ಶಿವಮೊಗ್ಗದಲ್ಲಿ ಆಫ್ರಿಕಾ ಕರೋನ ಭೀತಿ, 9 ಪ್ರಾಥಮಿಕ, 30 ದ್ವಿತೀಯ ಸಂಪರ್ಕದವರಿಗೂ ಟೆಸ್ಟ್, ರಿಪೋರ್ಟ್ ಏನು?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021 ದುಬೈನಿಂದ ಬಂದಿದ್ದ ವ್ಯಕ್ತಿಗೆ ದಕ್ಷಿಣ ಆಫ್ರಿಕಾದ ರೂಪಾಂತರಿ ಕರೋನ ವೈರಸ್ ತಗುಲಿದೆ ಎಂಬ ವಿಚಾರ ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಮೂಡಿಸಿತ್ತು. ಅದರೆ ಲ್ಯಾಬ್ ರಿಪೋರ್ಟ್‍ನಲ್ಲಿ ನೆಗೆಟಿವ್ ಬಂದ ಹಿನ್ನೆಲೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಜನರು ಆತಂಕದಿಂದ ದೂರಾಗಿದ್ದಾರೆ. ಪ್ರಾಥಮಿಕ, ದ್ವಿತೀಯ ಸಂಪರ್ಕದವರು ಸೇಫ್ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ವರದಿಯು ನೆಗೆಟಿವ್ ಬಂದಿದೆ. ಒಂಭತ್ತು ಮಂದಿ ಪ್ರಾಥಮಿಕ … Read more

ಇವತ್ತು ಶಿವಮೊಗಕ್ಕೆ ಸಚಿವ ಈಶ‍್ವರಪ್ಪ, ಕರೋನದಿಂದ ಆಯನೂರು ಮಂಜುನಾಥ್ ಗುಣ

140720 KS Eshwarappa Press Meet After Covid test 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಕರೋನ ಸೋಂಕಿನಿಂದ ಗುಣಮುಖರಾಗಿ ಒಂದು ವಾರ ಕ್ವಾರಂಟೈನ್‍ನಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಕ್ವಾರಂಟೈನ್ ಅವಧಿ ಮುಗಿಸಿ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಸೆಪ್ಟೆಂಬರ್ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. … Read more

ಅಪ್ಪಾಜಿಗೌಡ ಅವರು ರಾಜನಂತಿದ್ದರು, ಭದ್ರಾವತಿಯಲ್ಲಿ ಶಾಂತಿ ಕಾಪಾಡಿ, ಪತ್ನಿ ಮನವಿ

030920 Appaji Gowda Wife Sharadha 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020 ಅವರು ರಾಜನಂತಿದ್ದರು. ರಾಜನಂತೆಯೇ ಹೋಗಿದ್ದಾರೆ. ಯಾರು ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಇದು ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅವರ ಮನವಿ. ಅಪ್ಪಾಜಿಗೌಡ ಅವರಿಗೆ ಇನ್ನಷ್ಟು ಜನಸೇವೆ ಮಾಡಲು ಅವಕಾಶ ಕೊಡಬೇಕಿತ್ತು. ಆದರೆ ದೇವರು ಇಷ್ಟು ಬೇಗ ಆಯಸ್ಸು ಕಡಿಮೆ ಮಾಡಬಾರದಿತ್ತು ಎಂದು ಸುದ್ದಿಗಾರರೊಂದಿಗೆ ತಮ್ಮ ದುಃಖ ಹಂಚಿಕೊಂಡರು ಶಾರದಾ ಅಪ್ಪಾಜಿಗೌಡ. ಎಲ್ಲರು ಶಾಂತಿ ಕಾಪಾಡಬೇಕು … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪಾಸ್‌ಗೆ ಜನ ಸಾಗರ, ಅರ್ಜಿ ಸಲ್ಲಿಸಿದ್ದು 200 ಮಂದಿ, ಪಾಸ್ ಸಿಕ್ಕಿದ್ದೆಷ್ಟು ಜನಕ್ಕೆ ಗೊತ್ತಾ?

140420 Que For Pass during lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020 ಲಾಕ್‍ಡೌನ್ ಸಂದರ್ಭ ತುರ್ತು ಕಾರಣಕ್ಕೆ ಬೇರೆ ಜಿಲ್ಲೆಗಳಿಗೆ ತೆರಳಲು ಜಿಲ್ಲಾಡಳಿತ ಪಾಸ್ ವಿತರಿಸುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಸೋಮವಾರ ಭಾರಿ ಜನ ಸೇರಿದ್ದರು. ಕೊನೆಗೆ ಬೆರಳೆಣಿಕೆಯಷ್ಟು ಜನಕ್ಕಷ್ಟೇ ಪಾಸ್ ಲಭಿಸಿದೆ. ಮೂರು ದಿನದ ಬಳಿಕ ಪಾಸ್ ಗುಡ್ ಫ್ರೈಡೆ, ಎರಡನೇ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಪಾಸ್‍ ವಿತರಣೆ ಆಗಿರಲಿಲ್ಲ. ಹಾಗಾಗಿ ಸೋಮವಾರ ನೂರಾರು ಜನರು ಪಾಸ್‍ಗೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. … Read more