ತರಕಾರಿ ಹಾರ ಧರಿಸಿ, ನಡುರಸ್ತೆಯಲ್ಲೇ ಒಲೆ ಹಚ್ಚಿ, ಅಡುಗೆ ಮಾಡಿ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ

060321 Congress Protest On Road against Price Hike 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಡು ರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಬಳಿ ನಡು ರಸ್ತೆಯಲ್ಲೇ ಒಲೆ ಹಚ್ಚಿ ವಿಭಿನ್ನವಾಗಿ ಪ್ರತಿಭಟಿಸಲಾಯಿತು. ಬೋಂಡ ಕರೆದು,  ಟೀ ಮಾಡಿ ಎಲ್ಲರಿಗೂ ಹಂಚಿ ಪ್ರತಿಭಟನೆ ನಡೆಸಲಾಯಿತು. … Read more

ಇಂದಿರಾ ಗಾಂಧಿ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಬಡ ವೃದ್ಧರಿಗೆ ಹೊದಿಕೆ ವಿತರಣೆ

191120 Saree Distribution For Poor In Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಡ ವೃದ್ಧರಿಗೆ ಸೀರೆ, ಬಟ್ಟೆ ಮತ್ತು ಹೊದಿಕೆ ವಿತರಿಸಿದರು. ದುರ್ಗಿಗುಡಿಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಠದ ಮುಂಭಾಗ ಕೂರುವ ಬಡ ವೃದ್ಧರಿಗೆ ಹೊದಿಕೆ, ಸೀರೆ ಮತ್ತು ಬಟ್ಟೆ ವಿತರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಪಾಲಿಕೆ … Read more

ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಎದುರಲ್ಲೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ

021020 Congress Protest in Fornt of Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಚಿವ ಕೆ.ಎಸ್.ಈಶ‍್ವರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಎದುರು ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಮನವಿ ಸ್ವೀಕರಿಸಲು ಬಂದಿದ್ದರು. ಇದೇ ವೇಳೆ … Read more

ಈರುಳ್ಳಿ ಹಾರ ಹಾಕಿಕೊಂಡು, ಗೋಪಿ ಸರ್ಕಲ್ ಮಧ್ಯದಲ್ಲಿ ಒಲೆ ಹಚ್ಚಿ ಹಾಲು ಕಾಯಿಸಿ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 10 ಜನವರಿ 2020 ಅಡುಗೆ ಅನಿಲ, ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು. ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಗೋಪಿ ಸರ್ಕಲ್’ನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಸರ್ಕಲ್’ನಲ್ಲೇ ಒಲೆ ಹೆಚ್ಚಿದರು ಈರುಳ್ಳಿ ಹಾರ ಹಾಕಿಕೊಂಡು, ಗೋಪಿ ಸರ್ಕಲ್’ನಲ್ಲೇ ಒಲೆ ಹಚ್ಚಿದ ಪ್ರತಿಭಟನಾಕಾರರು, ಹಾಲು ಕಾಯಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಹಿಳಾ ಕಾಂಗ್ರೆಸ್ … Read more

ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗೂ ಜೆಡಿಎಸ್, ಕಾಂಗ್ರೆಸ್ ಮೈತ್ರಿ

Congress And JDS Logo 1

ಶಿವಮೊಗ್ಗ ಲೈವ್.ಕಾಂ | 15 ಮೇ 2019 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್, ಕಾಂಗ್ರೆಸ್ ಪಕ್ಷ ನಿರ್ಧರಿಸಿವೆ. ಇದಕ್ಕೆ ವರಿಷ್ಠರಿಂದಲೂ ಒಪ್ಪಿಗೆ ಸಿಕ್ಕಿರುವುದರಿಂದ, ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಒಂದೆರಡು ಕಡೆ ಸಮಸ್ಯೆ ಆಗಬಹುದು. ಅದನ್ನು ಮುಖಂಡರು ಬಗೆಹರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ, ಸ್ಥಳೀಯ ಅಗತ್ಯಕ್ಕನುಗುಣವಾಗಿ ಸೀಟು ಹಂಚಿಕೆ ಮಾಡಿಕೊಂಡು ಈಗಾಗಲೇ ಆಯಾ ಮುಖಂಡರ ಮುಂದಾಳತ್ವದಲ್ಲಿ ಪ್ರಚಾರ … Read more

ಭದ್ರಾವತಿ ಎಂಎಲ್ಎ ಮನೆಯಲ್ಲಿ ಕಾರ್ಯಕರ್ತರ ದಿಢೀರ್ ಸಭೆ ಕರೆದ ಡಿಕೆಶಿ, ಸಂಜೆಯಿಂದಲೇ ಎಲ್ಲವೂ ಬದಲು ಅಂತಾ ಸಂದೇಶ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019 ಇವತ್ತು ಸಂಜೆಯಿಂದ ಎಲ್ಲವೂ ಬದಲಾಗಲಿದೆ. ಭದ್ರಾವತಿ ಮತದಾರರೇ ಮಧು ಬಂಗಾರಪ್ಪ ಅವರ ಗೆಲುವನ್ನು ನಿರ್ಧರಿಸುತ್ತಾರೆ ಅಂತಾ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ನಿವಾಸದಲ್ಲಿ ಕಾರ್ಯಕರ್ತರ ದಿಢೀರ್ ಸಭೆ ನಡೆಸಿದ ಡಿ.ಕೆ.ಶಿವಕುಮಾರ್, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಂಗಮೇಶ್ವರ್ ಮತ್ತು ಅಪ್ಪಾಜಿಗೌಡ ಅವರನ್ನು ಒಗ್ಗೂಡದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಇವತ್ತು ಸಂಜೆಯಿಂದಲೇ ಎಲ್ಲವೂ ಬದಲಾಗಲಾಗಿದೆ ಎಂದರು. ಜೊತೆಗೂಡುವುದು ಆರಂಭ, ಜೊತೆಗೂಡಿ ಚಿಂತಿಸುವುದು ಪ್ರಗತಿ, … Read more

ಭದ್ರಾವತಿ ಡಿಕೆಶಿ ಕಾರ್ಯಕ್ರಮದಲ್ಲಿ ಉಪ್ಪಿಟ್ಟು, ಕೇಸರಿಬಾತ್ ಹಂಚಿದ ಕಾಂಗ್ರೆಸ್ ವಿರುದ್ಧ ಕೇಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019 ಸಚಿವ ಡಿ.ಕೆ.ಶಿವಕುಮಾರ್ ಅವರ ಭದ್ರಾವತಿಯ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗ ದೂರು ದಾಖಲಿಸಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆಗೆ ಬಂದಿದ್ದ ಕಾರ್ಯಕರ್ತರಿಗೆ ಉಪ್ಪಿಟ್ಟು, ಕೇಸರಿ ಬಾತ್ ಹಂಚಲಾಯಿತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ARO ದೂರು ದಾಖಲಿಸಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚುನಾವಣಾ ಪ್ರಚಾರ ಸಭೆಗೆ ಆಗಮಿಸುವ ಕಾರ್ಯಕರ್ತರಿಗೆ ನೀರು, ಮಜ್ಜಿಗೆ ಹಂಚಬಹುದು. ಒಂದು ವೇಳೆ … Read more