ಶಾಲೆ, ಕಾಲೇಜಿಗೆ ರಜೆ ಆದೇಶ ಎಡಿಟ್‌ ಮಾಡಿ ವೈರಲ್‌, ಕಿಡಿಗೇಡಿಗಳ ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್‌

Thirthahalli-News-Update

ತೀರ್ಥಹಳ್ಳಿ: ಶಾಲೆ, ಕಾಲೇಜುಗಳಿಗೆ ತಹಶೀಲ್ದಾರ್‌ ರಜೆ (Holiday) ಘೋಷಣೆ ಮಾಡಿದ್ದ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದರಿಂದ ಆ.18ರಂದು ತೀರ್ಥಹಳ್ಳಿ ತಹಶೀಲ್ದಾರ್‌ ಅವರು ಅಂಗನವಾಡಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಈ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ, ಆ.19ರಂದು ರಜೆ ಎಂದು ದಿನಾಂಕ ಬದಲಾಯಿಸಲಾಗಿತ್ತು. ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ … Read more

ಮಿನಿಸ್ಟರ್‌ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು

Memorandur-to-SP-about-Madhu-Bangarappa-Video

ಶಿವಮೊಗ್ಗ: ವೀಡಿಯೋ (Video) ತಿರುಚಿ ಧಾರ್ಮಿಕ ಭಾವನೆ ಕೆರಳುವಂತೆ ಮಾಡಿದ್ದಲ್ಲದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಲಾಗಿದೆ. ಕೃತ್ಯ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿ ಆಗ್ರಹಿಸಿದೆ. ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾದ ಭಕ್ತ ಮಂಡಳಿ ಸದಸ್ಯರು ದೂರು ಸಲ್ಲಿಸಿದರು. ದೂರಿನಲ್ಲಿರುವ ಪ್ರಮುಖಾಂಶಗಳೇನು? … Read more

ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್‌, ಏನಿತ್ತು ಲೆಟರ್‌ನಲ್ಲಿ?

Crime-News-General-Image

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಪತ್ರದಲ್ಲಿ ಏನೇನಿತ್ತು? ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್‌ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು … Read more

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ

Shivamogga-Court-Balaraja-Urs-Road

CRIME NEWS, 11 NOVEMBER 2024 : ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಒಂದೂವರೆ ವರ್ಷ ಜೈಲು (Jail) ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ? 2016ರಲ್ಲಿ ಶಿವಮೊಗ್ಗದ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಯುವತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆಕೆಯ ಫೋಟೊಗಳನ್ನು ಇಟ್ಟುಕೊಂಡು, ದೂರು ನೀಡಿದರೆ ಮರ್ಯಾದೆ … Read more

ಮೆಸ್ಕಾಂ ಮೇಸ್ತ್ರಿ ಆತ್ಮಹತ್ಯೆ, ಐವರ ವಿರುದ್ಧ ದಾಖಲಾಯ್ತು ಕೇಸ್‌

Kumsi-Mescom-nandish-issue-complaint-filed.

SHIMOGA NEWS, 9 NOVEMBER 2024 : ಕುಂಸಿ ಮೆಸ್ಕಾಂ ಮೇಸ್ತ್ರಿ ನಂದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಐವರ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ (Complaint) ದಾಖಲಾಗಿದೆ. ವಸತಿಗೃಹದಲ್ಲಿ ನಂದೀಶ್‌ ಆತ್ಮಹತ್ಯೆ ಕುಂಸಿಯ ಮೆಸ್ಕಾಂ ಕಚೇರಿಯಲ್ಲಿ ಗ್ರೇಡ್ -2 ಮೇಸ್ತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ.ನಂದೀಶ್ (38) ವಸತಿ ಗೃಹದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಶುಕ್ರವಾರ ನಂದೀಶ್‌ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ಐವರ ವಿರುದ್ಧ ಪ್ರಕರಣ ದಾಖಲು ಪ್ರಕರಣ ಸಂಬಂಧ ಕಚೇರಿಯ ಯುವರಾಜ್ ಸೇರಿ ಹಲವರ ವಿರುದ್ಧ … Read more

ಶಿವಮೊಗ್ಗ ಬಿಜೆಪಿ ಯುವ ಮುಖಂಡನ ವಿರುದ್ಧ ಮಹಿಳೆ ದೂರು, ಅರೆಸ್ಟ್‌

bjp-leader-sharat-kalyani-arrest-by-woman-police-station.

SHIMOGA, 6 AUGUST 2024 : ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಹಣ ಪಡೆದು ಹಿಂತಿರುಗಿಸದ ಹಿನ್ನೆಲೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಶರತ್‌ ಕಲ್ಯಾಣಿ ವಿರುದ್ಧ ಮಹಿಳೆಯೊಬ್ಬರು ದೂರು (Arrest) ನೀಡಿದ್ದರು. ಈ ಹಿನ್ನೆಲೆ ಶಿವಮೊಗ್ಗ ಪೊಲೀಸರು ವಿಜಯಪುರದಲ್ಲಿ ಶರತ್‌ ಕಲ್ಯಾಣಿಯನ್ನು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನಲ್ಲಿ ಏನಿದೆ? ‘ಫೇಸ್‌ಬುಕ್‌ನಲ್ಲಿ ಶರತ್‌ ಕಲ್ಯಾಣಿ ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ದೈಹಿಕ ಸಂಪರ್ಕ … Read more

ನಟ ದರ್ಶನ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರಿಂದ ದೂರು

Women-files-complaint-against-Actor-Darshan

SHIVAMOGGA LIVE NEWS | 27 FEBRUARY 2024 SHIMOGA : ಮಹಿಳೆಯರಿಗೆ ಅಗೌರವ ತೋರುವಂತೆ ಮಾತನಾಡಿದ ನಟ ದರ್ಶನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಆರ್.‌ ಮೋಹನ್‌ ಅವರ ನೇತೃತ್ವದಲ್ಲಿ ಮಹಿಳೆಯರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಈಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟ ದರ್ಶನ್‌, ಮಹಿಳೆಯರ ಕುರಿತು ಅವಹೇಳನ ಮಾಡಿದ್ದಾರೆ. ಸಿನಿಮಾಗಳಲ್ಲಿ ಹೆಣ್ಣನ್ನು ಗೌರವಿಸುವಂತೆ ಮಾತನಾಡುತ್ತಾರೆ. ಆದರೆ ಸಾರ್ವಜನಿಕ ಕಾರ್ಯಕ್ರಮ ಮತ್ತು ಮಾಧ್ಯಮಗಳ ಸಂದರ್ಶನದ ವೇಳೆ … Read more

ಶಿವಮೊಗ್ಗದಲ್ಲಿ ತಂದೆ ವಿರುದ್ಧ 14 ವರ್ಷದ ಬಾಲಕಿಯಿಂದ ದೂರು, ಏನಿದು ಪ್ರಕರಣ?

301123-Shimoga-Rural-Police-Station.webp

SHIVAMOGGA LIVE NEWS | 27 JANUARY 2024 SHIMOGA : ಕೆನ್ನೆಗೆ ಹೊಡೆದು, ಕತ್ತು ಹಿಸುಕಲು ಯತ್ನಿಸಿದ ತಂದೆ ವಿರುದ್ಧ ಬಾಲಕಿ ದೂರು ನೀಡಿದ್ದಾಳೆ. ಬಾಲಕಿ, ಸಹೋದರ ಮತ್ತು ತಾಯಿಗೆ ಆಕೆಯ ತಂದೆ ಹಿಂಸೆ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಏನಿದು ಪ್ರಕರಣ? ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ, ಆಕೆಯ ಸಹೋದರನ ಶಾಲೆ ಬಳಿ ಬಂದು ತಂದೆ ಅವಾಚ್ಯವಾಗಿ ನಿಂದಿಸುತ್ತಿದ್ದಾನೆ. ಮನೆಯಲ್ಲಿ ನಿತ್ಯ ತಾಯಿ, ಬಾಲಕಿ ಮತ್ತು ಸಹೋದರನಿಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ … Read more

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು

Bhadravathi-Rural-Police-Station

SHIVAMOGGA LIVE NEWS | 6 SEPTEMBER 2023 BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, … Read more