ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

Sagara-Anjuman-and-Masjid-Trust-Press-meet-in-Sagara

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲಿನ ದಾಳಿ ಯತ್ನ ಪ್ರಕರಣದ ಆರೋಪಿ ಸಮೀರ್ ನ ಕುಟುಂಬದವರು (family) ಪತ್ರಿಕಾಗೋಷ್ಠಿ ನಡೆಸಿ, ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ಸಹೋದರಿಗೆ ಸುನಿಲ್ ಚುಡಿಯಿಸುತ್ತಿದ್ದ. ಇದೆ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಮೀಯಾ ಮಸೀದಿ ಅಧ್ಯಕ್ಷ ಫಾರೂಕ್ ಶೇಕ್ ಅವರು, ಸೋಮವಾರ ಬೆಳಗ್ಗೆ ನಡೆದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಬ್ಬರ ನಡುವೆ ಜಗಳಕ್ಕೆ … Read more

ಮೇಯರ್, ಉಪ ಮೇಯರ್ ಆಯ್ಕೆ ಬೆನ್ನಿಗೆ ಪಾಲಿಕೆಯಲ್ಲಿ ಮತ್ತೊಂದು ಚನಾವಣೆಗೆ ದಿನಾಂಕ ನಿಗದಿ

Mahanagara-Palike-Shimoga

SHIVAMOGGA LIVE NEWS |4 JANUARY 2023 SHIMOGA : ಮೇಯರ್, ಉಪ ಮೇಯರ್ ಚುನಾವಣೆ ಬೆನ್ನಿಗೆ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳ ಚುನಾವಣೆಗೆ (election) ದಿನಾಂಕ ನಿಗದಿಯಾಗಿದೆ. ಜ.7ರಂದು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ (election) ನಡೆಸುವ ಸಂಬಂಧ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಸೂಚನೆ ನೀಡಿದ್ದಾರೆ. ಜ.7ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 9 … Read more

ಅಡಕೆ ಬೆಳೆಗಾರರು, ಶರಾವತಿ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ಸಮಿತಿ, 15 ದಿನ ಗಡುವು, ಯಾರೆಲ್ಲ ಇದ್ದಾರೆ?

Congress-Committee-to-submit-report-on-malnad-problems

SHIVAMOGGA LIVE NEWS | 3 NOVEMBER 2022 SHIMOGA | ಮಲೆನಾಡು (malnad) ರೈತರ ಸಮಸ್ಯೆಗಳ ಅಧ್ಯಯನಕ್ಕೆ ರಾಜ್ಯ ಕಾಂಗ್ರೆಸ್ ವತಿಯಿಂದ ಸಮಿತಿ ರಚಿಸಲಾಗಿದೆ. ಶಿವಮೊಗ ಮಹಾನಗರ ಪಾಲಿಕೆ ಸದಸ್ಯ ಬಿ.ಎ.ರಮೇಶ್ ಹೆಗ್ಡೆ ಅವರ ನೇತೃತ್ವದಲ್ಲಿ 9 ಜನರ ಸಮಿತಿ ರಚಿಸಲಾಗಿದೆ. ಅರಣ್ಯ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನ, ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ, ಅಡಕೆ ಬೆಳೆಗೆ ಸಂಬಂಧಿಸಿದ (malnad) ಸಮಸ್ಯೆಗಳ ಬಗ್ಗೆ ಕೂಲಂಕಷ ಅಧ್ಯಯನ ನಡೆಸಲು … Read more

ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ

Madhu-Bangarappa-General-Image1

ಶಿವಮೊಗ್ಗ | ರಾಜ್ಯ ಕಾಂಗ್ರೆಸ್’ನ (CONGRESS) ಪ್ರಣಾಳಿಕೆ, ನೀತಿ ಮತ್ತು ವಿಷನ್ 2023 ಸಮಿತಿಗೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಖಿಲ ಭಾರತೀಯ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಿತಿಗೆ ಡಾ. ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಮಾಜಿ ಶಾಸಕ ಮಧು ಬಂಗಾರಪ್ಪ, ಪ್ರೊ. ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಕಾಂಗ್ರೆಸ್ (CONGRESS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ಪಟ್ಟಿಗೆ ಅಂಕಿತ … Read more

ಪಾಲಿಕೆ ವಾರ್ಡ್ ಕಮಿಟಿ, ನಿಮಗೆಷ್ಟು ಗೊತ್ತು? ನೀವೂ ಕಮಿಟಿ ಸದಸ್ಯರಾಗಬೇಕಾ? ವೆಬಿನಾರ್‌ನಲ್ಲಿ ಪಾಲ್ಗೊಳ್ಳಿ

Shimoga City Nehru Road General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021 ಸ್ಥಳೀಯ ಸಂಸ್ಥೆಗಳಲ್ಲಿ ನಾಗರಿಕರ ಸಹಭಾಗಿತ್ವ ಮುಖ್ಯ. ಇದೆ ಕಾರಣಕ್ಕೆ ವಾರ್ಡ್ ಕಮಿಟಿಗಳನ್ನು ಸ್ಥಾಪಿಸಬೇಕು ಎಂಬ ನಿಯವಿದೆ. ಆದರೆ ಬಹುತೇಕರಿಗೆ ವಾರ್ಡ್ ಕಮಿಟಿ ಕುರಿತು ತಿಳಿವಳಿಕೆ ಕಡಿಮೆ. ಈ ಹಿನ್ನೆಲೆಯಲ್ಲಿ ವಾರ್ಡ್ ಕಮಿಟಿಯ ಪ್ರಾಮುಖ್ಯತೆ ತಿಳಿಸಿ, ವಾರ್ಡ್ ಸಮಿತಿ ಪ್ರಾಮುಖ್ಯತೆ ವೆಬಿನಾರ್‍ ಆಯೋಜಿಸಲಾಗಿದೆ. ಮಾರ್ಚ್ 27ರಂದು ಸಂಜೆ 6 ಗಂಟೆಗೆ ವೆಬಿನಾರ್‍ ಆರಂಭವಾಗಲಿದೆ. ಆಸಕ್ತರು ವೆಬಿನಾರ್ ಲಿಂಕ್ ಕ್ಲಿಕ್ ಮಾಡಿ, ಜಾಯಿನ್ ಆಗಬಹುದಾಗಿದೆ. https://zoom.us/j/91280292225 ಶಿವಮೊಗ್ಗದ … Read more

ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು. ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ … Read more

ಸರ್ಕಾರಕ್ಕೆ 15 ದಿನದ ಗಡುವು ನೀಡಿದ ಸಿಗಂದೂರು ಹೋರಾಟ ಸಮಿತಿ, ಗಡುವು ಏಕೆ? ಮುಂದಿನ ನಡೆ ಏನು?

091120 Siganduru Horata Samithi Meeting in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ರಚಿಸಿರುವ ಸಮಿತಿಯನ್ನು ಹದಿನೈದು ದಿನದಲ್ಲಿ ಕೈಬಿಡಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಶಿವಮೊಗ್ಗದ ಈಡಿಗರ ಸಮುದಾಯ ಭವನದಲ್ಲಿ ನಡೆದ ಸಿಗಂದೂರು ದೇವಸ್ಥಾನ ಉಳಿಸಿ ಹೋರಾಟ ಸಮಿತಿಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುತ್ತದೆ. ಈ … Read more

ಸಿಗಂದೂರು ದೇವಸ್ಥಾನ ಮೇಲುಸ್ತುವಾರಿಗೆ ಸಮಿತಿ, ಯಾರೆಲ್ಲ ಇದ್ದಾರೆ? ಸಮಿತಿ ಉದ್ದೇಶವೇನು?

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SHIMOGA /  SAGARA NEWS | 24 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಸಮಿತಿ ರಚಿಸಿದೆ. ದೇಗುಲದ ಆಡಳಿತಕ್ಕೆ ಸಲಹೆ ನೀಡಲು ಮತ್ತು ಮೇಲ್ವಿಚಾರಣೆಯ ಉದ್ದೇಶದಿಂದ ಈ ಸಮಿತಿ ಕಾರ್ಯನಿರ್ವಹಿಸಲಿದೆ. ಮುಂದಿನ ವಾರ ಸಮಿತಿಯ ಮೊದಲ ಸಭೆ ನಡೆಯಲಿದೆ. ಈ ಸಮಿತಿಯು ದೇವಸ್ಥಾನದ ದೈನಂದಿನ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಬದಲಾಗಿ ದೇವಸ್ಥಾನಲ್ಲಿ ಯಾವುದೆ ಗೊಂದಲ ಆಗಬಾರದು ಎಂದು ತಡೆಯುವುದು ಇದರ ಉದ್ದೇಶ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ … Read more