ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್‌ ಸೂಚನೆ

Corona-In-Shimoga-Sample-Test-Covid.

SHIVAMOGGA LIVE NEWS | 21 DECEMBER 2023 SHIMOGA : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19ನ ಉಪತಳಿ ಜೆ.ಎನ್.1 ವರದಿಯಾಗಿದೆ. ಈ ಹಿನ್ನೆಲೆ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕರು ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. ಏನೇನೆಲ್ಲ ಮಾರ್ಗಸೂಚಿ ಪಾಲಿಸಬೇಕು? 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ … Read more

ಶಿವಮೊಗ್ಗದಲ್ಲಿ ಮತ್ತೆ ಕೊರೋನ ಪ್ರತ್ಯಕ್ಷ, ಜಿಲ್ಲಾಡಳಿತದಿಂದ ವರದಿ ರಿಲೀಸ್

Corona-In-Shimoga-Sample-Test-Covid.

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಚೀನಾ ದೇಶದಲ್ಲಿ ಕೊರೋನ (covid positive) ಮತ್ತೆ ಅಬ್ಬರಿಸುತ್ತಿದೆ. ಈ ಹಿನ್ನೆಲೆ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ವ್ಯಕ್ತಿಗೆ ಕೊರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತ ಇಂದಿನಿಂದ ದೈನಂದಿನ ಕೋವಿಡ್ ವರದಿ ಬಿಡುಗಡೆ ಮಾಡುತ್ತಿದೆ. ವರದಿ ಪ್ರಕಾರ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಪ್ರಸ್ತುತ ಇಬ್ಬರನ್ನು ಹೋಂ ಐಸೊಲೇಷನ್ … Read more

ಮಂಗನ ಕಾಯಿಲೆಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಾವು, ಏನಿದು ಮಂಗನ ಕಾಯಿಲೆ? ಲಕ್ಷಣವೇನು?

Grama-Panchayat-Member-Dies-of-KFD-in-Aralagodu-Village

SHIVAMOGGA LIVE NEWS | MONKEY FEVER | 03 ಮೇ 2022 ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದೆ. KFD ಸೋಂಕಿಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ರಾಮಸ್ವಾಮಿ (55) ಮೃತರು. ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಬಂದಿತ್ತು. ಈ ಹಿನ್ನೆಲೆ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮಸ್ವಾಮಿ ಅವರಿಗೆ ಕೆಎಫ್’ಡಿ (ಮಂಗನ ಕಾಯಿಲೆ) ಸೋಂಕು ತಗುಲಿರುವುದು ದೃಢವಾಗಿತ್ತು. ಜ್ವರ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾಗೆ ಮೂವರು ಬಲಿ | Covid19

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು COVID19  ಸೋಂಕಿಗೆ ತುತ್ತಾಗಿ ಮೂವರು ಮೃತಪಟ್ಟಿದ್ದಾರೆ. ಇದು ಜಿಲ್ಲೆಯಲ್ಲಿ ಸೋಂಕಿನ ಕುರಿತು ಆತಂಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಇವತ್ತು ಶಿವಮೊಗ್ಗದಲ್ಲಿ ಮೂರು ಮಂದಿ ಸಾವನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ COVID19ಗೆ ಬಲಿಯಾದವರ ಸಂಖ್ಯೆ 1084ಕ್ಕೆ ಏರಿಕೆಯಾಗಿದೆ. 300ಕ್ಕೂ ಹೆಚ್ಚು ಜನರಿಗೆ COVID19 ಪಾಸಿಟಿವ್ ಜಿಲ್ಲೆಯಲ್ಲಿ ಇವತ್ತು 396 ಮಂದಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತದ … Read more

ಶಿವಮೊಗ್ಗದಲ್ಲಿ 800ಕ್ಕೂ ಹೆಚ್ಚು ಮಂದಿ ಕೊರೋನದಿಂದ ಗುಣ, ಮೂರು ತಾಲೂಕಲ್ಲಿ ನೂರಕ್ಕಿಂತಲೂ ಹೆಚ್ಚು ಪಾಸಿಟಿವ್

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಗಿಂತಲೂ ಇವತ್ತು ಗುಣವಾದವರ ಸಂಖ್ಯೆ ಹೆಚ್ಚಿದೆ. ಇದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಇವತ್ತು 572 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ, ಭದ್ರಾವತಿ, ಸಾಗರ ತಾಲೂಕಿನಲ್ಲಿ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಶಿವಮೊಗ್ಗ ತಾಲೂಕಿನಲ್ಲಿ 123 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯ 110, ಸಾಗರದ … Read more

ಕೊರೋನಾ ಮೂರನೆ ಅಲೆಗೆ ಶಿವಮೊಗ್ಗದಲ್ಲಿ ಐದನೇ ಸಾವು, ಒಂದೇ ದಿನ 800ಕ್ಕೂ ಹೆಚ್ಚು ಮಂದಿಗೆ ಸೋಂಕು

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಇವತ್ತು ಒಂದೇ ದಿನ ಜಿಲ್ಲೆಯಲ್ಲಿ 870 ಮಂದಿಗೆ ಸೋಂಕು ತಗುಲಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡೂವರೆ ಸಾವಿರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಸೋಂಕಿಗೆ ತುತ್ತಾದವರ ಪೈಕಿ ಶಿವಮೊಗ್ಗ, ಭದ್ರಾವತಿ, ಸಾಗರ, ಹೊಸನಗರ ತಾಲೂಕಿನವರೆ ಹೆಚ್ಚಿದ್ದಾರೆ. ಶಿವಮೊಗ್ಗ ತಾಲೂಕಿನ 359, ಭದ್ರಾವತಿಯ 161, ಸಾಗರದ 118 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಉಳಿದಂತೆ ತೀರ್ಥಹಳ್ಳಿಯ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕೊರೋನಾ ಸೋಂಕಿತ ಸಾವು, ಪಾಸಿಟಿವ್ ಕೇಸ್ ಏರಿಕೆ, ಇವತ್ತೆಷ್ಟು ಮಂದಿಗೆ ಸೋಂಕು ತಗುಲಿದೆ?

Mc-Gann-Hospital

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ 500ಕ್ಕಿಂತಲೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ಮತ್ತೊಂದೆಡೆ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ 525 ಮಂದಿಗೆ ಇವತ್ತು ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನವರೆ ಅತಿ ಹೆಚ್ಚು ಮಂದಿ ಇದ್ದಾರೆ. ಶಿವಮೊಗ್ಗ ತಾಲೂಕಿನ 239 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯ 138, ತೀರ್ಥಹಳ್ಳಿಯ 44, ಶಿಕಾರಿಪುರದ … Read more

BREAKING NEWS | ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು, ಷರತ್ತು ವಿಧಿಸಿದ ಸರ್ಕಾರ

VIDHANA-SOUDHA-GENERAL-IMAGE.jpg

ಶಿವಮೊಗ್ಗದ ಲೈವ್.ಕಾಂ | BANGALORE NEWS | 21 ಜನವರಿ 2022 ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದೆ ಎಂದು ತಿಳಿಸಿದರು. ಸಚಿವರು ಹೇಳಿದ್ದೇನು? ♦ ತಜ್ಞರು, ಅಧಿಕಾರಿಗಳು, ಸಚಿವರ ಜೊತೆ ಮುಖ್ಯಮಂತ್ರಿಯವರು ಎರಡೂವರೆ ಗಂಟೆ ಕಾಲ ಸಭೆ ನಡೆಸಲಾಯಿತು. ♦ ಶನಿವಾರ ಮತ್ತು … Read more

BREAKING | ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಮತ್ತೊಂದು ಸಾವು, ದಾಖಲೆ ಪ್ರಮಾಣದಲ್ಲಿ ಸೋಂಕಿತರು

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಜನವರಿ 2022 ಮೂರನೆ ಅಲೆ ಕರೋನಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಇವತ್ತು ಕೂಡ ಕರೋನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಆದ್ದರಿಂದ ಈವರೆಗೂ ಕರೋನಾಗೆ ಬಲಿಯಾದವರ ಸಂಖ್ಯೆ 1074ಕ್ಕೆ ಏರಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ದಾಖಲೆ ಪ್ರಮಾಣದ ಸೋಂಕಿತರು ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಜನರಿಗೆ ಕರೋನ ಸೋಂಕು … Read more

BREAKING NEWS | ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಮೂರನೆ ಅಲೆಗೆ ಮೊದಲ ಬಲಿ

Corona PPE Kit and swab box

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022 ಕರೋನ ಮೂರನೆ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ, ವ್ಯಕ್ತಿಯೊಬ್ಬರು ಕರೋನಾಗೆ ಬಲಿಯಾಗಿದ್ದಾರೆ ಎಂದು ತಿಳಿಸಲಾಗಿದೆ. ಕಳೆದೊಂದು ವಾರದಿಂದ ಕರೋನ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಈ ಮಧ್ಯೆ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿರುವುದು ಜಿಲ್ಲೆಯಲ್ಲಿಆತಂಕಕ್ಕೆ ಕಾರಣವಾಗಿದೆ. ಹಾಗಾಗಿ, ಈವರೆಗೂ ಜಿಲ್ಲೆಯಲ್ಲಿ ಕರೋನಾಗೆ ಬಲಿಯಾದವರ ಸಂಖ್ಯೆ 1073ಕ್ಕೆ ಏರಿಕೆಯಾಗಿದೆ. ಇವತ್ತೆಷ್ಟು ಮಂದಿಗೆ ಪಾಸಿಟಿವ್? ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 260 … Read more