ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದರು ಸಚಿವ ಖಾದರ್, ದಿಢೀರ್ ಬಂದರು ಈಶ್ವರಪ್ಪ, ಮುಂದೇನಾಯ್ತು?

ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019 ಸ್ಮಾರ್ಟ್ ಸಿಟಿ ಯೋಜನೆಯ ಶಂಕುಸ್ಥಾಪನೆಗೆ, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಪ್ರವಾಸಿ ಮಂದಿರಕ್ಕೆ ಆಗಮಿಸಿದ ಖಾದರ್ ಅವರು, ಅಲ್ಲಿಯೇ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಮೊದಲು ಶಿವಮೊಗ್ಗ ಸಿಟಿಯ ಅಭಿವೃದ್ಧಿ ವಿಚಾರಗಳ ಕುರಿತು ಪ್ರಸ್ತಾಪಿಸಿದರು. ನಂತರ ಮಾತು ರಾಜಕೀಯದತ್ತ ಹೊರಳಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ, ಟಿಪ್ಪಣಿ ಮಾಡುತ್ತಿದ್ದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರಷ್ಟೇ ಇದ್ದರು. ಇದೇ ವೇಳೆ, ಸಚಿವ … Read more