ಕಬಾಬ್‌ ಪ್ರಿಯರೆ ಹುಷಾರ್‌, ವಿವಿಧೆಡೆಯ ಕಬಾಬ್‌ನಲ್ಲಿ ಮಾರಕ ರಾಸಾಯನಿಕ ಪತ್ತೆ, ತಕ್ಷಣದಿಂದ ಹೊಸ ಆದೇಶ ಜಾರಿ

KABABA-PLATE-IN-sHIMOGA

SHIVAMOGGA LIVE NEWS | 24 JUNE 2024 STATE NEWS : ಗೋಬಿ ಮಂಚೂರಿ ಬಳಿಕ ಈಗ ಕಬಾಬ್‌ನಲ್ಲಿ (KABAB) ಹಾನಿಕಾರಕ ಕೃತಕ ಬಣ್ಣ ಪತ್ತೆಯಾಗಿದೆ. ಈ ಹಿನ್ನೆಲೆ ಕಬಾಬ್‌ಗೆ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಆದೇಶಿಸಲಾಗಿದೆ. ಶಿವಮೊಗ್ಗ ಸೇರಿದ ವಿವಿಧ ಮಾದರಿ ಸಂಗ್ರಹ ರಾಜ್ಯದ್ಯಂತ ಕಬಾಬ್‌ನ ಗುಣಮಟ್ಟ, ಕೃತಕ ಬಣ್ಣ ಬಳಕೆ ಕುರಿತು ಆರೋಪ ಕೇಳಿ … Read more

ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು, ಕಾರಣವೇನು?

Tri-Color-hoisted-in-GFGC-Bapuji-nagara.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022 ಕೇಸರಿ ಧ್ವಜ ಹಾರಿಸಿದ್ದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ಸಂಘಟನೆ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದರು. ಧ್ವಜಾರೋಹಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಕ್ರಮ ಕೈಗೊಳ್ಳಲು ಕಾರಣವೇನು? ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಕೆಲವರು ‘ಬಾಪೂಜಿನಗರ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ. 144 … Read more