ಭದ್ರಾವತಿಯ ವಿವಿಧೆಡೆ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ, ಮಾಲೀಕರಿಗೆ ದಂಡ

Raid-on-Shops-at-Bhadravathi.

BHADRAVATHI | ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಂಡ (FINE) ವಿಧಿಸಿದ್ದಾರೆ. ಭದ್ರಾವತಿ ಪಟ್ಟಣದ ಹೊಸಮನೆ ಮತ್ತು ಅಶ್ವಥನಗರದ ವಿವಿಧ ಮಳಿಗೆಗಳ ಮೇಲೆ ದಾಲಿ ಮಾಡಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಕ್ಲಿಕ್ ಮಾಡಿ ಇದನ್ನೂ ಓದಿ | ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ ತಂಬಾಕು ಉತ್ಪನ್ನ ಮಾರಾಟ ಸಂಬಂಧ ನಿಯಮ … Read more