ಮಧು ಬಂಗಾರಪ್ಪ ಕಾಂಗ್ರೆಸ್ ಚಿಹ್ನೆ ಅಡಿ ಸ್ಪರ್ಧಿಸಬೇಕು ಅಂತಾ ಒತ್ತಾಯ, ವೇದಿಕೆಯಲ್ಲಿದ್ದ ಮಧು ಏನಂದ್ರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷದ ಚಿಹ್ನೆ ಅಡಿ ಲೋಕಸಭೆ ಚುನಾವಣೆ ಎದುರಿಸಬೇಕು ಅಂತಾ, ಒತ್ತಾಯ ಶುರುವಾಗಿದೆ. ಶಿಕಾರಿಪುರದಲ್ಲಿ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಈ ಒತ್ತಾಯ ಕೇಳಿ ಬಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಜೆಡಿಎಸ್’ಗಿಂತಲೂ ಕಾಂಗ್ರೆಸ್ ಪಕ್ಷದ ಹೆಚ್ಚು ಸಂಘಟಿತವಾಗಿದೆ. ಗ್ರಾಮೀಣ ಭಾಗದಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಸಂಘಟನೆಯಿದೆ. ಹಾಗಾಗಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಚಿಹ್ನೆ ಅಡಿ ಸ್ಪರ್ಧಿಸಿದರೆ, ಹೆಚ್ಚು ಮತ ಪಡೆಯಬಹುದು ಅಂತಾ ಯುವ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more

‘ರಾಜ್ಯದ ಸಾಲಮನ್ನಾವನ್ನು ಬಿಜೆಪಿಯವರು ಹಳದಿ ಕಣ್ಣಿಂದ ನೋಡೋದನ್ನು ಬಿಡಲಿ’

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019 ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆಯನ್ನು ಬಿಜೆಪಿ ಮುಖಂಡರು ಹಳದಿ ಕಣ್ಣಿನಿಂದ ನೋಡುವುದನ್ನು ಬಿಡಬೇಕು ಅಂತಾ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಲಮನ್ನಾ ಯೋಜನೆಯ ಸಂಪೂರ್ಣ ಮಾಹಿತಿಯನ್ನೇ ತಿಳಿಯದೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖಂಡರು, ಹಣವೇ ಬಿಡುಗಡೆಯಾಗಿಲ್ಲ, 800 ರೈತರಿಗಷ್ಟೇ ಸಾಲ ಮನ್ನಾ ಆಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರದಿಂದ ಎಷ್ಟು ರೈತರ ಸಾಲ ಮನ್ನಾ ಆಗಿದೆ ಎಂಬುದನ್ನು ಉತ್ತರಿಸಲಿ ಎಂದು ಮಂಜುನಾಥಗೌಡ … Read more

ಶಿವಮೊಗ್ಗ ಕಾಂಗ್ರೆಸ್’ಗೆ ಹೊಸ ಅಧ್ಯಕ್ಷ, ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018 ಜಿಲ್ಲಾ ಕಾಂಗ್ರೆಸ್’ಗೆ ಹೊಸ ಸಾರಥಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ. ಡಿ.27ರಂದು ಹೊಸ ಅಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ. ಡಿ.27ರಂದು ಬೆಳಗ್ಗೆ 11 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ತಾಲೂಕು, ಬ್ಲಾಕ್ ಘಟಕದ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುವುದಾಗಿ ಸ್ಪಷ್ಟಪಡಿಸಿದರು. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ … Read more

ಮಾಜಿ ಶಾಸಕ ಕರಿಯಣ್ಣ ನಿಧನ, ಇಲ್ಲಿವೆ ಅವರ ಕುರಿತ ಹತ್ತು ಪ್ರಮುಖ ವಿಚಾರಗಳು

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಆರು ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಶಾಸಕ ಕರಿಯಣ್ಣ (74), ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕರಿಯಣ್ಣ ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಬಿರುಸಿನ ಪ್ರಚಾರ ಆರೋಗ್ಯದಲ್ಲಿ ಸಮಸ್ಯೆಯಿದ್ದರೂ, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ, ಕರಿಯಣ್ಣ, ಬಿರುಸಿನ ಪ್ರಚಾರ ನಡೆಸಿದ್ದರು. ತಮ್ಮ ಮಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ತಿ ಡಾ.ಶ್ರೀನಿವಾಸ್ ಪರವಾಗಿ ಹಗಲು ರಾತ್ರಿಯನ್ನದೆ ಪ್ರಚಾರ ನಡೆಸಿದ್ದರು. ಆ ಬಳಿಕ ಕರಿಯಣ್ಣ ಹೊರಗೆ ಕಾಣಿಸಿಕೊಂಡಿದ್ದು ವಿರಳ. ಮಾಜಿ … Read more

ಶಿವಮೊಗ್ಗ ಕಾಂಗ್ರೆಸ್’ನಲ್ಲಿ ಸಂಭ್ರಮವೋ ಸಂಭ್ರಮ, ಪಟಾಕಿ ಹೊಡೆದು, ಸಿಹಿ ಹಂಚಿ ಖುಷಿ

ಶಿವಮೊಗ್ಗ ಲೈವ್.ಕಾಂ | 11 ಡಿಸೆಂಬರ್ 2018 ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿ ಕಾಯ್ದುಕೊಳ್ಳುತ್ತಿದ್ದಂತೆ, ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಖಾಸಗಿ ಬಸ್ ನಿಲ್ದಾಣದ ಮುಂದೆ, ಅಶೋಕ ಸರ್ಕಲ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು. ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಪರವಾಗಿ ಘೋಷಣೆಗಳನ್ನು ವಿಜಯೋತ್ಸವ ಆಚರಿಸಿದರು. ಇನ್ನು, ಕಾಂಗ್ರೆಸ್ ಕಚೇರಿ ಬಳಿಯೂ ಮುಖಂಡರು ಸಂಭ್ರಮಾಚರಣೆ ಮಾಡಿದರು. ಇಲ್ಲಿಯೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಪಕ್ಷದ ಪರವಾಗಿ ಘೋಷಣೆ ಕೂಗಿದರು.   … Read more