ಮಧು ಬಂಗಾರಪ್ಪ ಕಾಂಗ್ರೆಸ್ ಚಿಹ್ನೆ ಅಡಿ ಸ್ಪರ್ಧಿಸಬೇಕು ಅಂತಾ ಒತ್ತಾಯ, ವೇದಿಕೆಯಲ್ಲಿದ್ದ ಮಧು ಏನಂದ್ರು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019 ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷದ ಚಿಹ್ನೆ ಅಡಿ ಲೋಕಸಭೆ ಚುನಾವಣೆ ಎದುರಿಸಬೇಕು ಅಂತಾ, ಒತ್ತಾಯ ಶುರುವಾಗಿದೆ. ಶಿಕಾರಿಪುರದಲ್ಲಿ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಈ ಒತ್ತಾಯ ಕೇಳಿ ಬಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಜೆಡಿಎಸ್’ಗಿಂತಲೂ ಕಾಂಗ್ರೆಸ್ ಪಕ್ಷದ ಹೆಚ್ಚು ಸಂಘಟಿತವಾಗಿದೆ. ಗ್ರಾಮೀಣ ಭಾಗದಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಸಂಘಟನೆಯಿದೆ. ಹಾಗಾಗಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಚಿಹ್ನೆ ಅಡಿ ಸ್ಪರ್ಧಿಸಿದರೆ, ಹೆಚ್ಚು ಮತ ಪಡೆಯಬಹುದು ಅಂತಾ ಯುವ … Read more