ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಅಂಗಡಿಗಳಿಗೆ ಶಿವಮೊಗ್ಗ ಡಿಸಿ, ಎಸ್‌ಪಿ ಭೇಟಿ

290420 DC SP visit Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020 ಶಿವಮೊಗ್ಗ ನಗರದ ಕೆಲವು ಕಡೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವ್ಯಾಪಾರಿಗಳ ಜೊತೆಗೆ ಚರ್ಚೆ ನಡೆಸಿದರು. ಗಾಂಧಿ ಬಜಾರ್ ಮತ್ತು ಬಿ.ಹೆಚ್.ರಸ್ತೆಯ ವಿವಿಧೆಡೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಭೇಟಿ ನೀಡಿದರು. ಇಲ್ಲಿ ವ್ಯಾಪಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ವ್ಯಾಪಾರಿಗಳು ಲಾಕ್‍ಡೌನ್ ನಿಯಮ, ವ್ಯಾಪಾರ ನಡೆಸುವಾಗ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಎಂದು … Read more

ಶಿವಮೊಗ್ಗದಲ್ಲಿ ಜನ ಇದನ್ನೇ ಲಾಕ್‌ಡೌನ್‌ ಸಡಿಲಿಕೆ ಅಂತಾ ಭಾವಿಸಿಬಾರದು, ಡಿಸಿ ಎಚ್ಚರಿಕೆ

100420 Sectorwise Lockdown in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020 ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಆದರೆ ಇದು ಲಾಕ್‍ಡೌನ್ ಸಡಿಲಿಕೆಯಲ್ಲ. ಹಾಗಾಗಿ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಅಭಿವೃದ್ಧಿ ಕಾಮಗಾರಿ ಮತ್ತು ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಿದೆ. ಖರೀದಿ ಕ್ಷೇತ್ರವನ್ನು ವಿಸ್ತರಿಸಿದೆ. ಇದನ್ನೇ ಲಾಕ್‍ಡೌನ್ ಸಡಿಲಿಕೆ ಎಂದು ಭಾವಿಸಿ ಜನರು ರಸ್ತೆಗಿಳಿಯುತ್ತಿದ್ದಾರೆ. ಅನವಶ್ಯಕವಾಗಿ ರಸ್ತೆಗಿಳಿದರೆ ಕ್ರಮ ಕೈಗೊಳ್ಳಲಾಗುತ್ತದೆ … Read more

ಏಪ್ರಿಲ್ 27ರ ಕರೋನ ರಿಪೋರ್ಟ್ | ಶಿವಮೊಗ್ಗದಲ್ಲಿ ಸಾವಿರ ದಾಟಿದ ಟೆಸ್ಟಿಂಗ್, ನೆಗೆಟಿವ್ ಎಷ್ಟು? ಇನ್ನೆಷ್ಟು ರಿಪೋರ್ಟ್ ಬರಬೇಕಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 28 ಏಪ್ರಿಲ್ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಎಲ್ಲವು ನೆಗಟಿವರ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 16 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ … Read more

ಶಿವಮೊಗ್ಗದಲ್ಲಿ ನಿಗದಿಯಾಯ್ತು ಕೇಂದ್ರದ ಪಡಿತರ ವಿತರಣೆಗೆ ಟೈಮ್, ಪಾಸ್ ದುರುಪಯೋಗವಾದರೆ ಕಠಿಣ ಕ್ರಮದ ವಾರ್ನಿಂಗ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020 ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಡಿತರ ವಿತರಣೆಗೆ ಜಿಲ್ಲಾಡಳಿತ ಟೈಮ್‌ ಫಿಕ್ಸ್‌ ಮಾಡಿದೆ. ಮೇ ಮೊದಲ ವಾರದಲ್ಲಿ ಪಡಿತರ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಪಡಿತರ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪಾಸ್‌ ದುರುಪಯೋಗವಾದರೆ ಕ್ರಮ ವಿವಿಧ ಸೇವೆಗಳಿಗಾಗಿ ಜಿಲ್ಲಾಡಳಿತ ಪಾಸ್‌ ವಿತರಣೆ ಮಾಡಿದೆ. ಆದರೆ ಈ ಪಾಸ್‌ ದುರುಪಯೋಗ … Read more

ಶಿವಮೊಗ್ಗದಲ್ಲಿ ಲಾಕ್‌ಡೌನ್‌ ಸಡಿಲಿಕೆ ಇಲ್ಲ, ಬೈಕು, ಕಾರಲ್ಲಿ ಓಡಾಟಕ್ಕೂ ಇದೆ ಕಂಡೀಷನ್, ಕೆಲವು ಅಂಗಡಿಗಳಷ್ಟೇ ಓಪನ್

100420 Sectorwise Lockdown in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020 ಕರೋನ ಹಿನ್ನೆಲೆ ವಿಧಿಸಲಾಗಿರುವ ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆ ಮಾಡಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ನಿನ್ನೆಯಿಂದ ಹೆಚ್ಚುವರಿಯಾಗಿ ಕೆಲವು ಸೇವೆಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ ಎಂದರು ಯಾವೆಲ್ಲ ಅಂಗಡಿ ತೆರೆಯಬಹುದು? ಜ್ಯೂಸ್, ಐಸ್‍ಕ್ರೀಂ ಅಂಗಡಿ, ಮೊಬೈಲ್ ರಿಚಾರ್ಜ್ ಅಂಗಡಿಗಳು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು … Read more

ಏಪ್ರಿಲ್ 21ರ ಕರೋನ ರಿಪೋರ್ಟ್ | ಈವರೆಗೆ 599 ಮಂದಿ ಗಂಟಲು ದ್ರವ ಸಂಗ್ರಹ, ಇನ್ನೂ ಬರಬೇಕಿದೆ 131 ಮಂದಿ ರಿಪೋರ್ಟ್

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 26 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪಾಸ್‌ಗೆ ಜನ ಸಾಗರ, ಅರ್ಜಿ ಸಲ್ಲಿಸಿದ್ದು 200 ಮಂದಿ, ಪಾಸ್ ಸಿಕ್ಕಿದ್ದೆಷ್ಟು ಜನಕ್ಕೆ ಗೊತ್ತಾ?

140420 Que For Pass during lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020 ಲಾಕ್‍ಡೌನ್ ಸಂದರ್ಭ ತುರ್ತು ಕಾರಣಕ್ಕೆ ಬೇರೆ ಜಿಲ್ಲೆಗಳಿಗೆ ತೆರಳಲು ಜಿಲ್ಲಾಡಳಿತ ಪಾಸ್ ವಿತರಿಸುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಸೋಮವಾರ ಭಾರಿ ಜನ ಸೇರಿದ್ದರು. ಕೊನೆಗೆ ಬೆರಳೆಣಿಕೆಯಷ್ಟು ಜನಕ್ಕಷ್ಟೇ ಪಾಸ್ ಲಭಿಸಿದೆ. ಮೂರು ದಿನದ ಬಳಿಕ ಪಾಸ್ ಗುಡ್ ಫ್ರೈಡೆ, ಎರಡನೇ ಶನಿವಾರ ಮತ್ತು ಭಾನುವಾರ ರಜೆ ಇದ್ದಿದ್ದರಿಂದ ಪಾಸ್‍ ವಿತರಣೆ ಆಗಿರಲಿಲ್ಲ. ಹಾಗಾಗಿ ಸೋಮವಾರ ನೂರಾರು ಜನರು ಪಾಸ್‍ಗೆ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. … Read more

ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದವನು ಮೆಗ್ಗಾನ್ ಆಸ್ಪತ್ರೆ ಕ್ವಾರಂಟೈನ್‌ಗೆ

Mc Gann Hospital Building

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020 ಕೇರಳದಿಂದ ತರಕಾರಿ ಲಾರಿಯಲ್ಲಿ ಭದ್ರಾವತಿಗೆ ಬಂದು ಪರಿಚಯದವರ ಮನೆಯಲ್ಲಿದ್ದ ವ್ಯಕ್ತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 28 ದಿನ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಿಂದ ತಬ್ಬೀರ್ ಸಾಬ್ (55) ಎಂಬಾತ ಭದ್ರಾವತಿಗೆ ಆಗಮಿಸಿದ್ದಾನೆ. ಈತ ಏಪ್ರಿಲ್ 10ರಂದು ದೊಣಬಘಟ್ಟದ  ಪರಿಚಯದವರ ಮನೆಗೆ ಬಂದಿದ್ದ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೆ ಆರೋಗ್ಯ ಇಲಾಖೆ ಅಧಿಕಾರಿಗಳು ತಬ್ಬೀರ್ ಸಾಬ್‍ನನ್ನು … Read more

ಏಪ್ರಿಲ್ 9ರ ಶಿವಮೊಗ್ಗ ಕರೋನ ರಿಪೋರ್ಟ್ | ಜಿಲ್ಲೆಯಲ್ಲಿ ನಿಗಾದಲ್ಲಿದ್ದವರ ಸಂಖ್ಯೆ 584, ಇನ್ನು ಬರಬೇಕಿದೆ 4 ರಿಪೋರ್ಟ್

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 10 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು =315 28 ದಿನ ನಿಗಾ ಅವಧಿ ಪೂರೈಸಿದವರು = 269 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 17 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = … Read more

ಏಪ್ರಿಲ್ 8ರ ಶಿವಮೊಗ್ಗ ಕರೋನ ರಿಪೋರ್ಟ್ | ಇವತ್ತು ಸಂಗ್ರಹಿಸಿದ ಮಾದರಿ ಎಷ್ಟು? ಇನ್ನೂ ಎಷ್ಟು ಮಂದಿಯ ವರದಿ ಬರಬೇಕಿದೆ ಗೊತ್ತಾ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 9 ಏಪ್ರಿಲ್ 2020 ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು =344 28 ದಿನ ನಿಗಾ ಅವಧಿ ಪೂರೈಸಿದವರು = 240 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 35 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = … Read more