ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ

Shimoga-News-update

SHIMOGA NEWS, 26 SEPTEMBER 2024 : ಬಿಜೆಪಿ – ಜೆಡಿಎಸ್‌ ಪಕ್ಷಗಳ ಷಡ್ಯಂತ್ರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಬಿಜೆಪಿ – ಜೆಡಿಎಸ್‌ ಷಡ್ಯಂತ್ರದ ವಿರುದ್ಧ ಘೋಷಣೆ (Protest) ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೂಡಾ ಅಧ್ಯಕ್ಷ ಹೆಚ್‌.ಎಸ್‌.ಸುಂದರೇಶ್‌, ಪ್ರಮುಖರಾದ ರಮೇಶ್‌ … Read more