ಕುವೆಂಪು ವಿವಿಯಲ್ಲಿ ಮೂರು ದಿನ ಸಮಾಜದಲ್ಲಿ ಜ್ಞಾನ ಸಮಾವೇಶ, ಯಾರೆಲ್ಲ ಭಾಗವಹಿಸ್ತಿದ್ದಾರೆ?

Kuvempu-University-VC-Prof-Sharata-ananthamurthya-and-prof-meti-mallikarjun

ಶಿವಮೊಗ್ಗ : ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆ ಗಳನ್ನು ಮುಕ್ತವಾಗಿ ಚರ್ಚಿಸಲು ಫೆ.20ರಿಂದ ಮೂರು ದಿನ ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ‘ಸಮಾಜದಲ್ಲಿ ಜ್ಞಾನ’ ಸಮಾವೇಶ (conference) ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಶರತ್ ಅನಂತಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಜರ್ನಲ್ಸ್ ಆಫ್ ಡೈಲಾಗ್ಸ್ ಆನ್ ನಾಲೆಜ್ ಇನ್ ಸೊಸೈಟಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನಡೆಯುತ್ತಿರುವ ಈ ಮಾದರಿಯ ಮೊದಲ ಸಮಾವೇಶವಾಗಿದೆ ಎಂದರು. ವಿವಿಧ ಕ್ಷೇತ್ರಗಳ … Read more

ಶಿವಮೊಗ್ಗದಲ್ಲಿ ಡಿಎಸ್‌ಎಸ್‌ ಸಮಾವೇಶ, ಸಂವಿಧಾನದ ಕುರಿತು ಯಾರೆಲ್ಲ ಏನೇನು ಹೇಳಿದರು? ಇಲ್ಲಿದೆ ಡಿಟೇಲ್ಸ್‌

Dalita-Sangarsha-Samiti-district-level-conference-in-Kuvempu-Rangamandira.

SHIVAMOGGA LIVE NEWS | 3 DECEMBER 2023 SHIMOGA : ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ರಕ್ಷಣೆಗಾಗಿ ಸಂವಿಧಾನ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಯಾರೆಲ್ಲ ಏನೇನು ಹೇಳಿದರು? ಮಾವಳ್ಳಿ ಶಂಕರ್‌, ರಾಜ್ಯ ಪ್ರಧಾನ ಸಂಚಾಲಕ : ಧರ್ಮೋ ರಕ್ಷತಿ ರಕ್ಷಿತಃ ಅನ್ನುವುದಕ್ಕಿಂತಲು ಸಂವಿಧಾನ ರಕ್ಷಣೆ ಮಾಡಬೇಕಿದೆ. ಸಂವಿಧಾನವನ್ನು ನಾವು … Read more

ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್​​ಗೆ ಶಿವಮೊಗ್ಗ ಜಿಲ್ಲೆಯ ಹತ್ತು ಗ್ರಾಮ ಪಂಚಾಯಿತಿ ಆಯ್ಕೆ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇವತ್ತು ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‍ ನಿರ್ವಹಣೆ ಕುರಿತು ವಿಡಿಯೋ ಸಂವಾದ ನಡೆಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹತ್ತು ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕರೋನ ಪ್ರಕರಣಗಳ ಹೆಚ್ಚಳ, ಸೋಂಕು ಹರಡದಂತೆ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ಈ ಸಂವಾದದಲ್ಲಿ ಮತ್ತೂರು, ಅರೆಚಿಳಚಿ, ಸೋನಲೆ, ರಿಪ್ಪನ್‍ ಪೇಟೆ, ಪಡವಗೋಡು, ಮಾರವಳ್ಳಿ, ಮುಡುಬಾ ಸಿದ್ದಾಪುರ, ಕುಪ್ಪಗಡ್ಡೆ, … Read more

ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಯ ಸಚಿವರು, ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ, ಮಹತ್ವದ ನಿರ್ಧಾರ ಸಾದ್ಯತೆ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ  ಇವತ್ತು ಮಧ್ಯಾಹ್ನ ವಿಡಿಯೋ ಸಂವಾದ ನಡೆಸಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಕುರಿತು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಚರ್ಚೆ ಮಾಡಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಕರೋನ ಸ್ಥಿತಿಗತಿ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಚರ್ಚಿಸಲಿದ್ದಾರೆ. ಶಿವಮೊಗ್ಗ, ಮೈಸೂರು, ಬಳ್ಳಾರಿ, ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. … Read more

ತೀರ್ಥಹಳ್ಳಿ ಗುಡ್ಡೇಕೇರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಸಿಎಂಗೆ ವಿದ್ಯಾರ್ಥಿನಿ ಮನವಿ, ಏನಂದ್ರು ಗೊತ್ತಾ ಮುಖ್ಯಮಂತ್ರಿ?

ಶಿವಮೊಗ್ಗ ಲೈವ್.ಕಾಂ | 11 ಜೂನ್ 2019 ಶಾಲಾ ಸಂಪರ್ಕ ಸೇತು ಯೋಜನೆ ಕುರಿತು, ಮುಖ್ಯಮಂತ್ರಿ ಕುಮಾರಸ್ವಾಮಿ ಇವತ್ತು ವಿದ್ಯಾರ್ಥಿಗಳು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ, ತೀರ್ಥಹಳ್ಳಿಯ ವಿದ್ಯಾರ್ಥಿಯೊಬ್ಬಳು, ತಮ್ಮ ಶಾಲೆಗೆ ಬಂದು ವಾಸ್ತವ್ಯ ಮಾಡುವಂತೆ ಸಿಎಂಗೆ ಆಹ್ವಾನ ನೀಡಿದ್ದಾಳೆ. ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್’ನಲ್ಲಿ, ತೀರ್ಥಹಳ್ಳಿಯ ನಾಲ್ವರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶ್ವೀಜಾ, ತಮ್ಮ ಶಾಲೆಗೆ ಬಂದು ಗ್ರಾಮ ವಾಸ್ತವ್ಯ … Read more