ಕುವೆಂಪು ವಿವಿಯಲ್ಲಿ ಮೂರು ದಿನ ಸಮಾಜದಲ್ಲಿ ಜ್ಞಾನ ಸಮಾವೇಶ, ಯಾರೆಲ್ಲ ಭಾಗವಹಿಸ್ತಿದ್ದಾರೆ?
ಶಿವಮೊಗ್ಗ : ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆ ಗಳನ್ನು ಮುಕ್ತವಾಗಿ ಚರ್ಚಿಸಲು ಫೆ.20ರಿಂದ ಮೂರು ದಿನ ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ‘ಸಮಾಜದಲ್ಲಿ ಜ್ಞಾನ’ ಸಮಾವೇಶ (conference) ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಶರತ್ ಅನಂತಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಜರ್ನಲ್ಸ್ ಆಫ್ ಡೈಲಾಗ್ಸ್ ಆನ್ ನಾಲೆಜ್ ಇನ್ ಸೊಸೈಟಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನಡೆಯುತ್ತಿರುವ ಈ ಮಾದರಿಯ ಮೊದಲ ಸಮಾವೇಶವಾಗಿದೆ ಎಂದರು. ವಿವಿಧ ಕ್ಷೇತ್ರಗಳ … Read more