‘ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಐಟಿ, ಇಡಿ ಅಧಿಕಾರಿಗಳು’

Congress-President-sundaresh-ayanuru-manjunatha-Press-meet

SHIVAMOGGA LIVE NEWS | 19 OCTOBER 2023 SHIMOGA : ಗುತ್ತಿಗೆದಾರರ ಮೇಲಿನ ಐಟಿ ದಾಳಿ ಸಂಬಂಧ ಕಾಂಗ್ರೆಸ್‌ ಪಕ್ಷದ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ. ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಮಾಡಿದ್ದ ಬಿಜೆಪಿ ಈಗ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಎಂದು ಹೇಳುತ್ತಿರುವುದು ನಾಚಿಕೆಗೇಡು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಟೀಕಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಸ್.ಸುಂದರೇಶ್‌, ಯಾರದ್ದೋ ಮನೆಯಲ್ಲಿ ಹಣ ಸಿಕ್ಕರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಪ್ರಸ್ತಾಪಿಸುತ್ತಿದೆ. ಹಣ ಯಾರಿಗೆ ಸೇರಿದ್ದು ಎಂದು … Read more

ಇ.ಡಿ. ರೇಡ್‌, ತೀರ್ಥಹಳ್ಳಿಯಲ್ಲಿ ಬೀದಿಗಿಳಿದ ಕಾಂಗ್ರೆಸ್‌, ಯಾರೆಲ್ಲ ಏನೇನು ಆರೋಪ ಮಾಡಿದರು?

Kimmane-Rathnakar-and-Sundaresh-Protest-in-Thirthahalli.webp Original file

SHIVAMOGGA LIVE NEWS | 6 OCTOBER 2023 THIRTHAHALLI : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆಗಳ ಮೇಲೆ ಇ.ಡಿ ದಾಳಿ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ (Protest March) ನಡೆಸಲಾಯಿತು. ಗಾಂಧಿ ಭವನದಿಂದ ತಾಲೂಕು ಕಚೇರಿವರೆಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದಲ್ಲಿ ವಹಿಸಿದ್ದರು. ಯಾರೆಲ್ಲ ಏನೇನು ಹೇಳಿದರು? ಪ್ರಮುಖರಾದ ಕಲಗೋಡು ರತ್ನಾಕರ್‌, ವಿಜಯದೇವ್‌, … Read more

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?

Protest-Against-ED-Raid-on-RM-Manjunatha-Gowda-house.

SHIVAMOGGA LIVE NEWS | 6 OCTOBER 2023 SHIMOGA : ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ರಾಜಕೀಯ ಪ್ರೇರಿತ (Politically Motivated) ಎಂದು ಆರೋಪಿಸಿ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜನಪರ ಹೋರಾಟ ಸಮಿತಿ ಕಾರ್ಯಕರ್ತರು, ಡಿಸಿಸಿ ಬ್ಯಾಂಕ್‌ ಅ‍ಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ವರ್ಚಸ್ಸು ಸಹಿಸದೆ ಬಿಜೆಪಿ ನಾಯಕರು ದುರುದ್ದೇಶದಿಂದ ವಿವಿಧ … Read more

ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ದಿನಾಂಕ ಫಿಕ್ಸ್‌, ದೊಡ್ಡ ಪಟ್ಟಿ ರಿಲೀಸ್‌, ಏನಿದೆ ಅದರಲ್ಲಿ?

240923 M Srikanth and Nagaraja Kankari in Shimoga Press Trust

SHIVAMOGGA LIVE NEWS | 24 SEPTEMBER 2023 SHIMOGA : ಕಾಂಗ್ರೆಸ್ ಪಕ್ಷ (Congress Party) ಸೇರ್ಪಡೆ ಹೊಸ ನಿರ್ಧಾರವಲ್ಲ. ವರ್ಷದ ಹಿಂದೆಯೆ ತೀರ್ಮಾನಿಸಿದ್ದೆ. ಈಗ ಜೆಡಿಎಸ್‌ ಪಕ್ಷದ ಮುಖಂಡರ ಜೊತೆ ಸೆ.26ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದೇನೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಹಿಂದೆ ಕಾಂಗ್ರೆಸ್ (Congress Party) ಸೇರ್ಪಡೆ ನಿರ್ಧಾರ ಮಾಡಿದ್ದೆ. ಆದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಶಾರದಾ ಪೂರ್ಯಾನಾಯ್ಕ್, ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡ ಅವರು ಚುನಾವಣೆಗೆ … Read more

ಶಿಕಾರಿಪುರದಲ್ಲಿ ಕಾಂಗ್ರೆಸ್‌ ಸಮಾವೇಶ, ಸಚಿವರಿಗೆ ಸನ್ಮಾನ, ಯಾರೆಲ್ಲ ಭಾಗಿಯಾಗ್ತಾರೆ?

Congress-Leader-Raghavendra-Naik-Press-meet-in-Shikaripura.webp

SHIVAMOGGA LIVE NEWS | 12 SEPTEMBER 2023 SHIKARIPURA : ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ (Convention) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.13ರಂದು  ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಘವೇಂದ್ರ ನಾಯ್ಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ ನಾಯ್ಕ, ಪಟ್ಟಣದ ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಸೆ.13ರಂದು ಮಧ್ಯಾಹ್ನ 3ಕ್ಕೆ ಸಮಾವೇಶ ಆಯೋಜಿಸಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಅಧ್ಯಕ್ಷತೆ ವಹಿಸುವರು. ಮಾಜಿ ಸ್ಪೀಕರ್ ಕಾಗೋಡು … Read more

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಯಿಂದ ಗೋಪಿ ಸರ್ಕಲ್‌ವರೆಗೆ ಭಾರತ್‌ ಜೋಡೋ ಯಾತ್ರೆ

080923-bharat-jodo-yathre-in-Shimoga-city.webp

SHIVAMOGGA LIVE NEWS | 8 SEPTEMBER 2023 SHIMOGA : ದೇಶಕ್ಕೆ (BHARAT JODO) ಬೇಕಿರುವುದು ಅಭಿವೃದ್ಧಿ, ಬಡವರಿಗೆ ವಸತಿ, ಉದ್ಯೋಗ ಸೃಷ್ಟಿ. ಆದರೆ ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ದೇಶಕ್ಕೆ ಬೆಂಕಿ ಹಚ್ಚುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಬುಡ ಸಹಿತ ನಿರ್ಮೂಲನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಭಾರತ್ ಜೋಡೊ (BHARAT JODO) ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಕಾಂಗ್ರೆಸ್ … Read more

ಶಿವಮೊಗ್ಗಕ್ಕೆ ನಾಳೆ ಕಂದಾಯ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

050923-Minster-Krishna-Bhairegowda-meeting-in-bangalore.webp

SHIVAMOGGA LIVE NEWS | 5 SEPTEMBER 2023 SHIMOGA : ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ( Krishna Byre Gowda) ಸೆ.6ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸಲಿದ್ದರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ತೆರಳಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ? ಮಧ್ಯಾಹ್ನ 2 ಗಂಟಗೆ ಜಿಲ್ಲಾ ಪಂಚಾಯಿತಿ … Read more

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

SUPER-FAST-KARNATAKA-1.jpg

SHIVAMOGGA LIVE NEWS | 1 SEPTEMBER 2023 ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ. ಹಾಲಿನಲ್ಲಿ … Read more

ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ

HS-Sundaresh-Press-Meet-in-Congress-Office

SHIVAMOGGA LIVE NEWS | 1 SEPTEMBER 2023 SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ … Read more

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಜೀನಾಮೆ, ಕಾರಣವೇನು?

290823-Thirthahalli-Pattana-Pancahayath-Building.

SHIVAMOGGA LIVE NEWS | 29 AUGUST 2023 THIRTHAHALLI : ಪಟ್ಟಣ ಪಂಚಾಯಿತಿ (Town Panchayat) ಅಧ್ಯಕ್ಷೆ ಸ್ಥಾನಕ್ಕೆ ಸುಶೀಲಾ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ (Congress) ಸದಸ್ಯರ ನಡುವೆ ಒಪ್ಪಂದದಂತೆ ರಾಜೀನಾಮೆ (resign) ನೀಡಿದ್ದಾರೆ ಎಂದು ತಿಳಿದು ಬಂದಿದೆ. 30 ತಿಂಗಳ ಅಧಿಕಾರವಧಿಯಲ್ಲಿ ತಲಾ 10 ತಿಂಗಳು ಒಬ್ಬೊಬ್ಬರು ಅ‍ಧ್ಯಕ್ಷರಾಗಬೇಕು ಎಂದು ಒಪ್ಪಂದವಾಗಿತ್ತು. ಅದರಂತೆ ಮೊದಲ 10 ತಿಂಗಳು ಶಬನಂ, ಈವರೆಗೂ ಸುಶೀಲಾ ಶಟ್ಟೆ ಅಧ್ಯಕ್ಷರಾಗಿದ್ದರು. ಮುಂದಿನ 10 ತಿಂಗಳು ಗೀತಾ ರಮೇಶ್‌ ಅವರು ಅಧ್ಯಕ್ಷರಾಗುವ … Read more