ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

Chetan-Gowda-Youth-Congress-Shimoga.

ಶಿವಮೊಗ್ಗ: ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ (Board Corporation) ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್‌ ಪಕ್ಷ ಕೊನಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್‌ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್‌ ಸಕ್ರಿಯವಾಗಿದ್ದಾರೆ. ಇನ್ನು, … Read more

ಖಾಲಿ ಬಿಂದಿಗೆ ಹಿಡಿದು ಮಹಾನಗರ ಪಾಲಿಕೆ ಮುಂದೆ ಸದಸ್ಯರ ಪ್ರತಿಭಟನೆ

Congress-Protest-for-Drinking-Water-in-Shimoga

SHIVAMOGGA LIVE NEWS | 11 ಮಾರ್ಚ್ 2022 ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲು ವಿಫಲವಾದ ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮೇಯರ್, ಉಪಮೇಯರ್ ಕೊಠಡಿ ಮುಂದೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಇವತ್ತು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ತುಂಗಾ ನದಿ ತೀರದಲ್ಲಿದ್ದರೂ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದನ್ನು ಪರಿಹರಿಸಬೇಕಿದ್ದ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ತ್ರಿಬಲ್ ಎಂಜಿನ್ ಇದ್ದರೂ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

JDS-Congress-Protest-During-Palike-Budget

SHIVAMOGGA LIVE NEWS | 4 ಮಾರ್ಚ್ 2022 ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೇಯರ್ ಟೇಬಲ್ ಮುಂದೆ ಆಕ್ರೋಶ ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ … Read more

ಶಿವಮೊಗ್ಗಕ್ಕೆ ನಾಳೆಯಿಂದ ಹೊಸ ಮೇಯರ್, ಉಪ ಮೇಯರ್, ಯಾರಾಗ್ತಾರೆ ಮಹಾ ನಗರದ ಪ್ರಥಮ ಪ್ರಜೆ?

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021 ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಯ್ಕೆ ಚುನಾವಣೆಗೆ ಸಮಯ ನಿಗದಿಯಾಗಿದೆ. ಬುಧವಾರದಿಂದ ಪಾಲಿಕೆಯಲ್ಲಿ ನೂತನ ಮೇಯರ್ ಆಡಳಿತ ಶುರುವಾಗಲಿದೆ. ಯಾರಾಗ್ತಾರೆ ಶಿವಮೊಗ್ಗದ ನೂತನ ಪ್ರಥಮ ಪ್ರಜೆ? ಮಹಾನಗರ ಪಾಲಿಕೆಯ ಮೂರನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಬುಧವಾರ ಚುನಾವಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ನೂತನ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ಸುನೀತಾ ಅಣ್ಣಪ್ಪ, ಉಪಮೇಯರ್ ಸ್ಥಾನಕ್ಕೆ ಗನ್ನಿ … Read more