ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್‌

facebook-general-image.webp

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

ಫೇಸ್‌ಬುಕ್‌ ಕಾಮೆಂಟ್‌ ವಿರುದ್ಧ ದೂರು ನೀಡಿದ ಸಿಎಂ ಖಾದರ್‌, ಏನಿದು ಪ್ರಕರಣ?

Bhadravathi-Old-Town-Police-Station

SHIVAMOGGA LIVE NEWS | 11 NOVEMBER 2023 BHADRAVATHI : ಫೇಸ್‌ಬುಕ್‌ ಕಾಮೆಂಟ್‌ನಲ್ಲಿ ಕಾಂಗ್ರೆಸ್‌ ಮುಖಂಡ ಸಿ.ಎಂ.ಖಾದರ್‌ (CM Khadar) ಅವರನ್ನು ಟ್ಯಾಗ್‌ ಮಾಡಿ ಧರ್ಮನಿಂದನೆ ಮಾಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ವಿನೋಬನಗರದಲ್ಲಿ ಯಡಿಯೂರಪ್ಪ ಮನೆ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ರಾಜಕೀಯಕ್ಕೆ ಸಂಬಂಧಿಸಿದ ಪೋಸ್ಟ್‌ ಒಂದಕ್ಕೆ ಸಿ.ಎಂ.ಖಾದರ್‌ ಕಾಮೆಂಟ್‌ (Comment) ಮಾಡಿದ್ದರು. ಇದಕ್ಕೆ ವ್ಯಕ್ತಿಯೊಬ್ಬ ‘ಹಂದಿ ಮಾಂಸ ರೆಡಿ ಇದೆ ನಾಳೆ … Read more

ರಾತ್ರಿ ವಿನೋಬನಗರ ಪೊಲೀಸ್‌ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರ್‌, ಕಾಂಗ್ರೆಸ್‌ ವಿರುದ್ಧ ಕಾರ್ಯಕರ್ತರು ಗರಂ

Chakaravarthi-Sulibele-visits-Vinoabanagara-Police-Station.webp

SHIVAMOGGA LIVE NEWS | 31 AUGUST 2023 SHIMOGA : ಫೇಸ್‌ಬುಕ್‌ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು. ಬುಧವಾರ ರಾತ್ರಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್‌ ಕಾರ್ಯಕರ್ತೆ ಸೌಗಂಧಿಕ … Read more