವಿಸಿದೆ. ತೋಟಗಾರಿಕೆ ಇಲಾಖೆಗೆ ಸೇರಿದ ಗೂಡ್ಸ್‌ ವಾಹನವು ಗಾಜನೂರಿನ ನವೋದಯ ಶಾಲೆಗೆ ಹಣ್ಣು ಮತ್ತು ತರಕಾರಿ ಪೂರೈಕೆ ಮಾಡಲು ತೆರಳುತ್ತಿತ್ತು. ತೀರ್ಥಹಳ್ಳಿ ಕಡೆಯಿಂದ ರಸ್ತೆಯ ರಾಂಗ್‌ ಸೈಡ್‌ನಲ್ಲಿ (wrong side) ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ವಾಹನಗಳ ಮುಂಭಾಗ ಜಖಂ ಆಗಿದೆ. ತುಂಗಾ ನಗರ … Read more

ಕುಶಾವತಿ ಸೇತುವೆ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ

041223-mishap-near-kushavathi-bridge-in-Thirthahalli-taluk.webp

SHIVAMOGGA LIVE NEWS | 4 DECEMBER 2023 THIRTHAHALLI : ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು (collied) ಕಾರಿನಲ್ಲಿದ್ದವರಿಗೆ ಸಣ್ಣಪುಟ ಗಾಯವಾಗಿದೆ. ತೀರ್ಥಹಳ್ಳಿಯ ಕುಶಾವತಿ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ಮತ್ತು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಕಾರುಗಳು ಡಿಕ್ಕಿಯಾಗಿವೆ (collied). ಘಟನೆಯಲ್ಲಿ ಎರಡು ಕಾರುಗಳು ಜಖಂ ಆಗಿವೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಇದನ್ನೂ … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಕಾರೇಹಳ್ಳಿಯ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 4 DECEMBER 2023 BHADRAVATHI : ಬೈಕ್‌ಗಳು (bikes) ಮುಖಾಮುಖಿ ಡಿಕ್ಕಿಯಾಗಿದ್ದು ಓರ್ವ ಸವಾರ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕಿನ ಗಡಿ ಭಾಗದಲ್ಲಿರುವ ತಾರೀಕೆರೆ ತಾಲೂಕಿಗೆ ಹೊಂದಿಕೊಂಡಿರುವ ಮಳಲಿಚನ್ನೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದ ಸುರೇಶ್‌ (42) ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಬೊಮ್ಮೇನಹಳ್ಳಿಯ ಗೋಪಿ ಎಂಬಾತ ಗಾಯಗೊಂಡಿದ್ದಾರೆ. ಗೋಪಿಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ- ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ … Read more

ಶಿವಮೊಗ್ಗದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು

crime name image

SHIVAMOGGA LIVE NEWS | ACCIDENT | 1 ಜೂನ್ 2022 ಬೈಕುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಗಣೇಶ್ ಎಂಬುವವರು ಮೃತ ದುರ್ದೈವಿ. ಇಲ್ಲಿನ ಮಮತಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ರಾತ್ರಿ ಗಣೇಶ್ ಅವರು ಬೊಮ್ಮನಕಟ್ಟೆಯಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದರು. ಬೊಮ್ಮನಕಟ್ಟೆ ಕಡೆಗೆ ತೆರಳುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಆ ಬೈಕಿನಲ್ಲಿ ಮೂವರು ಸವಾರರಿದ್ದರು ಎಂದು ಹೇಳಲಾಗುತ್ತಿದೆ. … Read more