ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಫೋನ್ ಪೇ ಮಾಡಿಸಿಕೊಂಡು ಹಣ ರಾಬರಿ..!

crime name image

SHIVAMOGGA LIVE NEWS | ROBBERY | 28 ಮೇ 2022 ರಾತ್ರಿ ಬೈಕ್’ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಹಣವನ್ನು ಫೋನ್ ಪೇ ಮಾಡಿಸಿಕೊಂಡು ದರೋಡೆ ಮಾಡಲಾಗಿದೆ. ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ತಾಲೂಕಿನ ಹೊಯ್ಸನಹಳ್ಳಿ ವಿಜಯ ಕುಮಾರ್ (24) ಎಂಬುವವರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಏನಿದು ಪ್ರಕರಣ? ಸವಳಂಗ ರಸ್ತೆಯಲ್ಲಿರುವ ಪರ್ಫೆಕ್ಟ್ ಅಲಾಯ್ಸ್ ಕಂಪನಿಯಲ್ಲಿ ವಿಜಯ ಕುಮಾರ್ ಕೆಲಸ ಮಾಡುತ್ತಿದ್ದಾರೆ. ರಾತ್ರಿ ಪಾಳಿ ಇದ್ದಿದ್ದರಿಂದ ವಿಜಯ್ ಕುಮಾರ್ ಅವರು ಮನೆಯಿಂದ ರೈಲ್ವೆ ನಿಲ್ದಾಣ … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ

171221 Bhadravathi Hutta colony veeranjaneya rathotsava

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ … Read more

ಭದ್ರಾವತಿ ಹುತ್ತಾ ಕಾಲನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ, ಹೇಗಿತ್ತು?

281220 Bhadravathi Veeranjaneya Swami Rathotsava 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 DECEMBER 2020 ಭದ್ರಾವತಿಯ ಹುತ್ತಾ ಕಾಲನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಸ್ವಾಮಿಗೆ ಪೂಜೆ ಸಲ್ಲಿಸಿ ಕೃಪೆಗೆ ಪಾತ್ರರಾದರು. ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವ ಸರ್‍.ಎಂ.ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ರಥದತ್ತ ಬಾಳೆ ಹಣ್ಣು, ಮೆಣಸಿನ ಕಾಳು, ಹೂವನ್ನು … Read more