ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

Congress-President-HS-Sundaresh-Visit-indira-Canteen

SHIVAMOGGA LIVE | 15 JULY 2023 SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್‌ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು. ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen)  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದ … Read more

ಸುರಿವ ಮಳೆಯುಲ್ಲು ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ, ಕೇಂದ್ರದ ವಿರುದ್ಧ ಆಕ್ರೋಶ

Congress-Protest-in-Front-of-Congress-Office-in-favor-of-Rahul-Gandhi

SHIVAMOGGA LIVE | 8 JULY 2023 SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗ ಸುರಿವ ಮಳೆಯಲ್ಲು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್‌ ಕಾರ್ಯಕರ್ತರು, ರಾಹುಲ್‌ ಗಾಂಧಿ ಅವರ ಧ್ವನಿ ಅಡಗಿಸಲು ಕೇಂದ್ರ … Read more

ಶಿವಮೊಗ್ಗದಲ್ಲಿ ಸಹೋದರರು ಗರಂ, ‘ಗ್ಯಾರಂಟಿ’ ವಿಳಂಬದ ವಿರುದ್ಧ ಹೋರಾಟದ ವಾರ್ನಿಂಗ್‌, ಏನೇನು ಹೇಳಿದರು?

BY-Raghavendra-and-BY-Vijayendra-in-Shimoga-spoke-to-Media

SHIVAMOGGA LIVE | 19 JUNE 2023 SHIMOGA : ಗ್ಯಾರಂಟಿ ಭರವಸೆಗಳನ್ನು (Guarantee Schemes) ಈಡೇರಿಸಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ಧ ಸಹೋದರರು ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ವ್ಯಕ್ತಿಗೆ 15 ಕೆ.ಜಿ. ಅಕ್ಕಿ ಕೊಡಬೇಕು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಗ್ಯಾರಂಟಿ (Guarantee Schemes) ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗ ಷರತ್ತು ವಿಧಿಸುತ್ತಿದೆ. … Read more

ವಿದ್ಯುತ್‌ ದರ ಹೆಚ್ಚಳ, ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ‘ವಚನ ಭ್ರಷ್ಟತೆ’ಯ ಆರೋಪ, ಆಕ್ರೋಶ

bjp-protest-against-power-price-hike-in-shimoga

SHIVAMOGGA LIVE | 5 JUNE 2023 SHIMOGA : ರಾಜ್ಯ ಸರ್ಕಾರ ವಿದ್ಯುತ್‌ ದರ (Power Price) ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾಸಗಿ ಬಸ್‌ ನಿಲ್ದಾಣದ ಮುಂದೆ ಅಶೋಕ ಸರ್ಕಲ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಈಗ ದರ (Power Price) ಏರಿಕೆ ಮಾಡಿದೆ. ಇದು … Read more

ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

Congress-Workers-Celebration-for-Implementing-guarantee-scheme

SHIVAMOGGA LIVE | 2 JUNE 2023 SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಐದು ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ನೇತೃತ್ವದಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು. ಇದನ್ನೂ ಓದಿ – ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್‌, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ ಶಿವಮೊಗ್ಗದ ಬಸ್‌ ನಿಲ್ದಾಣದ ಮುಂದೆ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಕಾಂಗ್ರೆಸ್‌ … Read more

ಸಚಿವರಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Congress-Shimoga-President-HS-Sundaresh-Press-Meet

SHIVAMOGGA LIVE | 30 MAY 2023 SHIMOGA : ಸಚಿವರಾದ (Minister) ಮೇಲೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ಧೂರಿ ತಯಾರಿ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಮೇ 31ರಂದು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಿಹಿ ಹಂಚಿ ಮಕ್ಕಳಿಗೆ ಸ್ವಾಗತ … Read more

ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಹೊರ ಬಂದ ಕಾಂಗ್ರೆಸ್‌ ಹಿರಿಯ ನಾಯಕಿಗೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS | 19 MAY 2023 SHIMOGA : ಮನೆ ಒಳಗಡೆ ಇಟ್ಟಿದ್ದ ವ್ಯಾನಿಟಿ ಬ್ಯಾಗ್‌ (Vanity Bag), ಚಿನ್ನಾಭರಣ, ನಗದು ಕಳ್ಳತನವಾಗಿದೆ. ಪಾರಿವಾಳ ಮಾರಾಟಕ್ಕೆ ಬಂದವರೆ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಶಿವಮೊಗ್ಗದ ಕಾಂಗ್ರೆಸ್‌ ನಾಯಕಿಯೊಬ್ಬರು ದೂರು ನೀಡಿದ್ದಾರೆ. ಕಾಂಗ್ರೆಸ್‌ ನಾಯಕಿ ಫಾತೀಮಾ ಬೇಗಂ ಅವರ ಬುದ್ದಾ ನಗರದ ಮನೆಯಲ್ಲಿ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಚುನಾವಣೆ ಹಿನ್ನೆಲೆ ಫಾತೀಮಾ ಬೇಗಂ ಅವರು ಪ್ರಚಾರ ಕಾರ್ಯದಲ್ಲಿ ತೊಡಿಗಿಸಿಕೊಂಡಿದ್ದರು. ಏ.29ರಂದು … Read more

ಶಿವಮೊಗ್ಗ ಚುನಾವಣೆ, ಗೆಲುವಿಗೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಲೆಕ್ಕಾಚಾರ ಹೇಗಿದೆ?

Shimoga-Election-News-General-Image

SHIVAMOGGA LIVE NEWS | 26 APRIL 2023 ELECTION NEWS : ಶಿವಮೊಗ್ಗ ವಿಧಾನಸಭೆ ಚುನಾವಣಾ ಕಣ ದಿನಕ್ಕೊಂದು ಅಚ್ಚರಿಯ ತಿರುವು ಪಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ, ಆಯನೂರು ಮಂಜುನಾಥ್‌ ಮತ್ತು ಕೆ.ಬಿ.ಪ್ರಸನ್ನ ಕುಮಾರ್‌ ಅವರು ಜೆಡಿಎಸ್‌ ಸೇರ್ಪಡೆಯಾಗಿರುವುದು, ಇಬ್ಬರು ಪಾಲಿಕೆ ಸದಸ್ಯರು ಪ್ರಮುಖ ಪಕ್ಷಗಳ ಹುರಿಯಾಳುಗಳಾಗಿರುವುದು ಅಖಾಡವನ್ನು ರಂಗೇರಿಸಿದೆ. ಹಿಂದುತ್ವದ ಪ್ರಯೋಗ ಶಾಲೆ ಶಿವಮೊಗ್ಗ ಕ್ಷೇತ್ರ ಹಿಂದುತ್ವದ ಪ್ರಯೋಗ ಶಾಲೆ ಎಂದನಿಸಿಕೊಂಡಿತ್ತು. ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಬಹುದಾಗಿದ್ದ ಕ್ಷೇತ್ರ ಎಂದು … Read more

BREAKING NEWS – ಶಿವಮೊಗ್ಗ ಗ್ರಾಮಾಂತರದಲ್ಲಿ ನಾಮಪತ್ರ ಹಿಂಪಡೆದ ಮೂವರು ಅಭ್ಯರ್ಥಿಗಳು

lection-Breaking-News-Plate.

SHIVAMOGGA LIVE NEWS | 18 APRIL 2023 SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ. ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ? ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್‌.ರವಿಕುಮಾರ್‌ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ … Read more

ಶಿವಮೊಗ್ಗ ಕಾಂಗ್ರೆಸ್‍ಗೆ ಆಘಾತ, ಬೆಂಬಲಿಗರೊಂದಿಗೆ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಶಾಸಕ

KB-Prasanna-Kumar-Joins-JDS-HD-Devegowda-Ayanuru-Manjunatha-M-Srikanth

SHIVAMOGGA LIVE NEWS | 22 APRIL 2023 SHIMOGA : ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್‌ನಲ್ಲೂ ನಿರಾಸೆ ಗೊಳಗಾಗಿ ತಟಸ್ಥವಾಗಿ ಉಳಿಯಲು ಬಯಸಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ (JDS) ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಲ್ಲಿ ಜೆಡಿಎಸ್‌ (JDS) ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ … Read more