‘ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಐಟಿ, ಇಡಿ ಅಧಿಕಾರಿಗಳು’
SHIVAMOGGA LIVE NEWS | 19 OCTOBER 2023 SHIMOGA : ಗುತ್ತಿಗೆದಾರರ ಮೇಲಿನ ಐಟಿ ದಾಳಿ ಸಂಬಂಧ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ. ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಮಾಡಿದ್ದ ಬಿಜೆಪಿ ಈಗ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಎಂದು ಹೇಳುತ್ತಿರುವುದು ನಾಚಿಕೆಗೇಡು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಟೀಕಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಯಾರದ್ದೋ ಮನೆಯಲ್ಲಿ ಹಣ ಸಿಕ್ಕರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಪ್ರಸ್ತಾಪಿಸುತ್ತಿದೆ. ಹಣ ಯಾರಿಗೆ ಸೇರಿದ್ದು ಎಂದು … Read more