‘ಶಿವಮೊಗ್ಗಕ್ಕೆ 1.50 ಲಕ್ಷ ಟಾರ್ಗೆಟ್‌, ಇನ್ನು ಮೂರು ದಿನದಲ್ಲಿ ಕಂಪ್ಲೀಟ್‌, ರಾಜ್ಯಕ್ಕೆ ವರದಿ ಸಲ್ಲಿಕೆʼ

-Manjunatha-Bhandari-In-shimoga.

ಶಿವಮೊಗ್ಗ: ಕಾಂಗ್ರೆಸ್ ಕೈಗೊಂಡಿರುವ ವೋಟ್ ಚೋರ್‌ – ಗದ್ದಿ ಛೋಡ್ ಅಭಿಯಾನ ನ.8ಕ್ಕೆ ಒಂದು ವರ್ಷ ಪೂರೈಸುತ್ತಿದ್ದು, ಜಿಲ್ಲೆಗೆ ನೀಡಿದ್ದ 1.50 ಲಕ್ಷ ಸಹಿ (Signature) ಸಂಗ್ರಹವೂ ಪೂರ್ಣವಾಗಲಿದೆ. ಈ ದಾಖಲೆಯನ್ನು ನ.11ರಂದು ಕೆಪಿಸಿಸಿಗೆ ಸಲ್ಲಿಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದರು. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಮತದಾನದಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಯುವ ದೃಷ್ಟಿಯಿಂದ ಅಭಿಯಾನ ಆರಂಭಿಸಲಾಗಿತ್ತು. ಈ ಮೂಲಕ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಮತಗಳ್ಳತನದ ಬಗ್ಗೆ ಅರಿವು … Read more

ಮಿನಿಸ್ಟರ್‌ಗೆ ಬೆದರಿಕೆ, ಶಿವಮೊಗ್ಗದಲ್ಲಿ ಆಕ್ರೋಶ, ಘೋಷಣೆ

Youth-congress-protest-in-Shimoga-against-RSS

ಶಿವಮೊಗ್ಗ: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಆರ್‌ಎಸ್‌ಎಸ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವರಿಗೆ ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆ, ಕಾಲೇಜು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಮಾತ್ರವಲ್ಲ ಯಾವುದೆ ಸಂಘ ಸಂಸ್ಥೆಯು ಕಾರ್ಯಕ್ರಮ ನಡೆಸಬೇಕಿದ್ದರೆ ಅನುಮತಿ ಪಡೆಯಬೇಕು. … Read more

ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ

Chethan-Gowda-nominated-as-president-for-board.

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್‌ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?

ಶಿವಮೊಗ್ಗ ಮಹಿಳಾ ಕಾಂಗ್ರೆಸ್‌ಗೆ ನೂತನ ಅ‍ಧ್ಯಕ್ಷೆ, ಪದಗ್ರಹಣದ ದಿನಾಂಕ ಪ್ರಕಟ

women-congress-president-Shwetha-Bandi-press-meet.

ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ … Read more

ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

Chetan-Gowda-Youth-Congress-Shimoga.

ಶಿವಮೊಗ್ಗ: ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ (Board Corporation) ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್‌ ಪಕ್ಷ ಕೊನಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್‌ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್‌ ಸಕ್ರಿಯವಾಗಿದ್ದಾರೆ. ಇನ್ನು, … Read more

‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ’

BY-Raghavendra-Press-meet-in-Shimoga-city

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ (Government) ಅಧಿಕಾರಕ್ಕೆ ಬಂದಾಗಲೆಲ್ಲ ದೇಶ ವಿರೋಧಿಗಳಿಗೆ ಶಕ್ತಿ ಬರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ಪತ್ರಿಕಾ ಭವನದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚಿಂತನೆ ಮತ್ತು ಶಕ್ತಿಗಳು ಹೆಚ್ಚುತ್ತವೆ. ಇದಕ್ಕೆ ಭದ್ರಾವತಿ, ಶೃಂಗೇರಿ, ಸಾಗರ, ಮದ್ದೂರಿನಲ್ಲಿ ನಡೆದಿರುವ ಘಟನೆಗಳೆ ಸಾಕ್ಷಿ. ಈ ಬಗ್ಗೆ ಕ್ರಮ ಕೈಗೊಳ್ಳದೆ ಸುಮ್ಮನಾಗಿರುವುದು ಖಂಡನೀಯ ಎಂದರು. ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ … Read more

ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Shikaripura-BJP-leaders-joined-Congress-in-Shimoga

ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾ‌ರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾ‌ರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆ‌ರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

Congress-leader-Sowmya-Reddy-in-Shimoga.

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಯರ ಸಭೆ (Meeting) ಆಯೋಜಿಸಲಾಗಿತ್ತು. ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಸಭೆ ಉದ್ಘಾಟಿಸಿದರು. ಸೌಮ್ಯಾ ರೆಡ್ಡಿ ಏನೆಲ್ಲ ಹೇಳಿದರು? ಮುಂಬರಲಿರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತೆಯರು ಶ್ರಮ ವಹಿಸಬೇಕು. ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಮಾತ್ರ ಜನಸೇವೆ ಮಾಡಲು ಹಾಗೂ ಅಧಿಕಾರದಲ್ಲಿ ಇರಲು ಸಾಧ್ಯ. ಕಾರ್ಯಕರ್ತೆಯರು ಬೂತ್‌ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕು. … Read more

ಶಿವಮೊಗ್ಗದಲ್ಲಿ ಆರೋಪ ಪಟ್ಟಿ ಅಭಿಯಾನ, 8 ಪುಟದ ಚಾರ್ಜ್‌ ಶೀಟ್‌ ಬಿಡುಗಡೆ ಮಾಡಿದ MLA, ಏನಿದು?

MLA channabasappa released chargesheet

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ 8 ಪುಟದ ಚಾರ್ಜ್‌ಶೀಟ್‌ (CHARGESHEET) ಅನ್ನು ಶಾಸಕ ಎಸ್‌.ಎನ್.ಚನ್ನಬಸಪ್ಪ ಬಿಡುಗಡೆ ಮಾಡಿದರು. ಬಳಿಕ ಸಾರ್ವಜನಿಕರಿಗೆ ವಿತರಿಸಿದರು. ಈ ಸಂದರ್ಭ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜನರಿಗೆ ಮನವರಿಕೆ ಮಾಡಿದರು. ಇದೆ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಶೂನ್ಯ ಅಭಿವೃದ್ಧಿ, ದುರಾಡಳಿತದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು. ಎಂಎಲ್‌ಎ ಏನೆಲ್ಲ ಹೇಳಿದರು? ಸಾರ್ವಜನಿಕರಿಂದ ಹಣವನ್ನು ಲೂಟಿ ಮಾಡುವುದು ಹೇಗೆ? ಅವರ ಜೇಬಿಗೆ ಕತ್ತರಿ ಹಾಕುವುದು … Read more

ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್‌ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?

M-Srikanth-Birthday-in-Shimoga-minister-madhu-bangarappa-wishes

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಎಂ.ಶ್ರೀಕಾಂತ್‌ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎಂ.ಶ್ರೀಕಾಂತ್‌ ಕೇಕ್‌ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಬಂಜಾರ ಕನ್ವೆನ್ಷನ್‌ ಹಾಲ್‌ಗೆ ಎಂ.ಶ್ರೀಕಾಂತ್‌ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಮೆರವಣಿಗೆ ಮೂಲಕ ಅವರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ನಟ ಪುನಿತ್‌ ರಾಜ್‌ಕುಮಾರ್‌ ಅಭಿನಯದ ರಾಜಕುಮಾರ ಸಿನಿಮಾದ ಹಾಡಿನ ಮೂಲಕ ಅಭಿಮಾನಿಗಳು ಜನ್ಮದಿನದ ಶುಭಕೋರಿದರು. ಯಾರೆಲ್ಲ ಏನೆಲ್ಲ ಹೇಳಿದರು? ನಮ್ಮ ತಂದೆ ಬಂಗಾರಪ್ಪ … Read more