ಟಿಕೆಟ್ ಘೋಷಣೆ ಮೊದಲು ಒಗ್ಗಟ್ಟು, ಈಗ ಹೊಸ ಬಿಕ್ಕಟ್ಟು, ಏನಾಗ್ತಿದೆ ಶಿವಮೊಗ್ಗ ಕಾಂಗ್ರೆಸ್‌ನಲ್ಲಿ?

Congress-Party-Flag

SHIVAMOGGA LIVE NEWS | 18 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ಕಾಂಗ್ರೆಸ್‍ನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಹರಡುತ್ತಿದ್ದಂತೆ ಪಕ್ಷದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಬೆಂಗಳೂರಿಗೆ ತೆರಳಿ ರಾಜ್ಯ ನಾಯಕರ ಮುಂದೆ ಪರೇಡ್ ಮಾಡಿದ್ದರು. ಈಗ ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಬಿಕ್ಕಟ್ಟು (Crisis) ಶುರುವಾಗಿದೆ. ಬೆಂಗಳೂರಿನಲ್ಲಿ ನಾಯಕರ ಮುಂದೆ ಒಗ್ಗಟ್ಟು ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‍ಗಾಗಿ … Read more

‘ವಿಮಾನ ನಿಲ್ದಾಣ ಆಗುತ್ತಿದ್ದರು ಶಿವಮೊಗ್ಗಕ್ಕೇಕೆ ಹೂಡಿಕೆದಾರರು ಬರುತ್ತಿಲ್ಲ, ಕಾರಣವೇನು?’

DK-Shivakumar-speaks-in-Shimoga

SHIVAMOGGA LIVE NEWS | 29 NOVEMBER 2022 ಶಿವಮೊಗ್ಗ : ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಹಾಗಾಗಿ ಐದು ಸಾವಿರ ಕೋಟಿ ರೂ. ಹೂಡಿಕೆ ಮಾಡಿಸಿ ಎಂದು ಸವಾಲು ಹಾಕಿದ್ದೆ. ಈ ಬಾರಿ ಹೂಡಿಕೆದಾರರ ಸಮಾವೇಶ ನಡೆಯಿತು. ಶಿವಮೊಗ್ಗ ಜಿಲ್ಲೆಗೆ ಯಾರೊಬ್ಬರು ಹೂಡಿಕೆ ಮಾಡದಿರಲು ಕಾರಣವೇನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. (shimoga airport) ಶಿವಮೊಗ್ಗದ ಎನ್ಇಎಸ್ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ … Read more