ಶಿವಮೊಗ್ಗದಲ್ಲಿ ಶೆಡ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

200123 Police Jeep With Light jpg

SHIVAMOGGA LIVE NEWS | 20 MARCH 2023 SHIMOGA : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮನೆಯೊಂದರ ಮೇಲೆ ನಿರ್ಮಿಸಲಾಗಿದ್ದ ಶೆಡ್ ಗೆ ದಾಳಿ (Raid) ನಡೆಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತುಂಗಾ ನಗರ ಪೊಲೀಸರ ಜೊತೆಗೆ ಬಜರಂಗದಳ ಕಾರ್ಯಕರ್ತರು ದಾಳಿ (Raid) ನಡೆಸಿದರು. ಆದರೆ ಮತಾಂತರ ಸಂಬಂಧ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಪಾದ್ರಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮತಾಂತರ ಕುರಿತು ಯಾವುದೆ ದಾಖಲೆ ಸಿಗದಿರುವುದು ಮತ್ತು ಯಾರೂ … Read more

ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

271221 convert to hindu religion at Bhadravathi

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more

ಮತಾಂತರ ಆರೋಪ, ಮನೆ ಮುಂದೆ ಜಮಾಯಿಸಿದ ಜನ, ಸಾಗರದ ಬಡಾವಣೆಯೊಂದರಲ್ಲಿ ಕೆಲಕಾಲ ಗೊಂದಲ

171021 Hindu Organizations Irk Over Christian Missioneries

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021 ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದರು. ಇದರಿಂದ ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಗರ ಪಟ್ಟಣದ ಗೋಪಾಲಗೌಡ ನಗರದ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು, ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು. ಮನೆಯವರು ಶಿಲುಬೆ ಧರಿಸಿ, ಮರಿಯಾ ಮಾತೆಯ ಪೂಜೆ ಮಾಡುತ್ತಿದ್ದಾರೆ. ಮೆಷಿನರಿಗಳು ಹಣದಾಸೆಗೆ ಹಿಂದೂಗಳ … Read more

ಸಾಗರದಲ್ಲಿ ಮಹಿಳೆಯ ಮತಾಂತರಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಕೇಸ್

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಸೆಪ್ಟೆಂಬರ್ 2021 ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಈ ನಡುವೆ ಮಹಿಳೆಯೊಬ್ಬರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ತಾಲೂಕು ತಾಳಗುಪ್ಪದಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡುವ ಪ್ರಯತ್ನವಾಗಿದೆ. ಆಕ್ರೋಶಗೊಂಡ ಮಹಿಳೆ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಷ್ಟೆ ಅಲ್ಲ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಏನಿದು ಪ್ರಕರಣ? … Read more