ಕೋವಿಡ್ ಡ್ಯೂಟಿ ಮಾಡುತ್ತಲೇ ಕರೋನಾಗೆ ಬಲಿ, ಆದರೂ ಇವರು ವಾರಿಯರ್ ಅಲ್ಲ, ಕುಟುಂಬಕ್ಕೆ ಪರಿಹಾರವು ಇಲ್ಲ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2020 ಕರೋನದಿಂದ ಮೃತಪಟ್ಟ ನೂರಕ್ಕೂ ಹೆಚ್ಚು ಜನರ ದಹನ ಮಾಡಿದ್ದರು. ಕೊನೆಗೆ ಅದೆ ಕಾಯಿಲೆಗೆ ತುತ್ತಾಗಿ ಮೃತಪಟ್ಟರು. ಆದರೆ ಆತನನ್ನು ಕರೋನ ವಾರಿಯರ್ ಎಂದು ಒಪ್ಪುತ್ತಿಲ್ಲ ಸರ್ಕಾರ. ಇದು ಶಿವಮೊಗ್ಗದ ಪಾಪನಾಯ್ಕ ಅವರ ದುರಂತ ಕಥೆ. ಅನಿಲ ಚಿತಾಗಾರದ ಹೊರಗುತ್ತಿಗೆ ನೌಕರರಾಗಿದ್ದರು ಪಾಪನಾಯ್ಕ. ಸುಮಾರು ಒಂದು ವರ್ಷದಿಂದ ಈ ಕೆಲಸ ಮಾಡುತ್ತಿದ್ದರು. ಇದೆ ಕೆಲಸದಲ್ಲಿದ್ದಾಗ ಕರೋನಾಗೆ ತುತ್ತಾಗಿ ಮೃತರಾದರು. ಕರೋನ ಡ್ಯೂಟಿ ವೇಳೆ ಸೋಂಕು ಕರೋನ … Read more